ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆ ವಾರ್ ರೂಮ್
ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಒಂದು ವಾರ್ ರೂಮ್ ತೆರೆದಿದೆ. ಈ ವಾರ್ ರೂಮ್ ದಿನದ 24 ಗಂಟೆಯೂ ತೆರೆದಿರುತ್ತದೆ. ರೋಗಿಗಳು ಹಾಗು ಸರಕಾರ ಈ ವಾರ್ ರೂಮ್ ಮೂಲಕ ಅಗತ್ಯ ವಸ್ತುಗಳನ್ನು ಪಡೆದು ಕೊಳ್ಳಲು ಸೂಚಿಸಲಾಗಿದೆ. ಈ ವಾರ್ ರೂಮ್ ಮುಂದಿನ ಆದೇಶದ ವರೆಗೆ ತೆರೆದಿರುತ್ತದೆ. ಬೆಳಗ್ಗೆ 6ರಿಂದ ಮಧ್ಯಾನ್ಹ 2 ಗಂಟೆಯವರೆಗೆ ಅಧಿಕಾರಿಗಳ ಹೆಸರು ಸಂಪರ್ಕ ಸಂಖ್ಯೆ ಯಶೋದಾ ಎಸ್ ವಿ: 94491-96029 ಚಂದ್ರ ಪ್ರಭಾ ಕೆ: […]
ಕರ್ನಾಟಕ ಸರ್ಕಾರದ ಪ್ರಮುಖ ವಿದ್ಯಾರ್ಥಿ ವೇತನ ಯೋಜನೆಗಳು
ನಿಮಗೆ ಕರ್ನಾಟಕ ಸರ್ಕಾರದ ವಿದ್ಯಾರ್ಥಿ ವೇತನ ಯೋಜನೆಗಳ ಬಗ್ಗೆ ಒಂದಷ್ಟು ತಿಳಿದುಕೊಳ್ಳಬೇಕಿದೆಯೇ? ನೀವು ಕರ್ನಾಟಕ ಸರ್ಕಾರ ಕೊಡಮಾಡುವ ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಹರಾಗಿದ್ದೀರೇ? ನೋಡೋಣ ಬನ್ನಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಜೀವನಾಡಿಯೆಂದೇ ಪರಿಗಣಿತವಾಗಿದೆ. ಪ್ರತಿವರ್ಷ, ಅನೇಕ ಇಲಾಖೆಗಳು ಮತ್ತು ನಿಗಮಗಳು ವಿದ್ಯಾರ್ಥಿ ವೇತನವನ್ನು ವಿವಿಧ ಸ್ಥರಗಳಲ್ಲಿ ವಿತರಿಸುತ್ತವೆ. ಈ ವಿದ್ಯಾರ್ಥಿ ವೇತನಗಳನ್ನು ಬಳಸಿಕೊಂಡು ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ವರ್ಷ, ಲಕ್ಷಾಂತರ ವಿದ್ಯಾರ್ಥಿಗಳ ಬದುಕನ್ನು ಈ ವಿದ್ಯಾರ್ಥಿ […]

ನೇತ್ರದಾನ ಮೂಲಕ ಜೀವಸಾರ್ಥಕತೆ: ನೀವು ನೆನಪಿನಲ್ಲಿಟ್ಟುಕೊಳ್ಳಬೇಕು ಅಂಶಗಳು
ನಮ್ಮ ರಾಜ್ಯದಲ್ಲಿ ಲಕ್ಷಾಂತರ ಮಂದಿ, ತಮ್ಮ ಕುರುಡುತನ ನಿವಾರಿಸಿಕೊಳ್ಳಲು, ನೇತ್ರದಾನಿಗಳ ನಿರೀಕ್ಷೆಯಲ್ಲಿದ್ದಾರೆ. ನೇತ್ರ ದಾನ ಮಹಾದಾನವಾಗಿದ್ದು, ನಮ್ಮ ರಾಜ್ಯದಲ್ಲಿ ನೇತ್ರ ದಾನ ಮಾಡುವುದರಿಂದ ಒಂದು ಅಥವಾ ಹೆಚ್ಚಿನ ವ್ಯಕ್ತಿಗಳಲ್ಲಿ ಅಂಧತ್ವ ಸರಿಪಡಿಸಲು ಸಹಾಯ ಮಾಡಿದಂತಾಗುತ್ತದೆ. ಇದರರ್ಥ ಒಬ್ಬ ವ್ಯಕ್ತಿಯ ನೇತ್ರದಾನದಿಂದ, ಕನಿಷ್ಠ ಇಬ್ಬರು ವ್ಯಕ್ತಿಗಳ ಜೀವನವನ್ನು ಬೆಳಗಿಸಲು ಸಾಧ್ಯವಿದೆ. ಕರ್ನಾಟಕದಲ್ಲಿ ನೇತ್ರ ದಾನ ಎಂದ ಕೂಡಲೇ ನಮಗೆ ನೆನಪಾಗುವುದು ಖ್ಯಾತ ನಟ ಡಾ. ರಾಜ್ ಕುಮಾರ್. ಅವರು ರಾಜ್ಯದಲ್ಲಿ ನೇತ್ರ ದಾನದ ಬಗ್ಗೆ ಸಾಕಷ್ಟು ಜನ […]
