ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕೋವಿಡ್ ಸಂತ್ರಸ್ತ ಮಕ್ಕಳಿಗೆ ಬಾಲ ಸ್ವರಾಜ್ – ಬಾಲ ಸೇವಾ ಯೋಜನೆ
ಕೋವಿಡ್ ೧೯ ಸಾಂಕ್ರಾಮಿಕ ರೋಗ ಹಲವಾರು ಚಿಕ್ಕ ಮಕ್ಕಳನ್ನು ಅನಾಥವಾಗಿಸಿದೆ. ಈ ಹಿನ್ನಲೆಯಲ್ಲಿ ನೊಂದ ಮಕ್ಕಳ ರಕ್ಷಣೆ ಹಾಗು ಪೋಷಣೆಗೆ ಕೇಂದ್ರ ಹಾಗು ರಾಜ್ಯ ಸರಕಾರಗಳೆರಡೂ ಮುಂದಾಗಿವೆ. ರಾಜ್ಯ ಸರಕಾರ ಬಾಲ ಸೇವಾ ಯೋಜನೆ ಹಾಗು ಕೇಂದ್ರ ಸರಕಾರ ಬಾಲ್ ಸ್ವರಾಜ್ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ಕೋವಿಡ್ ೧೯ ಮೊದಲ ಹಾಗು ದ್ವಿತೀಯಯ ಅಲೆಗಳಲ್ಲಿ ದೇಶಾದ್ಯಂತ ಸುಮಾರು ೩೦,೦೦೦ ಕ್ಕೂ ಅಧಿಕ ಕುಟುಂಬಗಳಲ್ಲಿ ಮಕ್ಕಳು ತಮ್ಮ ಇಬ್ಬರು ಪೋಷಕರು […]

ಕಲ್ಲಿನಲ್ಲಿ ಮೂಡಿದೆ ಹಜಾರ ರಾಮ ದೇಗುಲದ ಕಥೆ
ಹಂಪಿಯ ಇನ್ನೊಂದು ಪ್ರಮುಖ ದೇಗುಲವೆಂದರೆ ಅದು ಹಜಾರ ರಾಮ ದೇವಸ್ಥಾನ. ಸಣ್ಣ ದೇಗುಲವಾದರೂ ಇದು ಅತ್ಯಂತ ನಯನ ಮನೋಹರವಾದ ಸುಂದರ ದೇಗುಲ. ಇದು ಹಂಪಿಯ ಮುಕುಟ ಮಣಿಯಂತಹ ರಾಜ ಆಡಳಿತ ಅರಮನೆ ಪ್ರದೇಶದ ಮಧ್ಯದಲ್ಲಿದೆ. ಈ ದೇವಾಲಯವು ಹಿಂದೂ ದೇವತೆಯಾದ ಶ್ರೀ ರಾಮನಿಗೆ ಸಮರ್ಪಿತಗೊಂಡ ದೇಗುಲ. ಇಲ್ಲಿ ಶ್ರೀ ರಾಮನೇ ಆರಾಧ್ಯ ದೈವ. ವಿಜಯ ನಗರ ಅರಸರ ಆಳ್ವಿಕೆ ಕಾಲದಲ್ಲಿ ಇದು ರಾಜ ಮನೆತನದ ಖಾಸಗಿ ದೇವಾಲಯವಾಗಿತ್ತು. ಈ ದೇಗುಲ ವಿಜಯನಗರ ರಾಜಮನೆತನದ ಪಟ್ಟದ […]

ಬಡವಿಲಿಂಗ ಶಿವ ದೇವಸ್ಥಾನದ ಆಕರ್ಷಣೆ
ಹಂಪಿಯ ಬಹು ಪುರಾತನ ಹಾಗು ಪ್ರಸಿದ್ಧ ದೇವಾಲಯಗಳಲ್ಲೊಂದು ಬಡವಿಲಿಂಗ ದೇವಸ್ಥಾ. ಇದು ಹಂಪಿಯಲ್ಲಿ ಶಿವನಿಗೆ ಅರ್ಪಿತವಾದ ಒಂದು ಅದ್ಭುತ ಕುಸುರಿ ಕಲೆಯ ದೇವಾಲಯವಾಗಿದೆ. ಈ ದೇವಸ್ಥಾನದಲ್ಲಿ ಹಿಂದೂಗಳ ಆರಾಧ್ಯ ದೈವ ಶಿವನನ್ನು ಲಿಂಗ ರೂಪದಲ್ಲಿ ಪೂಜಿಸಲಾಗುತ್ತದೆ. ಬೃಹದಾಕಾರದ ಶಿವಲಿಂಗ ಇಲ್ಲಿಯ ಪ್ರಧಾನ ಆಕರ್ಷಣೆ. ಬಡವಿಲಿಂಗ ದೇವಸ್ಥಾನವು ಹಂಪಿಯ ಲಕ್ಷ್ಮಿ ನರಸಿಂಹ ದೇವಾಲಯದ ಬಳಿ ಇದೆ. ವರ್ಷದ ಎಲ್ಲ ದಿನಗಳಲ್ಲೂ ಪ್ರವಾಸಿಗರು ಮತ್ತು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡಿ ಪುನೀತರಾಗುತ್ತಾರೆ. ಕೆಲವು ಮಹತ್ವದ ಮಾಹಿತಿಗಳು ಭೇಟಿಯ […]
