ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕರ್ನಾಟಕದಲ್ಲಿ ಸರಿಯಾದ ಪಿಯು ಕಾಲೇಜು ಆಯ್ಕೆ
ಕರ್ನಾಟಕದಲ್ಲಿ ಪಿಯುಸಿ ಅಧ್ಯಯನ ಮಾಡಲು ಇಚ್ಛೆ ಇದೆಯಾ? ಹಾಗಾದರೆ ಇಲ್ಲಿನ ಪಿಯು ಕಾಲೇಜುಗಳ ಬಗ್ಗೆ ತಿಳಿದು ಕೊಳ್ಳೋಣ. ಪಿಯು ಕೋರ್ಸ್, ಐಚ್ಚಿಕ ವಿಷಯಗಳ ಬಗ್ಗೆ ನಿಮಗೆ ಇಲ್ಲಿ ಸಮಗ್ರ ಮಾಹಿತಿ ಇದೆ. ಕರ್ನಾಟಕದಲ್ಲಿ, ವಿದ್ಯಾರ್ಥಿಗಳು ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಮುಂದಿನ ಹಂತದ ‘ಪ್ರಿ ಯೂನಿವರ್ಸಿಟಿ ಕಾಲೇಜು’ (ಪಿಯು ಕಾಲೇಜು)/ ಪದವಿ ಪೂರ್ವ ಕಾಲೇಜು ಪ್ರವೇಶ ಪಡೆಯ ಬಹುದು. ಈ ಕೋರ್ಸ್ ನ ಅವಧಿ ೨ ವರ್ಷಗಳು. ವಿದ್ಯಾಭ್ಯಾಸದ ಮುಂದಿನ ಹಂತವಾದ […]

ಶಿಲ್ಪಕಲೆಯ ಮಹಾ ಅನುಭೂತಿ: ಹಂಪಿ ವಿಜಯ ವಿಠಲ ದೇವಸ್ಥಾನ
ಹಂಪಿ ಎಂದರೆ ನಮ್ಮ ಕಣ್ಮುಂದೆ ಸುಳಿಯುವುದು ಪುರಾತನ ದೇಗುಲಗಳ ಮಹಾಗುಚ್ಛ. ಪ್ರಾಚೀನಭಾರತೀಯ ಶಿಲ್ಪಕಲೆಯ ಸೊಬಗು-ಸೊಗಸು ಇಲ್ಲಿ ಮೇಳೈಸಿದೆ. ಈ ಎಲ್ಲಾ ದೇಗುಲಗಳಿಗೆಕಲಶವಿಟ್ಟಂತೆ ಇರುವುದು ಸದಾ ಜುಳುಜುಳುಯೆಂದು ಹರಿಯುವ ತುಂಗಭದ್ರ ನದಿ ತಟದದಲ್ಲಿರುವವಿಟಲಾ ಅಥವಾ ವಿಠ್ಠಲ ದೇವಾಲಯ. ಇದೊಂದು ಅತ್ಯಂತ ಪುರಾತನ ದೇಗುಲವಾಗಿದ್ದು, ಇದುಅನನ್ಯ, ಅಸಾಧಾರಣ, ವಿಶಿಷ್ಟ ಬಗೆಯ ವಾಸ್ತುಶಿಲ್ಪ ಮತ್ತು ಸರಿಸಾಟಿಯಿಲ್ಲದಕರಕುಶಲತೆಯ ಶಿಲ್ಪಕಲಾ ವೈಭವಕ್ಕೆ ಜಗತ್ಪ್ರಸಿದ್ಧವಾಗಿದೆ. ಇದು ಹಂಪಿಯ ಅತಿ ದೊಡ್ಡಮತ್ತು ಅತ್ಯಂತ ಜನಪ್ರಿಯ ದೇವಾಲಯ. ಇದು ಹಂಪಿಯ ಈಶಾನ್ಯ ಭಾಗದಲ್ಲಿದೆ. ಈ ದೇಗುಲದ ಶಿಲ್ಪಕಲೆ, ಸೌಂದರ್ಯವನ್ನು […]
ಕರ್ನಾಟಕದಲ್ಲಿ ಉದ್ದಿಮೆ ಪರವಾನಿಗೆಗಳ ಸ್ವಯಂ ನವೀಕರಣ
ದೇಶದ ಉದ್ಯಮ ಸ್ನೇಹಿ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆ ಕರ್ನಾಟಕ ರಾಜ್ಯದ್ದು. ಇದೀಗ ರಾಜ್ಯದಲ್ಲಿ ಉದ್ದಿಮೆ ಪರವಾನಿಗೆಯ ಸ್ವಯಂ- ನವೀಕರಣದ ಕನಸು ನನಸಾಗುತ್ತಿದೆ. ಈವರೆಗೆ, ಕರ್ನಾಟಕದಲ್ಲಿ ಉದ್ಯಮ ಸಂಸ್ಥೆಗಳ ಸ್ಥಾಪನೆ, ನಿಯಂತ್ರಣ ಕಾನೂನುಗಳು ಅತಿ ಕಠಿಣವಾಗಿದ್ದರಿಂದ ಇದು ಪ್ರಾಮುಖ್ಯತೆ ಪಡೆದುಕೊಂಡಿದೆ. ಕಳೆದ ಕೆಲವು ಸಮಯದಿಂದ ಕರ್ನಾಟಕ ಸರ್ಕಾರ ಉದ್ಯಮ ಸ್ನೇಹಿ ರಾಜ್ಯವಾಗುವತ್ತ ಹೆಜ್ಜೆ ಇಡುತ್ತಿದೆ. ರಾಜ್ಯದಲ್ಲಿ ಉದ್ಯಮ ಆರಂಭಿಸುವ ಹಾಗು ನಡೆಸುವ ಸಂಬಂಧ ಇರುವ ನೀತಿ ನಿಯಮಗಳನ್ನು ಸಡಿಲಿಕೆ ಮಾಡುವ ಸಂಬಂಧ […]