ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story
ಕರ್ನಾಟಕ ಬಜೆಟ್: ನವ ಕರ್ನಾಟಕಕ್ಕೆ “ಬಸವರಾಜ ಮಾರ್ಗ”
ಮಾರ್ಚ್ ೪ ರಂದು ರಾಜ್ಯದ ವಿತ್ತ ಸಚಿವರಾಗಿರುವ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದರು. ಕರ್ನಾಟಕ ವಿಧಾನ ಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಈ ಹಿನ್ನಲ್ಲೆಯಲ್ಲಿ ಇದು ಈ ಸರಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಆಗಿದೆ. ಮುಂದಿನ ವರ್ಷ ಈ ಸರಕಾರ ಲೇಖಾನುದಾನ ಮಂಡಿಸಿ, ಹೊಸ ಸರಕಾರಕ್ಕೆ ಪೂರ್ಣಾವಧಿ ಬಜೆಟ್ ಮಂಡಿಸುವ ಅವಕಾಶ ನೀಡುವ ಸಾಧ್ಯತೆ ಇದೆ. ರಾಜ್ಯ ಬಜೆಟ್ ತೆರಿಗೆದಾರರು ನಿಟ್ಟುಸಿರುವಂತೆ ಮಾಡಿದೆ. ಏಕೆಂದರೆ ಈ ಬಜೆಟ್ ನಲ್ಲಿ […]

ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಲು ತಯಾರಿ ಹೇಗಿದೆ ಗೊತ್ತಾ?
ಕೋವಿಡ್ ೧೯ ನಿಂದ ಬಾಧಿತವಾಗಿರುವ ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಿಕೆ ಸಂಬಂಧ ಸರಕಾರ ನಡೆಸಿರುವ ಸಿದ್ಧತೆಗಳೇನು? ಕೇಂದ್ರ ಸರಕಾರದಿಂದ ಅನುಮೋದನೆಗೊಂಡ ಲಸಿಕೆಗಳನ್ನು ಆ ಬಳಿಕ ಕರ್ನಾಟಕದಲ್ಲಿ ಹಂಚುವಿಕೆ ಸಂಬಂಧ ಮೇಲ್ವಿಚಾರಣೆಗೆ ಒಂದು ಹೈ ಪವರ್ ಸಮಿತಿಯನ್ನು ರಚಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೋವಿಡ್ ೧೯ ಲಸಿಕೆ ಕಾರ್ಯಕ್ರಮದ ಸಿದ್ಧತೆಗಳು: ಕರ್ನಾಟಕದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ ರಾಜ್ಯದ ಕೋವಿಡ್ ೧೯ ಲಸಿಕೆ ಮೇಲ್ವಿಚಾರಣೆ ಸಮಿತಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯುರಪ್ಪ ಅವರು ಕೋವಿಡ್ ೧೯ ವಿರುದ್ಧದ ಹೋರಾಟದ […]

ಜ್ಞಾನ ದೇವತೆಯ ದೇಗುಲ ಶೃಂಗೇರಿ ಶಾರದಾ ಪೀಠ
ಶೃಂಗೇರಿ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ, ಮಲೆನಾಡಿನ ತಪ್ಪಲಲ್ಲಿರುವ ಒಂದು ಪುಟ್ಟ ಪಟ್ಟಣ. ಶ್ರೀ ಶಾರದಾಂಬೆಯ ದೇಗುಲಕ್ಕೆ ಹೆಸರುವಾಸಿಯಾಗಿರುವ ಈ ಪಟ್ಟಣವು ಕರ್ನಾಟಕದ ಪವಿತ್ರ ನದಿ ತುಂಗಾ ನದಿಯ ದಡದಲ್ಲಿದೆ. ಶೃಂಗೇರಿ ಕರ್ನಾಟಕದ ಪ್ರಮುಖ ನಗರಗಳಾಗಿರುವ ಮಂಗಳೂರಿನಿಂದ 107 ಕಿಮೀ ಮತ್ತು ಬೆಂಗಳೂರಿನಿಂದ 336 ಕಿಮೀ ದೂರದಲ್ಲಿದೆ. ಮಂಗಳೂರಿನಿಂದ ಕಾರ್ಕಳ ಮಾರ್ಗವಾಗಿ ಈ ಪಟ್ಟಣವನ್ನು ಸುಲಭವಾಗಿ ತಲುಪಬಹುದು. ಬೆಂಗಳೂರಿನಿಂದ ಹಾಸನ ಅಥವಾ ಶಿವಮೊಗ್ಗ ಮೂಲಕ ಇಲ್ಲಿಗೆ ತಲುಪಬಹುದು. ಶ್ರೀ ಶಾರದಾಂಬಾ ಮತ್ತು ವಿದ್ಯಾಶಂಕರ ದೇವಸ್ಥಾನ, ಶೃಂಗೇರಿ (ಶೃಂಗೇರಿ […]