ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story
ಹಂಪಿಯ ಬಗ್ಗೆ ನಿಮಗೆ ತಿಳಿದಿರದ ೧೦ ಸಂಗತಿಗಳು!
ಹಂಪಿಯನ್ನು ಕರ್ನಾಟಕದಲ್ಲಿ ಕೆಲವೊಮ್ಮೆ ಹಾಳು ಹಂಪಿ ಎಂದು ಕೂಡ ಕರೆಯುತ್ತಾರೆ. ಕಾರಣ, ವಿಜಯ ನಗರ ಅರಸರ ರಾಜಧಾನಿಯಾಗಿದ್ದ ಈ ನಗರ ಈಗ ನಾಶಗೊಳಿಸಲ್ಪಟ್ಟ ಅವಶೇಷಗಳ ಒಂದು ಪಟ್ಟಣವಾಗಿ ಉಳಿದಿದೆ. ಆದರೆ ಇಲ್ಲಿನ ಕರಕುಶಲತೆ, ಶಿಲ್ಪಿ ಕಲಾ ಸೌಂದರ್ಯ ಎಷ್ಟೊಂದು ಪ್ರಸಿದ್ಧವಾಗಿದೆಯೆಂದರೆ, ಇದಕ್ಕೆ ಯುನೆಸ್ಕೋ ವಿಶ್ವ ಪರಂಪರೆಯ ತಾಣದ ಮಾನ್ಯತೆ ನೀಡಿದೆ. ಹಂಪಿಯು ಭಾರತದ ಅತ್ಯಂತ ಪ್ರಸಿದ್ಧ ಪುರಾತತ್ವ ಕೇಂದ್ರಗಳಲ್ಲಿ ಒಂದಾಗಿದ್ದು ಇಲ್ಲಿಗೆ ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು, ಇತಿಹಾಸ ಪ್ರಿಯರು ಭೇಟಿ ನೀಡುತ್ತಾರೆ. ಹಂಪಿ ಪಟ್ಟಣ ಅತ್ಯಂತ ದೂರದ […]
ಕರ್ನಾಟಕದಲ್ಲಿ ಉದ್ದಿಮೆ ಪರವಾನಿಗೆಗಳ ಸ್ವಯಂ ನವೀಕರಣ
ದೇಶದ ಉದ್ಯಮ ಸ್ನೇಹಿ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆ ಕರ್ನಾಟಕ ರಾಜ್ಯದ್ದು. ಇದೀಗ ರಾಜ್ಯದಲ್ಲಿ ಉದ್ದಿಮೆ ಪರವಾನಿಗೆಯ ಸ್ವಯಂ- ನವೀಕರಣದ ಕನಸು ನನಸಾಗುತ್ತಿದೆ. ಈವರೆಗೆ, ಕರ್ನಾಟಕದಲ್ಲಿ ಉದ್ಯಮ ಸಂಸ್ಥೆಗಳ ಸ್ಥಾಪನೆ, ನಿಯಂತ್ರಣ ಕಾನೂನುಗಳು ಅತಿ ಕಠಿಣವಾಗಿದ್ದರಿಂದ ಇದು ಪ್ರಾಮುಖ್ಯತೆ ಪಡೆದುಕೊಂಡಿದೆ. ಕಳೆದ ಕೆಲವು ಸಮಯದಿಂದ ಕರ್ನಾಟಕ ಸರ್ಕಾರ ಉದ್ಯಮ ಸ್ನೇಹಿ ರಾಜ್ಯವಾಗುವತ್ತ ಹೆಜ್ಜೆ ಇಡುತ್ತಿದೆ. ರಾಜ್ಯದಲ್ಲಿ ಉದ್ಯಮ ಆರಂಭಿಸುವ ಹಾಗು ನಡೆಸುವ ಸಂಬಂಧ ಇರುವ ನೀತಿ ನಿಯಮಗಳನ್ನು ಸಡಿಲಿಕೆ ಮಾಡುವ ಸಂಬಂಧ […]

ಜ್ಞಾನ ದೇವತೆಯ ದೇಗುಲ ಶೃಂಗೇರಿ ಶಾರದಾ ಪೀಠ
ಶೃಂಗೇರಿ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ, ಮಲೆನಾಡಿನ ತಪ್ಪಲಲ್ಲಿರುವ ಒಂದು ಪುಟ್ಟ ಪಟ್ಟಣ. ಶ್ರೀ ಶಾರದಾಂಬೆಯ ದೇಗುಲಕ್ಕೆ ಹೆಸರುವಾಸಿಯಾಗಿರುವ ಈ ಪಟ್ಟಣವು ಕರ್ನಾಟಕದ ಪವಿತ್ರ ನದಿ ತುಂಗಾ ನದಿಯ ದಡದಲ್ಲಿದೆ. ಶೃಂಗೇರಿ ಕರ್ನಾಟಕದ ಪ್ರಮುಖ ನಗರಗಳಾಗಿರುವ ಮಂಗಳೂರಿನಿಂದ 107 ಕಿಮೀ ಮತ್ತು ಬೆಂಗಳೂರಿನಿಂದ 336 ಕಿಮೀ ದೂರದಲ್ಲಿದೆ. ಮಂಗಳೂರಿನಿಂದ ಕಾರ್ಕಳ ಮಾರ್ಗವಾಗಿ ಈ ಪಟ್ಟಣವನ್ನು ಸುಲಭವಾಗಿ ತಲುಪಬಹುದು. ಬೆಂಗಳೂರಿನಿಂದ ಹಾಸನ ಅಥವಾ ಶಿವಮೊಗ್ಗ ಮೂಲಕ ಇಲ್ಲಿಗೆ ತಲುಪಬಹುದು. ಶ್ರೀ ಶಾರದಾಂಬಾ ಮತ್ತು ವಿದ್ಯಾಶಂಕರ ದೇವಸ್ಥಾನ, ಶೃಂಗೇರಿ (ಶೃಂಗೇರಿ […]