ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story
ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]
ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story
ಆನ್ಲೈನ್ ಮೂಲಕ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಪಾವತಿ
ಬೆಂಗಳೂರು ಆಸ್ತಿ ತೆರಿಗೆ, ಬಿಬಿಎಂಪಿ ಅಧಿಕಾರಿಗಳು, ಸ್ಥಳೀಯ ಆಸ್ತಿ ಮಾಲೀಕರಿಂದ ಸಂಗ್ರಹಿಸುವ ಒಂದು ಸ್ಥಳೀಯ ತೆರಿಗೆಯಾಗಿದೆ. ಈ ತೆರಿಗೆ ಹಣವನ್ನು ನಗರದಲ್ಲಿ ನಾನಾ ಸೇವೆಗಳನ್ನು ಒದಗಿಸಲು ಬಳಸಲಾಗುತ್ತದೆ. ಈ ಸ್ಥಳೀಯ ತೆರಿಗೆಗಳೆಂದರೆ, ರಸ್ತೆ ನಿರ್ವಹಣೆ, ಉದ್ಯಾನವನಗಳ ನಿರ್ವಹಣೆ, ಒಳಚರಂಡಿಗಳು, ಬೀದಿ ದೀಪ ನಿರ್ವಹಣೆ, ಇತ್ಯಾದಿಗಳು. ಬೆಂಗಳೂರಿನ ನಿವಾಸಿಗಳು ಈ ಆಸ್ತಿ ತೆರಿಗೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಪಾವತಿಸಬೇಕಾಗುತ್ತದೆ. ಈ ಲೇಖನದಲ್ಲಿ ನಾವು, ಆನ್ಲೈನ್ನಲ್ಲಿ ನಿಮ್ಮ ಆಸ್ತಿ ತೆರಿಗೆ ಪಾವತಿಸುವ ಮಾಹಿತಿಯನ್ನು ನೀಡುತ್ತೇವೆ. ಆಸ್ತಿತೆರಿಗೆಯನ್ನುಪಾವತಿಸುವಎರಡುವಿಧಾನಗಳು ನಮ್ಮ […]
ಕೋಲಾರದ ಕೀರ್ತಿ ಕೋಟಿಲಿಂಗೇಶ್ವರ ದೇವಾಲಯ
ನಮ್ಮ ರಾಜ್ಯದ ಪ್ರಖ್ಯಾತ ಶಿವ ದೇಗುಲಗಳಲ್ಲೊಂದು ಕೋಲಾರ ಜಿಲ್ಲೆಯ ಕೋಟಿಲಿಂಗೇಶ್ವರ ದೇಗುಲ. ಇಲ್ಲಿಗೆ ದಕ್ಷಿಣ ಭಾರತದಾದ್ಯಂತದಿಂದ ಭಕ್ತಾದಿಗಳು ಭೇಟಿ ನೀಡುತ್ತಾರೆ. ಇದು ಜಿಲ್ಲೆಯ ಕಮ್ಮಸಂದ್ರ ಎಂಬ ಸಣ್ಣ ಹಳ್ಳಿಯಲ್ಲಿದೆ. ಈ ದೇಗುಲದ ವಿಶೇಷತೆ ಎಂದರೆ, ಇಲ್ಲಿ, ವಿಶ್ವದ ಅತಿದೊಡ್ಡ ಮತ್ತು ಎತ್ತರದ ಶಿವಲಿಂಗವಿದೆ. ಈ ದೇವಾಲಯಕ್ಕೆ ಪ್ರತಿ ವರ್ಷ ೨ ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿ ಕೃತಾರ್ಥರಾಗುತ್ತಿದ್ದರೆ. ಇದು ಈ ದೇಗುಲದ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಈ ದೇಗುಲ ಮಹಾ ಶಿವರಾತ್ರಿ ಸಂಭ್ರಮಾಚರಣೆಗೆ ಬಲು […]
ಡಿಜಿಟಲ್ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಲಭ್ಯವಿರುವ ಆನ್ ಲೈನ್ ಸೇವೆಗಳು
ನವೆಂಬರ್ 2, 2020ರಿಂದ ರಾಜ್ಯದ ಮೂರು ಉಪ ನೋಂದಣಾಧಿಕಾರಿ ಕಚೇರಿಗಳು ಸಂಪೂರ್ಣ ಡಿಜಿಟಲ್ ಮಾಯವಾಗಿಲಿವೆ. ಈ ಕಚೇರಿಗಳಲ್ಲಿ ಎಲ್ಲ ಸೇವೆಗಳು ಆನ್ಲೈನ್ನಲ್ಲಿ ಸಂಪೂರ್ಣವಾಗಿ ದೊರೆಯಲಿವೆ. ಈ ಮೂರು ಕಚೇರಿಗಳೆಂದರೆ ಉಪ ನೋಂದಣಾಧಿಕಾರಿ ಕಚೇರಿ, ಜಯನಗರ, ಬೆಂಗಳೂರು ಉಪ ನೋಂದಣಾಧಿಕಾರಿ ಕಚೇರಿ, ಬೈಲಹೊಂಗಲ, ಬೆಳಗಾವಿ ಜಿಲ್ಲೆ ಉಪ ನೋಂದಣಾಧಿಕಾರಿ ಕಚೇರಿ ಕಚೇರಿ, ತುಮಕೂರು ಈ ಮೂರು ಕಚೇರಿಗಳಲ್ಲಿ ಯಾವ ಸೇವೆಗಳು ಆಫ್ ಲೈನ್ ನಲ್ಲಿ ಅಂದರೆ ಕಾಗದ ಪಾತ್ರದ ಮೂಲಕ ನಡೆಯುವುದಿಲ್ಲ ಕರ್ನಾಟಕದ ಡಿಜಿಟಲ್ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ […]