ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಜ್ಞಾನ ದೇವತೆಯ ದೇಗುಲ ಶೃಂಗೇರಿ ಶಾರದಾ ಪೀಠ
ಶೃಂಗೇರಿ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ, ಮಲೆನಾಡಿನ ತಪ್ಪಲಲ್ಲಿರುವ ಒಂದು ಪುಟ್ಟ ಪಟ್ಟಣ. ಶ್ರೀ ಶಾರದಾಂಬೆಯ ದೇಗುಲಕ್ಕೆ ಹೆಸರುವಾಸಿಯಾಗಿರುವ ಈ ಪಟ್ಟಣವು ಕರ್ನಾಟಕದ ಪವಿತ್ರ ನದಿ ತುಂಗಾ ನದಿಯ ದಡದಲ್ಲಿದೆ. ಶೃಂಗೇರಿ ಕರ್ನಾಟಕದ ಪ್ರಮುಖ ನಗರಗಳಾಗಿರುವ ಮಂಗಳೂರಿನಿಂದ 107 ಕಿಮೀ ಮತ್ತು ಬೆಂಗಳೂರಿನಿಂದ 336 ಕಿಮೀ ದೂರದಲ್ಲಿದೆ. ಮಂಗಳೂರಿನಿಂದ ಕಾರ್ಕಳ ಮಾರ್ಗವಾಗಿ ಈ ಪಟ್ಟಣವನ್ನು ಸುಲಭವಾಗಿ ತಲುಪಬಹುದು. ಬೆಂಗಳೂರಿನಿಂದ ಹಾಸನ ಅಥವಾ ಶಿವಮೊಗ್ಗ ಮೂಲಕ ಇಲ್ಲಿಗೆ ತಲುಪಬಹುದು. ಶ್ರೀ ಶಾರದಾಂಬಾ ಮತ್ತು ವಿದ್ಯಾಶಂಕರ ದೇವಸ್ಥಾನ, ಶೃಂಗೇರಿ (ಶೃಂಗೇರಿ […]

ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆ ವಾರ್ ರೂಮ್
ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಒಂದು ವಾರ್ ರೂಮ್ ತೆರೆದಿದೆ. ಈ ವಾರ್ ರೂಮ್ ದಿನದ 24 ಗಂಟೆಯೂ ತೆರೆದಿರುತ್ತದೆ. ರೋಗಿಗಳು ಹಾಗು ಸರಕಾರ ಈ ವಾರ್ ರೂಮ್ ಮೂಲಕ ಅಗತ್ಯ ವಸ್ತುಗಳನ್ನು ಪಡೆದು ಕೊಳ್ಳಲು ಸೂಚಿಸಲಾಗಿದೆ. ಈ ವಾರ್ ರೂಮ್ ಮುಂದಿನ ಆದೇಶದ ವರೆಗೆ ತೆರೆದಿರುತ್ತದೆ. ಬೆಳಗ್ಗೆ 6ರಿಂದ ಮಧ್ಯಾನ್ಹ 2 ಗಂಟೆಯವರೆಗೆ ಅಧಿಕಾರಿಗಳ ಹೆಸರು ಸಂಪರ್ಕ ಸಂಖ್ಯೆ ಯಶೋದಾ ಎಸ್ ವಿ: 94491-96029 ಚಂದ್ರ ಪ್ರಭಾ ಕೆ: […]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಲಾ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಮಾತ್ರ ಸಫವಾಗಿದ್ದವು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ, ನಟಿ ಸುಮಲತಾ ಅಂಬರೀಷ್ ಗೆಲುವು ಸಾಧಿಸಿದ್ದರು. ಅವರು ತಮ್ಮ ಎದುರಾಳಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರನ್ನು ಸೋಲಿಸಿದ್ದರು. 2024ರ […]
