ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಆಧುನಿಕ ಕನ್ನಡ ನಾಡಿನ ನಿರ್ಮಾತೃ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್
ಕನ್ನಡ ನಾಡಿನ ಪ್ರಾತಃ ಸ್ಮರಣೀಯ ವ್ಯಕ್ತಿಗಳಲ್ಲಿ ಒಬ್ಬರು ಆಧುನಿಕ ಕನ್ನಡ ನಾಡಿನ ನಿರ್ಮಾತೃ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್. ಇಂದು ನಮ್ಮ ರಾಜ್ಯ ರಾಜಧಾನಿ ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲಾಗುತ್ತದೆ. ವಿಶ್ವದಾದ್ಯಂತ ಬೆಂಗಳೂರು ಸಾಕಷ್ಟು ಪ್ರಸಿದ್ಧಿ ಪಡೆದಿದೆ. ದೇಶ ಯುವಜನರು ಉದ್ಯೋಗಾವಕಾಶಗಳನ್ನು ಅರಸುವಾಗ ಅವರ ಮನಸ್ಸಿನಲ್ಲಿ ಮೂಡುವುದು ಮೊದಲಿಗೆ ಬೆಂಗಳೂರಿನ ಹೆಸರು. ಮಾಹಿತಿ ತಂತ್ರಜ್ಞಾನ, ಕೈಗಾರಿಕೆಗಳು, ಸ್ಟಾರ್ಟ್ ಅಪ್, ಶೈಕ್ಷಣಿಕ ವಲಯ ಹೀಗೆ ಬೆಂಗಳೂರು ಹತ್ತು ಹಲವು ಕ್ಷೇತ್ರಗಳಲ್ಲಿ ಇಂದು ವಿಶ್ವವ್ಯಾಪ್ತಿಯಾಗಿದೆ. ಆದರೆ ಈ […]

ಕಲ್ಲಿನಲ್ಲಿ ಮೂಡಿದೆ ಹಜಾರ ರಾಮ ದೇಗುಲದ ಕಥೆ
ಹಂಪಿಯ ಇನ್ನೊಂದು ಪ್ರಮುಖ ದೇಗುಲವೆಂದರೆ ಅದು ಹಜಾರ ರಾಮ ದೇವಸ್ಥಾನ. ಸಣ್ಣ ದೇಗುಲವಾದರೂ ಇದು ಅತ್ಯಂತ ನಯನ ಮನೋಹರವಾದ ಸುಂದರ ದೇಗುಲ. ಇದು ಹಂಪಿಯ ಮುಕುಟ ಮಣಿಯಂತಹ ರಾಜ ಆಡಳಿತ ಅರಮನೆ ಪ್ರದೇಶದ ಮಧ್ಯದಲ್ಲಿದೆ. ಈ ದೇವಾಲಯವು ಹಿಂದೂ ದೇವತೆಯಾದ ಶ್ರೀ ರಾಮನಿಗೆ ಸಮರ್ಪಿತಗೊಂಡ ದೇಗುಲ. ಇಲ್ಲಿ ಶ್ರೀ ರಾಮನೇ ಆರಾಧ್ಯ ದೈವ. ವಿಜಯ ನಗರ ಅರಸರ ಆಳ್ವಿಕೆ ಕಾಲದಲ್ಲಿ ಇದು ರಾಜ ಮನೆತನದ ಖಾಸಗಿ ದೇವಾಲಯವಾಗಿತ್ತು. ಈ ದೇಗುಲ ವಿಜಯನಗರ ರಾಜಮನೆತನದ ಪಟ್ಟದ […]

ಕರ್ನಾಟಕದಲ್ಲಿ ಚುನಾವಣಾ ಗುರುತಿನ ಚೀಟಿಗೆ ಅರ್ಜಿ ಸಲ್ಲಿಕೆ ಹೇಗೆ?
ಚುನಾವಣಾ ಆಯೋಗ ನೀಡುವ, ಚುನಾವಣಾ ಗುರುತಿನ ಚೀಟಿ (ಮತದಾರರ ಗುರುತಿನ ಚೀಟಿ), ನಮ್ಮ ನಾಗರಿಕತ್ವ ಹಾಗೂ ರಾಷ್ಟ್ರೀಯತೆ ನಿರ್ಧರಿಸಲು ನೆರವು ನೀಡುವ ಅತ್ಯಂತ ಪ್ರಮುಖ ದಾಖಲೆ. ಈ ಗುರುತಿನ ಚೀಟಿ, ಪ್ರಾಥಮಿಕವಾಗಿ, ನಾವು ಚುನಾವಣೆಯಲ್ಲಿ ಮತ ಚಲಾಯಿಸಲು, ದಾಖಲೆಯಾಗಿ ಗುರುತಿಸಲ್ಪಟ್ಟಿದೆ. ಇದರ ಜೊತೆಗೆ, ಸರಕಾರದ ಹಾಗೂ ಇತರ ಸಂಸ್ಥೆಗಳ ನಾನಾ ಸೌಲಭ್ಯ, ಪಡೆಯಲು ಇದನ್ನು ಗುರುತಿನ ದಾಖಲೆಯಾಗಿ ಬಳಸಬಹುದು. ಇಲ್ಲಿ, ಈ ಗುರುತಿನ ಚೀಟಿಗೆ ಕರ್ನಾಟಕದಲ್ಲಿ ಅರ್ಜಿ ಸಲ್ಲಿಸಿ, ಪಡೆಯುವುದು ಹೇಗೆ ಎಂಬುದರ ಬಗ್ಗೆ ಉಪಯುಕ್ತ ಮಾಹಿತಿ […]
