ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ದಸರಾ 2023: 414 ನೇ ಮೈಸೂರು ದಸರಾದ ಬಗ್ಗೆ ನೀವು ತಿಳಿಯಬೇಕಾದ ಸಂಗತಿಗಳು
ಮೈಸೂರು ದಸರಾಗೆ ಈವರ್ಷ 414ನೇ ವರ್ಷದ ಸಂಭ್ರಮ. ಈ ಬಾರಿ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ನಾಡಹಬ್ಬ ದಸರಾವನ್ನು ಚಾಮುಂಡಿ ಬೆಟ್ಟದ ಬೆಲೆ ಭಾನುವಾರ ಉದ್ಘಾಟಿಸಿದರು. ಈ ಬಾರಿ ರಾಜ್ಯಾದ್ಯಂತ ಬರದ ಕಾರಣಕ್ಕೆ ದಸರಾವನ್ನು ಅತ್ತ ಅದ್ದೂರಿಯೂ ಅಲ್ಲದೆ, ಇತ್ತ ಸರಳವೂ ಅಲ್ಲದೆ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ. ಅಕ್ಟೋಬರ್ ೨೪, ಮಂಗಳ ವಾರದಂದು ವಿಶ್ವ ಪ್ರಸಿದ್ದ ಜಂಬೂ ಸವರಿ ನಡೆಯಲಿದೆ. ಅಂದು ಮಧ್ಯಾಹ್ನ 1.46 ರಿಂದ 2.08 ಗಂಟೆಯವರೆಗೆ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆ ಹಾಗೂ […]
ಕರ್ನಾಟಕ ಬಜೆಟ್: ನವ ಕರ್ನಾಟಕಕ್ಕೆ “ಬಸವರಾಜ ಮಾರ್ಗ”
ಮಾರ್ಚ್ ೪ ರಂದು ರಾಜ್ಯದ ವಿತ್ತ ಸಚಿವರಾಗಿರುವ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದರು. ಕರ್ನಾಟಕ ವಿಧಾನ ಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಈ ಹಿನ್ನಲ್ಲೆಯಲ್ಲಿ ಇದು ಈ ಸರಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಆಗಿದೆ. ಮುಂದಿನ ವರ್ಷ ಈ ಸರಕಾರ ಲೇಖಾನುದಾನ ಮಂಡಿಸಿ, ಹೊಸ ಸರಕಾರಕ್ಕೆ ಪೂರ್ಣಾವಧಿ ಬಜೆಟ್ ಮಂಡಿಸುವ ಅವಕಾಶ ನೀಡುವ ಸಾಧ್ಯತೆ ಇದೆ. ರಾಜ್ಯ ಬಜೆಟ್ ತೆರಿಗೆದಾರರು ನಿಟ್ಟುಸಿರುವಂತೆ ಮಾಡಿದೆ. ಏಕೆಂದರೆ ಈ ಬಜೆಟ್ ನಲ್ಲಿ […]

ಕಲ್ಲಿನಲ್ಲಿ ಮೂಡಿದೆ ಹಜಾರ ರಾಮ ದೇಗುಲದ ಕಥೆ
ಹಂಪಿಯ ಇನ್ನೊಂದು ಪ್ರಮುಖ ದೇಗುಲವೆಂದರೆ ಅದು ಹಜಾರ ರಾಮ ದೇವಸ್ಥಾನ. ಸಣ್ಣ ದೇಗುಲವಾದರೂ ಇದು ಅತ್ಯಂತ ನಯನ ಮನೋಹರವಾದ ಸುಂದರ ದೇಗುಲ. ಇದು ಹಂಪಿಯ ಮುಕುಟ ಮಣಿಯಂತಹ ರಾಜ ಆಡಳಿತ ಅರಮನೆ ಪ್ರದೇಶದ ಮಧ್ಯದಲ್ಲಿದೆ. ಈ ದೇವಾಲಯವು ಹಿಂದೂ ದೇವತೆಯಾದ ಶ್ರೀ ರಾಮನಿಗೆ ಸಮರ್ಪಿತಗೊಂಡ ದೇಗುಲ. ಇಲ್ಲಿ ಶ್ರೀ ರಾಮನೇ ಆರಾಧ್ಯ ದೈವ. ವಿಜಯ ನಗರ ಅರಸರ ಆಳ್ವಿಕೆ ಕಾಲದಲ್ಲಿ ಇದು ರಾಜ ಮನೆತನದ ಖಾಸಗಿ ದೇವಾಲಯವಾಗಿತ್ತು. ಈ ದೇಗುಲ ವಿಜಯನಗರ ರಾಜಮನೆತನದ ಪಟ್ಟದ […]
