ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಬಡವಿಲಿಂಗ ಶಿವ ದೇವಸ್ಥಾನದ ಆಕರ್ಷಣೆ
ಹಂಪಿಯ ಬಹು ಪುರಾತನ ಹಾಗು ಪ್ರಸಿದ್ಧ ದೇವಾಲಯಗಳಲ್ಲೊಂದು ಬಡವಿಲಿಂಗ ದೇವಸ್ಥಾ. ಇದು ಹಂಪಿಯಲ್ಲಿ ಶಿವನಿಗೆ ಅರ್ಪಿತವಾದ ಒಂದು ಅದ್ಭುತ ಕುಸುರಿ ಕಲೆಯ ದೇವಾಲಯವಾಗಿದೆ. ಈ ದೇವಸ್ಥಾನದಲ್ಲಿ ಹಿಂದೂಗಳ ಆರಾಧ್ಯ ದೈವ ಶಿವನನ್ನು ಲಿಂಗ ರೂಪದಲ್ಲಿ ಪೂಜಿಸಲಾಗುತ್ತದೆ. ಬೃಹದಾಕಾರದ ಶಿವಲಿಂಗ ಇಲ್ಲಿಯ ಪ್ರಧಾನ ಆಕರ್ಷಣೆ. ಬಡವಿಲಿಂಗ ದೇವಸ್ಥಾನವು ಹಂಪಿಯ ಲಕ್ಷ್ಮಿ ನರಸಿಂಹ ದೇವಾಲಯದ ಬಳಿ ಇದೆ. ವರ್ಷದ ಎಲ್ಲ ದಿನಗಳಲ್ಲೂ ಪ್ರವಾಸಿಗರು ಮತ್ತು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡಿ ಪುನೀತರಾಗುತ್ತಾರೆ. ಕೆಲವು ಮಹತ್ವದ ಮಾಹಿತಿಗಳು ಭೇಟಿಯ […]

ಕಲ್ಲಿನಲ್ಲಿ ಮೂಡಿದೆ ಹಜಾರ ರಾಮ ದೇಗುಲದ ಕಥೆ
ಹಂಪಿಯ ಇನ್ನೊಂದು ಪ್ರಮುಖ ದೇಗುಲವೆಂದರೆ ಅದು ಹಜಾರ ರಾಮ ದೇವಸ್ಥಾನ. ಸಣ್ಣ ದೇಗುಲವಾದರೂ ಇದು ಅತ್ಯಂತ ನಯನ ಮನೋಹರವಾದ ಸುಂದರ ದೇಗುಲ. ಇದು ಹಂಪಿಯ ಮುಕುಟ ಮಣಿಯಂತಹ ರಾಜ ಆಡಳಿತ ಅರಮನೆ ಪ್ರದೇಶದ ಮಧ್ಯದಲ್ಲಿದೆ. ಈ ದೇವಾಲಯವು ಹಿಂದೂ ದೇವತೆಯಾದ ಶ್ರೀ ರಾಮನಿಗೆ ಸಮರ್ಪಿತಗೊಂಡ ದೇಗುಲ. ಇಲ್ಲಿ ಶ್ರೀ ರಾಮನೇ ಆರಾಧ್ಯ ದೈವ. ವಿಜಯ ನಗರ ಅರಸರ ಆಳ್ವಿಕೆ ಕಾಲದಲ್ಲಿ ಇದು ರಾಜ ಮನೆತನದ ಖಾಸಗಿ ದೇವಾಲಯವಾಗಿತ್ತು. ಈ ದೇಗುಲ ವಿಜಯನಗರ ರಾಜಮನೆತನದ ಪಟ್ಟದ […]
ಭಕ್ತರ ಹರಸುತ್ತಿರುವ ಶ್ರೀ ಭೂ ವರಾಹಸ್ವಾಮಿ ದೇವಾಲಯ
ಮೈಸೂರು ಎಂದರೆ ದೇಗುಲಗಳ ನಾಡು. ಇಲ್ಲಿ ಹಳ್ಳಿ ಹಳ್ಳಿಗಳ್ಲಲೂ ಪುರಾಣ ಪ್ರಸಿದ್ದ ದೇಗುಲಗಳನ್ನು ನೋಡಬಹುದು. ಈ ಪೈಕಿ ಅತ್ಯಂತ ಪ್ರಸಿದ್ಧ ದೇಗುಲಗಳಲ್ಲೊಂದು ಭೂ ವರಾಹಸ್ವಾಮಿ ದೇವಾಲಯ, ಕಲ್ಲಳ್ಳಿ. ಈ ದೇಗುಲ ವಿಷ್ಣುವಿನ ಮೂರನೇ ಅವತಾರಕ್ಕೆ (ವರಾಹಾವತಾರ)ಕ್ಕೆ ಸಮರ್ಪಿತವಾಗಿದೆ. ಈ ದೇವಾಲಯವು ಹೇಮಾವತಿ ನದಿಯ ದಂಡೆಯಲ್ಲಿದ್ದು ಭಕ್ತರನ್ನು ಆಕರ್ಷಿಸುತ್ತಿದೆ. ಈ ದೇಗುಲದಲ್ಲಿರುವ ಶ್ರೀ ಭೂ ವರಾಹ ಸ್ವಾಮಿಯ ವಿಗ್ರಹವು 18 ಅಡಿ ಎತ್ತರವಿದ್ದು, ಬೂದು ಕಲ್ಲಿನಿಂದ ಮಾಡಲ್ಪಟ್ಟಿದೆ. ಇಲ್ಲಿ ವಿಗ್ರಹವು ಕುಳಿತ ಭಂಗಿಯಲ್ಲಿದೆ. ಜೊತೆಗೆ ವರಾಹ […]
