ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ 15ನೇ ಬಜೆಟ್ ಮಂಡಿಸಿದರು. ಐದು ಖಾತರಿ ಯೋಜನೆಗಳ ಅನುಷ್ಠಾನದ ಜೊತೆ ಜೊತೆಗೆ, ರಾಜ್ಯದ ಅಭಿವೃದ್ಧಿಗೆ ಈ ಬಜೆಟ್ ನಲ್ಲಿ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಐದು ಗ್ಯಾರಂಟಿ ಯೋಜನೆಗಳಿಗೆ ಹಣ ನೀಡುತ್ತಲೇ ಈ ಬಾರಿ ಮುಖ್ಯ ಮಂತ್ರಿಯವರು … [Read More...]
Featured Story
ಕರ್ನಾಟಕ ವಿಧಾನ ಸಭಾ ಚುನಾವಣೆ 2023
16 ನೇ ಕರ್ನಾಟಕ ವಿಧಾನಸಭೆ ಆಯ್ಕೆಗೆ ಮತದಾನ ಮೇ 10 ರಂದು ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ಕುರಿತು ಬುಧವಾರ ಘೋಷಣೆ ಮಾಡಿದ್ದಾರೆ. 15ನೇ ವಿಧಾನಸಭೆಯಲ್ಲಿ ಸದ್ಯ … [Read More...]
ಭಕ್ತರ ಹರಸುತ್ತಿರುವ ಶ್ರೀ ಭೂ ವರಾಹಸ್ವಾಮಿ ದೇವಾಲಯ
ಮೈಸೂರು ಎಂದರೆ ದೇಗುಲಗಳ ನಾಡು. ಇಲ್ಲಿ ಹಳ್ಳಿ ಹಳ್ಳಿಗಳ್ಲಲೂ ಪುರಾಣ ಪ್ರಸಿದ್ದ ದೇಗುಲಗಳನ್ನು ನೋಡಬಹುದು. ಈ ಪೈಕಿ ಅತ್ಯಂತ ಪ್ರಸಿದ್ಧ ದೇಗುಲಗಳಲ್ಲೊಂದು ಭೂ ವರಾಹಸ್ವಾಮಿ ದೇವಾಲಯ, ಕಲ್ಲಳ್ಳಿ. ಈ ದೇಗುಲ ವಿಷ್ಣುವಿನ ಮೂರನೇ ಅವತಾರಕ್ಕೆ (ವರಾಹಾವತಾರ)ಕ್ಕೆ ಸಮರ್ಪಿತವಾಗಿದೆ. ಈ … [Read More...]
Featured Story
Featured Story
Featured Story
ಕರುನಾಡಿನ ಶಿವರಾತ್ರಿ ಸಂಭ್ರಮ
ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದು ಶಿವರಾತ್ರಿ. ಪ್ರತಿ ವರ್ಷ ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಪ್ರತಿವರ್ಷ ಫೆಬ್ರವರಿ -ಮಾರ್ಚ್ ತಿಂಗಳಿನಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಕರ್ನಾಟಕ ಶಿವನ ದೇಗುಲಗಳಿಗೆ ಪ್ರಸಿದ್ಧ. ಈ ಹಬ್ಬವನ್ನು ಶಿವನ ದೇಗುಲಗಳಲ್ಲಿ ಜಾತಿ- ಮತ- ಪಂಥ ಬೇಧವಿಲ್ಲದೆ ಆಚರಿಸಲಾಗುತ್ತದೆ. ಈ ಹಬ್ಬದ ಪ್ರಮುಖ ಆಚರಣೆಯೆಂದರೆ ಶಿವನಾಮ ಸ್ಮರಣೆ (ಪಂಚಾಕ್ಷರಿ ಮಂತ್ರ) ಹಾಗು ರಾತ್ರಿ ಜಾಗರಣೆ. ಮರುದಿನ ಪವಿತ್ರ ಸ್ನಾನದೊಂದಿಗೆ ಈ ಹಬ್ಬದ ಆಚರಣೆ ಮುಕ್ತಾಯಗೊಳ್ಳುತ್ತದೆ. […]
ಕಲ್ಲಲ್ಲಿ ಅರಳಿದ ಸೌಂದರ್ಯದ ಖನಿ ಈ ಕಮಲ ಮಹಲ್
ನಿಮ್ಮ ಹಂಪಿ ಪ್ರವಾಸ ಲೋಟಸ್ ಮಹಲ್ (ಕಮಲ ಮಹಲ್) ಗೆ ಭೇಟಿ ನೀಡದೆ ಪೂರ್ಣವಾಗುವುದಿಲ್ಲ. ಹಂಪಿಯ ಪ್ರಮುಖ ವಾಸ್ತುಶಿಲ್ಪ ವಿನ್ಯಾಸ -ಅದ್ಭುತಗಳಲ್ಲಿ ಇದು ಒಂದು. ಇದರ ವಿನ್ಯಾಸ ಕಮಲದ ರೀತಿಯಲ್ಲಿದೆ. ಹೀಗಾಗಿ ಇದು ಲೋಟಸ್ ಮಹಲ್ ಎಂದೇ ಪ್ರಸಿದ್ಧ. ಈ ಅದ್ಭುತ ಅರಮನೆ ಹಂಪಿಯ ಜೆನಾನಾ ಭಾಗದಲ್ಲಿದೆ. ಇದು ವಿಜಯನಗರ ಅರಸರ ರಾಣಿಯರ ಹಾಗು ಇತರ ಮಹಿಳಾ ಸದಸ್ಯರ ಬಳಕೆಗೆ ನಿರ್ಮಾಣಗೊಂಡ ಅನನ್ಯ ಅರಮನೆ. ಲೋಟಸ್ ಮಹಲ್ ಗೆ ಇನ್ನೂ ಎರಡು ಹೆಸರುಗಳಿವೆ. ಈ ಅರಮನೆಯನ್ನು ಕಮಲ್ […]
ಕರ್ನಾಟಕ ವಿಧಾನ ಸಭಾ ಚುನಾವಣೆ 2023
16 ನೇ ಕರ್ನಾಟಕ ವಿಧಾನಸಭೆ ಆಯ್ಕೆಗೆ ಮತದಾನ ಮೇ 10 ರಂದು ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ಕುರಿತು ಬುಧವಾರ ಘೋಷಣೆ ಮಾಡಿದ್ದಾರೆ. 15ನೇ ವಿಧಾನಸಭೆಯಲ್ಲಿ ಸದ್ಯ ಬಿಜೆಪಿ 119. ಕಾಂಗ್ರೆಸ್ 75 ಹಾಗೂ ಜೆಡಿಎಸ್ 28 ಶಾಸಕರನ್ನು ಹೊಂದಿದೆ. ೨೦೧೮ರ ಚುನಾವಣೆಯಲ್ಲಿ ತ್ರಿಶಂಕು ಸ್ಥಿತಿ ನಿರ್ಮಾಣವಾಗಿತ್ತು. ಜೆಡಿಎಸ್ ಹಾಗು ಕಾಂಗ್ರೆಸ್ ಮೊದಲು ಎಚ್ ಡಿ […]