ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕನ್ನಡ ನೆಲದ ನಾಡದೇವತೆ ಮೈಸೂರಿನ ಶ್ರೀ ಚಾಮುಂಡೇಶ್ವರಿ
ಈ ಭಜನಾ ಪದ್ಯ ಕೇಳಿ ಬಾರದ ಮನೆಗಳು ಕರ್ನಾಟಕದಲ್ಲಿಲ್ಲ. ಈ ಭಜನೆ ಮೈಸೂರಿನ ಚಾಮುಂಡೇಶ್ವರಿ ದೇವಿಯ ಸ್ತುತಿ. ಕರ್ನಾಟಕದ ನಾಡದೇವತೆ ಎಂದೇ ಪ್ರಸಿದ್ದವಾಗಿರುವ ಶ್ರೀ ಚಾಮುಂಡೇಶ್ವರಿ ದೇಗುಲದ ಬಗ್ಗೆಗಿನ ವಿವರ ಇಲ್ಲಿದೆ. ಕರ್ನಾಟಕದ ಪ್ರಸಿದ್ಧ ದೇವಾಲಯಗಳ ಸಾಲಿನಲ್ಲಿ ಚಾಮುಂಡಿ ಬೆಟ್ಟ ಎಂದು ಕರೆಯಲ್ಪಡುವ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಮುಂಚೂಣಿಯಲ್ಲಿ ನಿಲ್ಲುತ್ತದೆ. ಮೈಸೂರು ಹಾಗು ಸುತ್ತಮುತ್ತಲಿನ ಭಕ್ತರೊಂದಿಗೆ ಇತರೆ ರಾಜ್ಯಗಳ ಭಕ್ತಸಾಗರವೂ ಇಲ್ಲಿಗೆ ಹರಿದುಬರುತ್ತದೆ. ಕರ್ನಾಟಕದಲ್ಲಿ ಕೊಲ್ಲೂರು, ಕಟೀಲು, ಹೊರನಾಡು, ಶೃಂಗೇರಿ, ಸವದತ್ತಿ, ಬನಶಂಕರಿ ಹೀಗೆ ವಿವಿಧೆಡೆಯಲ್ಲಿ ಅತಿ […]

ಕರ್ನಾಟಕದ “ನಯಾಗರ” ಜೋಗ ಜಲಪಾತ
ಜೋಗದ ಸಿರಿ ಬೆಳಕಿನಲ್ಲಿ… ಸಾಯೋದಕ್ಕೆ ಮುನ್ನ ನೋಡು ಜೋಗದ ಗುಂಡಿ…. ಹೀಗೆ ಕನ್ನಡ ಮನೆ -ಮನಗಳಲ್ಲಿ ಪ್ರಸಿದ್ದವಾಗಿರುವ ಜಲಪಾತ ಜೋಗ ಜಲಪಾತ. ಇದು ಉತ್ತರ ಕನ್ನಡ ಹಾಗು ಶಿವಮೊಗ್ಗ ಜಿಲ್ಲೆಗಳ ಗಡಿ ಭಾಗದಲ್ಲಿ. ಶಿವಮೊಗ್ಗ ನಗರದಿಂದ ೧೦೦ ಕಿಲೋ ಮೀಟರ್ ದೂರದಲ್ಲಿರುವ ಈ ಜಲಪಾತ ನೋಡಲು ಎರಡು ಕಣ್ಣುಗಳು ಸಾಲದು. ಪಶ್ಚಿಮ ಘಟ್ಟ ಶ್ರೇಣಿಯಲ್ಲಿ ಹುಟ್ಟಿ ಪಶ್ಚಿಮಾಭಿಮುಖವಾಗಿ ಹರಿಯುವ ಶರಾವತಿ ನದಿ ಇಲ್ಲಿ ರಾಜ, ರಾಣಿ, ರೋರರ್ ಮತ್ತು ರಾಕೆಟ್ ಎಂಬ ನಾಲ್ಕು ಭವ್ಯವಾದ ಜಲಪಾತದ ರೂಪದಲ್ಲಿ […]

ಕೊಲ್ಲೂರಿನ ಐತಿಹಾಸಿಕ ಮೂಕಾಂಬಿಕಾ ದೇಗುಲ
ನಮ್ಮ ದೇಶದ ಪ್ರಮುಖ ದುರ್ಗಾ ದೇವಸ್ಥಾನಗಳಲ್ಲಿ ಒಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ. ಈ ದೇಗುಲ ಶ್ರೀ ಕೃಷ್ಣನ ನಾಡು, ದೇಶದ ಇನ್ನೊಂದು ಪ್ರಸಿದ್ಧ ದೇಗುಲ ನಗರಿ ಉಡುಪಿಯಿಂದ ಸರಿಸುಮಾರು 80 ಕಿಲೋ ಮೀಟರ್ ಮತ್ತು ಕಡಲ ತಡಿ ಮಂಗಳೂರಿನಿಂದ 135 ಕಿಮೀ ದೂರದಲ್ಲಿದೆ. ಈ ದೇವಾಲಯವು ಕೊಡಚಾದ್ರಿ ಶಿಖರದ ತಪ್ಪಲಲ್ಲಿದೆ. ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನವು ದೇಶದ ಎಲ್ಲೆಡೆಗಳಿಂದ ಭಕ್ತಾಧಿಗಳನ್ನು ಆಕರ್ಷಿಸುತ್ತಿದೆ. s ಕೊಲ್ಲೂರು ಮೂಕಾಂಬಿಕಾ ದೇಗುಲ: ಫೋಟೋ ಕೃಪೆ: ಪ್ರೇಮ್ ಕುಡ್ವ […]
