ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕ್ಯೂಆರ್ ಕೋಡ್ ಮೂಲಕ ಮೈಸೂರು ನಗರದಲ್ಲಿ ಆಸ್ತಿ ತೆರಿಗೆ ಪಾವತಿ
ಕರ್ನಾಟಕದ ಪ್ರತಿಯೊಂದು ನಗರ-ಹಳ್ಳಿಗಳಲ್ಲೂ ವಾರ್ಷಿಕ ಆಸ್ತಿ ತೆರಿಗೆ ಪಾವತಿ ಕಡ್ಡಾಯ. ಹೀಗೆ ನಾಗರಿಕರು ಪಾವತಿಸುವ, ಆಸ್ತಿ ತೆರಿಗೆಯನ್ನು ನಾನಾ ಅಭಿವೃದ್ಧಿ ಕೆಲಸಗಳಿಗೆ ಬಳಸಲಾಗುತ್ತದೆ. ಆದರೆ, ಬೆಂಗಳೂರು ಹೊರತು ಪಡಿಸಿ, ರಾಜ್ಯದ ಉಳಿದ ಪಟ್ಟಣ ಹಾಗೂ ಗ್ರಾಮಗಳಲ್ಲಿ ಜನರು ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆಯೆಂದರೆ, ಆಸ್ತಿ ತೆರಿಗೆ ಪಾವತಿಗೆ ಆನ್ಲೈನ್ ಮೂಲಕ ಅವಕಾಶ ಇಲ್ಲದಿರುವುದು. ಆದರೆ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕ್ಯೂ ಆರ್ ಕೋಡ್ ಬಳಸಿ, ಆಸ್ತಿ ತೆರಿಗೆ ಪಾವತಿಸುವ ಹೊಸ ವ್ಯವಸ್ಥೆಯೊಂದನ್ನು ಮೈಸೂರು ಮಹಾನಗರ ಪಾಲಿಕೆ […]

ಕರ್ನಾಟಕದಲ್ಲಿ ವಿವಾಹ ನೋಂದಣಿ ಪತ್ರ ಪಡೆಯುವುದು ಹೇಗೆ?
ವಿವಾಹ ನೋಂದಣಿ ಪತ್ರ ದಂಪತಿಯ ವೈವಾಹಿಕ ಸಂಬಂಧವನ್ನು ಶ್ರುತಪಡಿಸುವ ಕಾನೂನು ಬದ್ಧ ದಾಖಲೆ ಪತ್ರವಾಗಿದೆ. ಇಂದು ಅತಿ ಅಗತ್ಯವಾದ ದಾಖಲೆಪತ್ರಗಳಲ್ಲಿ ಒಂದು; ಅದರಲ್ಲೂ ಮುಖ್ಯವಾಗಿ ವಿವಾಹಿತ ಮಹಿಳೆಯರಿಗೆ. ಭಾರತದಲ್ಲಿ ನಾನಾ ಕಾನೂನುಗಳ ಮೂಲಕ ವಿವಾಹವನ್ನು ನೋಂದಣಿ ಮಾಡಿಸಿಕೊಳ್ಳಬಹುದು. ಈ ಪೈಕಿ ಮುಖ್ಯ ಕಾನೂನುಗಳೆಂದರೆ, ಹಿಂದೂ ಮದುವೆ ಕಾನೂನು 1955, ವಿಶೇಷ ಮದುವೆ ಕಾನೂನು 1954, ಪಾರ್ಸಿ ಮದುವೆ ಕಾನೂನು ಹಾಗೂ ವಿಚ್ಛೇದನ ಕಾನೂನು 1936. ಹಿಂದೂ ವೈವಾಹಿಕ ಕಾಯ್ದೆ ಹಿಂದೂಗಳಿಗೆ ಮಾತ್ರ ಅನ್ವಯಿಸುತ್ತದೆ. ಅಂದರೆ, ಹಿಂದೂ ಧರ್ಮಿಯರು, […]

ಕರ್ನಾಟಕ ಬಜೆಟ್ 2024: ಮುಖ್ಯಾಂಶಗಳು
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ 15ನೇ ಬಜೆಟ್ ಮಂಡಿಸಿದರು. ಐದು ಖಾತರಿ ಯೋಜನೆಗಳ ಅನುಷ್ಠಾನದ ಜೊತೆ ಜೊತೆಗೆ, ರಾಜ್ಯದ ಅಭಿವೃದ್ಧಿಗೆ ಈ ಬಜೆಟ್ ನಲ್ಲಿ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಐದು ಗ್ಯಾರಂಟಿ ಯೋಜನೆಗಳಿಗೆ ಹಣ ನೀಡುತ್ತಲೇ ಈ ಬಾರಿ ಮುಖ್ಯ ಮಂತ್ರಿಯವರು ತಮ್ಮ ದಾಖಲೆಯ ೧೫ನೇ ಬಜೆಟ್ ನಲ್ಲಿ ನಾನಾ ಹೊಸ ಘೋಷಣೆಗಳನ್ನು ಮಾಡಿದ್ದಾರೆ. ನಿರೀಕ್ಷೆಯಂತೆ ಕೃಷಿ, ಅರೋಗ್ಯ, ಗ್ರಾಮೀಣಾಭಿವೃದ್ಧಿ, ಐಟಿ & ಬಿಟಿ ಕ್ಷೇತ್ರಗಳಿಗೆ ಹೆಚ್ಚಿನ ನೆರವು ಪ್ರಕಟಿಸಲಾಗಿದೆ. ಬಜೆಟ್ ಪ್ರಕಾರ ರಾಜ್ಯದ ಆದಾಯದ […]
