ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಬೆಂಗಳೂರಿನಲ್ಲಿ ಟ್ರಾಫಿಕ್ ದಂಡವನ್ನು ಆನ್ಲೈನ್ನಲ್ಲಿ ಪಾವತಿಸುವುದು ಹೇಗೆ?
ಬೆಂಗಳೂರಿನ ನಾಗರಿಕರು ಎದುರಿಸುವ ಬಹುದೊಡ್ಡ ಸಮಸ್ಯೆ ಎಂದರೆ ಅದು ವಾಹನ ನಿಲುಗಡೆ. ಈ ಕಾರಣಕ್ಕಾಗಿ ಹಲವಾರು ಬಾರಿ ನೋ ಪಾರ್ಕಿಂಗ್ ಜೋನ್ ನಲ್ಲಿ ವಾಹನ ನಿಲ್ಲಿಸಿ ದಂಡ ಪಾವತಿಸುವ ಸಮಸ್ಯೆಯನ್ನು ಅವರು ಎದುರಿಸುತ್ತಾರೆ. ಜೊತೆಗೆ ಒನ್ ವೇ, ಸಿಗ್ನಲ್ ಜಂಪ್ ಹೀಗೆ ನಾನಾ ಕಾರಣಗಳಿಗಾಗಿ ದಂಡ ವಿಧಿಸಲಾಗುತ್ತದೆ. ದಂಡ ವಿಧಿಸುವಲ್ಲಿ ಎದುರಾಗುವ ಅತಿ ದೊಡ್ಡ ಸಮಸ್ಯೆಯೆಂದರೆ, ಹಣ ಪಾವತಿ. ಈ ಲೇಖನದಲ್ಲಿ ನಾವು ಆನ್ಲೈನ್ ಮೂಲಕ ನೀವು ಹೇಗೆ ದಂಡ ಪಾವತಿಸಬಹುದು ಎಂದು ತಿಳಿಸಿಕೊಡುತ್ತೇವೆ. ಬೆಂಗಳೂರು ನಗರದಲ್ಲಿ […]

ಬೆಂಗಳೂರಿನಲ್ಲಿ ಆನ್ಲೈನ್ ಎಫ್ಐಆರ್ ಹಾಗೂ ಕಳ್ಳತನ ಬಗ್ಗೆ ಇ-ರಿಪೋರ್ಟ್
ನಿಮಗೆ ಬೆಂಗಳೂರಿನಲ್ಲಿ ಆನ್ಲೈನ್ ಪ್ರಥಮ ವರ್ತಮಾನ ವರದಿ (ಎಫ್ಐಆರ್) ದಾಖಲಿಸಲು ಸಾಧ್ಯವಿದೆಯೆ? ಉತ್ತರ: ನಿಮಗೆ ಸಾಧ್ಯವಿಲ್ಲ. ಆದರೂ, ನೀವೂ ಬೆಂಗಳೂರಿನಲ್ಲಿ ನಿಮ್ಮ ಕಳೆದು ಹೋದ ವಸ್ತುಗಳ ಬಗ್ಗೆ ಆನ್ಲೈನ್ ವರದಿ ಸಲ್ಲಿಸಬಹುದು. ಇದನ್ನು ನಗರ ಪೊಲೀಸರ ಅಂತರ್ಜಾಲ ಹಾಗೂ ಇ-ಲಾಸ್ಟ್ ರಿಪೊರ್ಟ್ ಆಪ್ ಮೂಲಕ ದಾಖಲಿಸಲು ಸಾಧ್ಯವಿದೆ. ಇ-ಲಾಸ್ಟ್ ಆಪ್ ಮೂಲಕ, ನಿಮಗೆ ಕಳೆದು ಹೋದ ವಸ್ತುಗಳ ವರದಿ-ಆನ್ಲೈನ್ ಮೂಲಕ ಎಫ್ಐಆರ್ ದಾಖಲಿಸುವ ಮಾಹಿತಿ ಬೇಕಿದೆಯೆ? ಈ ಲೇಖನದಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲಾಗಿದೆ. ಪ್ರಥಮ ವರ್ತಮಾನ […]

ಕಲ್ಲಿನಲ್ಲಿ ಮೂಡಿದೆ ಹಜಾರ ರಾಮ ದೇಗುಲದ ಕಥೆ
ಹಂಪಿಯ ಇನ್ನೊಂದು ಪ್ರಮುಖ ದೇಗುಲವೆಂದರೆ ಅದು ಹಜಾರ ರಾಮ ದೇವಸ್ಥಾನ. ಸಣ್ಣ ದೇಗುಲವಾದರೂ ಇದು ಅತ್ಯಂತ ನಯನ ಮನೋಹರವಾದ ಸುಂದರ ದೇಗುಲ. ಇದು ಹಂಪಿಯ ಮುಕುಟ ಮಣಿಯಂತಹ ರಾಜ ಆಡಳಿತ ಅರಮನೆ ಪ್ರದೇಶದ ಮಧ್ಯದಲ್ಲಿದೆ. ಈ ದೇವಾಲಯವು ಹಿಂದೂ ದೇವತೆಯಾದ ಶ್ರೀ ರಾಮನಿಗೆ ಸಮರ್ಪಿತಗೊಂಡ ದೇಗುಲ. ಇಲ್ಲಿ ಶ್ರೀ ರಾಮನೇ ಆರಾಧ್ಯ ದೈವ. ವಿಜಯ ನಗರ ಅರಸರ ಆಳ್ವಿಕೆ ಕಾಲದಲ್ಲಿ ಇದು ರಾಜ ಮನೆತನದ ಖಾಸಗಿ ದೇವಾಲಯವಾಗಿತ್ತು. ಈ ದೇಗುಲ ವಿಜಯನಗರ ರಾಜಮನೆತನದ ಪಟ್ಟದ […]
