ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ನೇತ್ರದಾನ ಮೂಲಕ ಜೀವಸಾರ್ಥಕತೆ: ನೀವು ನೆನಪಿನಲ್ಲಿಟ್ಟುಕೊಳ್ಳಬೇಕು ಅಂಶಗಳು
ನಮ್ಮ ರಾಜ್ಯದಲ್ಲಿ ಲಕ್ಷಾಂತರ ಮಂದಿ, ತಮ್ಮ ಕುರುಡುತನ ನಿವಾರಿಸಿಕೊಳ್ಳಲು, ನೇತ್ರದಾನಿಗಳ ನಿರೀಕ್ಷೆಯಲ್ಲಿದ್ದಾರೆ. ನೇತ್ರ ದಾನ ಮಹಾದಾನವಾಗಿದ್ದು, ನಮ್ಮ ರಾಜ್ಯದಲ್ಲಿ ನೇತ್ರ ದಾನ ಮಾಡುವುದರಿಂದ ಒಂದು ಅಥವಾ ಹೆಚ್ಚಿನ ವ್ಯಕ್ತಿಗಳಲ್ಲಿ ಅಂಧತ್ವ ಸರಿಪಡಿಸಲು ಸಹಾಯ ಮಾಡಿದಂತಾಗುತ್ತದೆ. ಇದರರ್ಥ ಒಬ್ಬ ವ್ಯಕ್ತಿಯ ನೇತ್ರದಾನದಿಂದ, ಕನಿಷ್ಠ ಇಬ್ಬರು ವ್ಯಕ್ತಿಗಳ ಜೀವನವನ್ನು ಬೆಳಗಿಸಲು ಸಾಧ್ಯವಿದೆ. ಕರ್ನಾಟಕದಲ್ಲಿ ನೇತ್ರ ದಾನ ಎಂದ ಕೂಡಲೇ ನಮಗೆ ನೆನಪಾಗುವುದು ಖ್ಯಾತ ನಟ ಡಾ. ರಾಜ್ ಕುಮಾರ್. ಅವರು ರಾಜ್ಯದಲ್ಲಿ ನೇತ್ರ ದಾನದ ಬಗ್ಗೆ ಸಾಕಷ್ಟು ಜನ […]

ಬಡವಿಲಿಂಗ ಶಿವ ದೇವಸ್ಥಾನದ ಆಕರ್ಷಣೆ
ಹಂಪಿಯ ಬಹು ಪುರಾತನ ಹಾಗು ಪ್ರಸಿದ್ಧ ದೇವಾಲಯಗಳಲ್ಲೊಂದು ಬಡವಿಲಿಂಗ ದೇವಸ್ಥಾ. ಇದು ಹಂಪಿಯಲ್ಲಿ ಶಿವನಿಗೆ ಅರ್ಪಿತವಾದ ಒಂದು ಅದ್ಭುತ ಕುಸುರಿ ಕಲೆಯ ದೇವಾಲಯವಾಗಿದೆ. ಈ ದೇವಸ್ಥಾನದಲ್ಲಿ ಹಿಂದೂಗಳ ಆರಾಧ್ಯ ದೈವ ಶಿವನನ್ನು ಲಿಂಗ ರೂಪದಲ್ಲಿ ಪೂಜಿಸಲಾಗುತ್ತದೆ. ಬೃಹದಾಕಾರದ ಶಿವಲಿಂಗ ಇಲ್ಲಿಯ ಪ್ರಧಾನ ಆಕರ್ಷಣೆ. ಬಡವಿಲಿಂಗ ದೇವಸ್ಥಾನವು ಹಂಪಿಯ ಲಕ್ಷ್ಮಿ ನರಸಿಂಹ ದೇವಾಲಯದ ಬಳಿ ಇದೆ. ವರ್ಷದ ಎಲ್ಲ ದಿನಗಳಲ್ಲೂ ಪ್ರವಾಸಿಗರು ಮತ್ತು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡಿ ಪುನೀತರಾಗುತ್ತಾರೆ. ಕೆಲವು ಮಹತ್ವದ ಮಾಹಿತಿಗಳು ಭೇಟಿಯ […]

ಕರುನಾಡಿನ ಶಿವರಾತ್ರಿ ಸಂಭ್ರಮ
ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದು ಶಿವರಾತ್ರಿ. ಪ್ರತಿ ವರ್ಷ ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಪ್ರತಿವರ್ಷ ಫೆಬ್ರವರಿ -ಮಾರ್ಚ್ ತಿಂಗಳಿನಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಕರ್ನಾಟಕ ಶಿವನ ದೇಗುಲಗಳಿಗೆ ಪ್ರಸಿದ್ಧ. ಈ ಹಬ್ಬವನ್ನು ಶಿವನ ದೇಗುಲಗಳಲ್ಲಿ ಜಾತಿ- ಮತ- ಪಂಥ ಬೇಧವಿಲ್ಲದೆ ಆಚರಿಸಲಾಗುತ್ತದೆ. ಈ ಹಬ್ಬದ ಪ್ರಮುಖ ಆಚರಣೆಯೆಂದರೆ ಶಿವನಾಮ ಸ್ಮರಣೆ (ಪಂಚಾಕ್ಷರಿ ಮಂತ್ರ) ಹಾಗು ರಾತ್ರಿ ಜಾಗರಣೆ. ಮರುದಿನ ಪವಿತ್ರ ಸ್ನಾನದೊಂದಿಗೆ ಈ ಹಬ್ಬದ ಆಚರಣೆ ಮುಕ್ತಾಯಗೊಳ್ಳುತ್ತದೆ. […]
