ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕ್ಯೂಆರ್ ಕೋಡ್ ಮೂಲಕ ಮೈಸೂರು ನಗರದಲ್ಲಿ ಆಸ್ತಿ ತೆರಿಗೆ ಪಾವತಿ
ಕರ್ನಾಟಕದ ಪ್ರತಿಯೊಂದು ನಗರ-ಹಳ್ಳಿಗಳಲ್ಲೂ ವಾರ್ಷಿಕ ಆಸ್ತಿ ತೆರಿಗೆ ಪಾವತಿ ಕಡ್ಡಾಯ. ಹೀಗೆ ನಾಗರಿಕರು ಪಾವತಿಸುವ, ಆಸ್ತಿ ತೆರಿಗೆಯನ್ನು ನಾನಾ ಅಭಿವೃದ್ಧಿ ಕೆಲಸಗಳಿಗೆ ಬಳಸಲಾಗುತ್ತದೆ. ಆದರೆ, ಬೆಂಗಳೂರು ಹೊರತು ಪಡಿಸಿ, ರಾಜ್ಯದ ಉಳಿದ ಪಟ್ಟಣ ಹಾಗೂ ಗ್ರಾಮಗಳಲ್ಲಿ ಜನರು ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆಯೆಂದರೆ, ಆಸ್ತಿ ತೆರಿಗೆ ಪಾವತಿಗೆ ಆನ್ಲೈನ್ ಮೂಲಕ ಅವಕಾಶ ಇಲ್ಲದಿರುವುದು. ಆದರೆ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕ್ಯೂ ಆರ್ ಕೋಡ್ ಬಳಸಿ, ಆಸ್ತಿ ತೆರಿಗೆ ಪಾವತಿಸುವ ಹೊಸ ವ್ಯವಸ್ಥೆಯೊಂದನ್ನು ಮೈಸೂರು ಮಹಾನಗರ ಪಾಲಿಕೆ […]

ಕರ್ನಾಟಕದಲ್ಲಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಹೇಗೆ?
ನೀವು ಆಧಾರ್ ಕಾರ್ಡ್ ಹೊಂದಿದ್ದರೆ, ಕರ್ನಾಟಕದಲ್ಲಿ ಅದನ್ನು ಹೇಗೆ ಅಪ್ಡೇಟ್ ಮಾಡುವುದು ಎಂದು ಯೋಚಿಸುತ್ತಿದ್ದರೆ ಈ ಲೇಖನವನ್ನು ಓದುವುದು ಅವಶ್ಯಕ. ಏಕೆಂದರೆ, ಈ ಲೇಖನದಲ್ಲಿ ನಾವು, ಇಡೀ ಪ್ರಕ್ರಿಯೆಯ ವಿವರಗಳನ್ನು ಹಂತಗಳಲ್ಲಿ ದಾಖಲಿಸಿದ್ದೇವೆ. . ಪರಿಷ್ಕರಿಸಲಾದ ನಿಯಮಗಳ ಪ್ರಕಾರ, ಆಧಾರ್ ಕಾರ್ಡ್ನಲ್ಲಿ ಹುಟ್ಟಿದ ದಿನಾಂಕ, ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿ ನಮೂದಿಸುವುದು ಕಡ್ಡಾಯ. ಸರಕಾರದ ನಿರ್ದೆಶನದ ಪ್ರಕಾರ, 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ವಿವರಗಳನ್ನು ಅಪ್ಡೇಟ್ ಮಾಡುವ ಅಗತ್ಯವಿಲ್ಲ. ಆದರೆ, ಅವನು/ಅವಳು 15 ವರ್ಷ […]

ಸಕಲ ಭಾಗ್ಯವಿದಾತೆ ಗೊರವನಹಳ್ಳಿ ಮಹಾಲಕ್ಷ್ಮಿ
ನಮ್ಮ ದೇಶದಲ್ಲಿ ನಮ್ಮ ರಾಜ್ಯ ಪ್ರವಾಸಿಗರ ಆಕರ್ಷಣೆಯಲ್ಲಿ ನಾಲ್ಕನೇ ಅತ್ಯಂತ ಜನಪ್ರಿಯ ತಾಣ ಎಂದೇ ಪ್ರಸಿದ್ದಿಯಾಗಿದೆ. ಇದಕ್ಕೆ ಬಹು ಮುಖ್ಯ ಕಾರಣವೆಂದರೆ, ನಮ್ಮ ರಾಜ್ಯದ ಪ್ರವಾಸಿ ತಾಣಗಳು ದೇಶ-ವಿದೇಶಗಳಲ್ಲಿ ಹೆಸರುವಾಸಿಯಾಗಿವೆ. ಅದರಲ್ಲಿಯೂ ಇಲ್ಲಿನ ಆಧ್ಯಾತ್ಹ್ಮಿಕ ಕ್ಷೇತ್ರಗಳಿಗೆ ಎಲ್ಲೆಡೆಯಿಂದ ಪ್ರವಾಸಿಗರು ಆಗಮಿಸುತ್ತಾರೆ. ಇಂತಹ ಒಂದು ಪ್ರಸಿದ್ಧ ದೇಗುಲವೆಂದರೆ, ತುಮಕೂರು ಜಿಲ್ಲೆಯ ಕೊರಟಗೆರೆಯ ಗೊರವನಹಳ್ಳಿಯಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಸ್ಥಾನ. ಈ ದೇಗುಲದ ಹೆಸರೇ ಸೂಚಿಸುವಂತೆ, ಈ ದೇವಾಲಯವು ಭಗವಾನ್ ಶ್ರೀ ಮಹಾವಿಷ್ಣುವಿನ ಪತ್ನಿ ಮತ್ತು […]
