ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಬೆಂಗಳೂರಿನಲ್ಲಿ ಟ್ರಾಫಿಕ್ ದಂಡವನ್ನು ಆನ್ಲೈನ್ನಲ್ಲಿ ಪಾವತಿಸುವುದು ಹೇಗೆ?
ಬೆಂಗಳೂರಿನ ನಾಗರಿಕರು ಎದುರಿಸುವ ಬಹುದೊಡ್ಡ ಸಮಸ್ಯೆ ಎಂದರೆ ಅದು ವಾಹನ ನಿಲುಗಡೆ. ಈ ಕಾರಣಕ್ಕಾಗಿ ಹಲವಾರು ಬಾರಿ ನೋ ಪಾರ್ಕಿಂಗ್ ಜೋನ್ ನಲ್ಲಿ ವಾಹನ ನಿಲ್ಲಿಸಿ ದಂಡ ಪಾವತಿಸುವ ಸಮಸ್ಯೆಯನ್ನು ಅವರು ಎದುರಿಸುತ್ತಾರೆ. ಜೊತೆಗೆ ಒನ್ ವೇ, ಸಿಗ್ನಲ್ ಜಂಪ್ ಹೀಗೆ ನಾನಾ ಕಾರಣಗಳಿಗಾಗಿ ದಂಡ ವಿಧಿಸಲಾಗುತ್ತದೆ. ದಂಡ ವಿಧಿಸುವಲ್ಲಿ ಎದುರಾಗುವ ಅತಿ ದೊಡ್ಡ ಸಮಸ್ಯೆಯೆಂದರೆ, ಹಣ ಪಾವತಿ. ಈ ಲೇಖನದಲ್ಲಿ ನಾವು ಆನ್ಲೈನ್ ಮೂಲಕ ನೀವು ಹೇಗೆ ದಂಡ ಪಾವತಿಸಬಹುದು ಎಂದು ತಿಳಿಸಿಕೊಡುತ್ತೇವೆ. ಬೆಂಗಳೂರು ನಗರದಲ್ಲಿ […]

ಕರ್ನಾಟಕದಲ್ಲಿ ಚುನಾವಣಾ ಗುರುತಿನ ಚೀಟಿಗೆ ಅರ್ಜಿ ಸಲ್ಲಿಕೆ ಹೇಗೆ?
ಚುನಾವಣಾ ಆಯೋಗ ನೀಡುವ, ಚುನಾವಣಾ ಗುರುತಿನ ಚೀಟಿ (ಮತದಾರರ ಗುರುತಿನ ಚೀಟಿ), ನಮ್ಮ ನಾಗರಿಕತ್ವ ಹಾಗೂ ರಾಷ್ಟ್ರೀಯತೆ ನಿರ್ಧರಿಸಲು ನೆರವು ನೀಡುವ ಅತ್ಯಂತ ಪ್ರಮುಖ ದಾಖಲೆ. ಈ ಗುರುತಿನ ಚೀಟಿ, ಪ್ರಾಥಮಿಕವಾಗಿ, ನಾವು ಚುನಾವಣೆಯಲ್ಲಿ ಮತ ಚಲಾಯಿಸಲು, ದಾಖಲೆಯಾಗಿ ಗುರುತಿಸಲ್ಪಟ್ಟಿದೆ. ಇದರ ಜೊತೆಗೆ, ಸರಕಾರದ ಹಾಗೂ ಇತರ ಸಂಸ್ಥೆಗಳ ನಾನಾ ಸೌಲಭ್ಯ, ಪಡೆಯಲು ಇದನ್ನು ಗುರುತಿನ ದಾಖಲೆಯಾಗಿ ಬಳಸಬಹುದು. ಇಲ್ಲಿ, ಈ ಗುರುತಿನ ಚೀಟಿಗೆ ಕರ್ನಾಟಕದಲ್ಲಿ ಅರ್ಜಿ ಸಲ್ಲಿಸಿ, ಪಡೆಯುವುದು ಹೇಗೆ ಎಂಬುದರ ಬಗ್ಗೆ ಉಪಯುಕ್ತ ಮಾಹಿತಿ […]

ಜ್ಞಾನ ದೇವತೆಯ ದೇಗುಲ ಶೃಂಗೇರಿ ಶಾರದಾ ಪೀಠ
ಶೃಂಗೇರಿ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ, ಮಲೆನಾಡಿನ ತಪ್ಪಲಲ್ಲಿರುವ ಒಂದು ಪುಟ್ಟ ಪಟ್ಟಣ. ಶ್ರೀ ಶಾರದಾಂಬೆಯ ದೇಗುಲಕ್ಕೆ ಹೆಸರುವಾಸಿಯಾಗಿರುವ ಈ ಪಟ್ಟಣವು ಕರ್ನಾಟಕದ ಪವಿತ್ರ ನದಿ ತುಂಗಾ ನದಿಯ ದಡದಲ್ಲಿದೆ. ಶೃಂಗೇರಿ ಕರ್ನಾಟಕದ ಪ್ರಮುಖ ನಗರಗಳಾಗಿರುವ ಮಂಗಳೂರಿನಿಂದ 107 ಕಿಮೀ ಮತ್ತು ಬೆಂಗಳೂರಿನಿಂದ 336 ಕಿಮೀ ದೂರದಲ್ಲಿದೆ. ಮಂಗಳೂರಿನಿಂದ ಕಾರ್ಕಳ ಮಾರ್ಗವಾಗಿ ಈ ಪಟ್ಟಣವನ್ನು ಸುಲಭವಾಗಿ ತಲುಪಬಹುದು. ಬೆಂಗಳೂರಿನಿಂದ ಹಾಸನ ಅಥವಾ ಶಿವಮೊಗ್ಗ ಮೂಲಕ ಇಲ್ಲಿಗೆ ತಲುಪಬಹುದು. ಶ್ರೀ ಶಾರದಾಂಬಾ ಮತ್ತು ವಿದ್ಯಾಶಂಕರ ದೇವಸ್ಥಾನ, ಶೃಂಗೇರಿ (ಶೃಂಗೇರಿ […]
