ಹಂಪಿಯ ಇನ್ನೊಂದು ಪ್ರಮುಖ ದೇಗುಲವೆಂದರೆ ಅದು ಹಜಾರ ರಾಮ ದೇವಸ್ಥಾನ. ಸಣ್ಣ ದೇಗುಲವಾದರೂ ಇದು ಅತ್ಯಂತ ನಯನ ಮನೋಹರವಾದ ಸುಂದರ ದೇಗುಲ. ಇದು ಹಂಪಿಯ ಮುಕುಟ ಮಣಿಯಂತಹ ರಾಜ ಆಡಳಿತ ಅರಮನೆ ಪ್ರದೇಶದ ಮಧ್ಯದಲ್ಲಿದೆ. ಈ ದೇವಾಲಯವು ಹಿಂದೂ ದೇವತೆಯಾದ ಶ್ರೀ ರಾಮನಿಗೆ … [Read More...]
Featured Story

ಹಂಪಿಯ ಮುಕುಟಮಣಿ: ಸೌಂದರ್ಯದ ಖನಿ ಈ ಕಲ್ಲಿನ ಕಥ
ಕೇಳಿಸದೆ ಕಲ್ಲು ಕಲ್ಲಿನಲಿ....ಈ ಗೀತೆಯನ್ನು ಕೇಳಿದಾಗಲೆಲ್ಲಾ ಕನ್ನಡಿಗರ ಮೈ ರೋಮಾಂಚನಗೊಳ್ಳುತ್ತದೆ. ಹಂಪಿಯ ಕಲ್ಲಿನ ಕಲಾಕೆತ್ತನೆಗಳು ಕಲಾ ಕುಸುರಿಗಳು ನಮ್ಮ ಕಣ್ಮುಂದೆ ಸುಳಿಯುತ್ತವೆ. ನಮ್ಮಲ್ಲಿನ ಪ್ರವಾಸಿ ತಾಣಗಳ ವೈಶಿಷ್ಟ್ಯತೆ ಎಂದರೆ, ಪ್ರತಿಯೊಂದು ಪ್ರವಾಸಿ ತಾಣವೂ, ಒಂದೊಂದು ವಿಶಿಷ್ಟ … [Read More...]

ಶಿಲ್ಪಕಲೆಯ ಮಹಾ ಅನುಭೂತಿ: ಹಂಪಿ ವಿಜಯ ವಿಠಲ ದೇವಸ್ಥಾನ
ಹಂಪಿ ಎಂದರೆ ನಮ್ಮ ಕಣ್ಮುಂದೆ ಸುಳಿಯುವುದು ಪುರಾತನ ದೇಗುಲಗಳ ಮಹಾಗುಚ್ಛ. ಪ್ರಾಚೀನಭಾರತೀಯ ಶಿಲ್ಪಕಲೆಯ ಸೊಬಗು-ಸೊಗಸು ಇಲ್ಲಿ ಮೇಳೈಸಿದೆ. ಈ ಎಲ್ಲಾ ದೇಗುಲಗಳಿಗೆಕಲಶವಿಟ್ಟಂತೆ ಇರುವುದು ಸದಾ ಜುಳುಜುಳುಯೆಂದು ಹರಿಯುವ ತುಂಗಭದ್ರ ನದಿ ತಟದದಲ್ಲಿರುವವಿಟಲಾ ಅಥವಾ ವಿಠ್ಠಲ ದೇವಾಲಯ. ಇದೊಂದು ಅತ್ಯಂತ ಪುರಾತನ … [Read More...]
Featured Story
Featured Story
Featured Story

ರಾಷ್ಟ್ರೀಯ ನೇಮಕಾತಿ ಸಂಸ್ಥೆ – ಸರಕಾರಿ ಉದ್ಯೋಗಕ್ಕಾಗಿ ಒಂದೇ ಸಿಇಟಿ
ಸರಕಾರದ ನಾನಾ ಇಲಾಖೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು, ಬಹು ಪರೀಕ್ಷೆಗಳನ್ನು ಬರೆಯಬೇಕಾದ ಅನಿವಾರ್ಯತೆ ಈಗ ಇದೆ. ಈ ಬಹು ಪರೀಕ್ಷೆ ವ್ಯವಸ್ಥೆಯ ಬದಲಾಗೇ, ಸರಕಾರಿ ಉದ್ಯೋಗಾಕಾಂಕ್ಷಿಗಳು ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವ ಹೊಸ ವ್ಯವಸ್ಥೆ ಸದ್ಯದಲ್ಲೇ ಜಾರಿಗೆ ಬರಲಿದೆ. ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ವ್ಯವಸ್ಥೆಯನ್ನು ರಾಷ್ಟ್ರೀಯ ನೇಮಕಾತಿ ಸಂಸ್ಥೆಯ ಮೂಲಕ ಜಾರಿಗೆ ತರಲು ಕೇಂದ್ರ ಸರಕಾರ ನಿರ್ಧರಿಸಿದೆ. ಇದು, ಸುಮಾರು ೨.೫ ಕೋಟಿ ಯುವ ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲಿದೆ. ಕೇಂದ್ರದ ಈ ಹೊಸ ನಿರ್ಧಾರದ ಪ್ರಕಾರ, […]

ಕರ್ನಾಟಕದಲ್ಲಿ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಅಥವಾ ಪಿಎಂ ಕಿಸಾನ್
ಇತ್ತೀಚಿನ ದಿನಗಳಲ್ಲಿ ಅತ್ಯಂತ ಹೆಚ್ಚು ಚರ್ಚೆಗೆ ಒಳಗಾಗಿರುವ, ಜನಪ್ರಿಯ ಯೋಜನೆಯೆಂದರೆ, ಅದು ಪಿಎಂ ಕಿಸಾನ್. ಕರ್ನಾಟಕದಲ್ಲಿ, ಈ ಯೋಜನೆಯನ್ನು ನಾನಾ ಇಲಾಖೆಗಳ ಸಹಯೋಗದಲ್ಲಿ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ, ಜಾರಿಗೊಳಿಸಲಾಗಿದೆ. ಸಣ್ಣ ಹಾಗೂ ಅತಿ ಸಣ್ಣ ಹಿಡುವಳಿಯ ರೈತರನ್ನು ಈ ಯೋಜನೆಯಡಿ ತರಲಾಗಿದೆ. ಈ ಯೋಜನೆಯ ಧ್ಯೇಯವೆಂದರೆ, ರೈತರಿಗೆ ಹಣಕಾಸಿನ ನೆರವು ನೀಡುವುದು. ಈ ಯೋಜನೆಯನ್ನು 2019ರ ಸಾರ್ವತ್ರಿಕ ಚುನಾವಣೆಯ ಕೆಲವೇ ಸಮಯದ ಮೊದಲು ಪ್ರಧಾನ ಮಂತ್ರಿಗಳು ಘೋಷಿಸಿದರು. ಈ ಯೋಜನೆಯ ಪ್ರಮುಖ ಉದ್ದೇಶವೆಂದರೆ, ಸಣ್ಣ ಹಾಗೂ […]

ಕರ್ನಾಟಕದಲ್ಲಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಹೇಗೆ?
ನೀವು ಆಧಾರ್ ಕಾರ್ಡ್ ಹೊಂದಿದ್ದರೆ, ಕರ್ನಾಟಕದಲ್ಲಿ ಅದನ್ನು ಹೇಗೆ ಅಪ್ಡೇಟ್ ಮಾಡುವುದು ಎಂದು ಯೋಚಿಸುತ್ತಿದ್ದರೆ ಈ ಲೇಖನವನ್ನು ಓದುವುದು ಅವಶ್ಯಕ. ಏಕೆಂದರೆ, ಈ ಲೇಖನದಲ್ಲಿ ನಾವು, ಇಡೀ ಪ್ರಕ್ರಿಯೆಯ ವಿವರಗಳನ್ನು ಹಂತಗಳಲ್ಲಿ ದಾಖಲಿಸಿದ್ದೇವೆ. . ಪರಿಷ್ಕರಿಸಲಾದ ನಿಯಮಗಳ ಪ್ರಕಾರ, ಆಧಾರ್ ಕಾರ್ಡ್ನಲ್ಲಿ ಹುಟ್ಟಿದ ದಿನಾಂಕ, ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿ ನಮೂದಿಸುವುದು ಕಡ್ಡಾಯ. ಸರಕಾರದ ನಿರ್ದೆಶನದ ಪ್ರಕಾರ, 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ವಿವರಗಳನ್ನು ಅಪ್ಡೇಟ್ ಮಾಡುವ ಅಗತ್ಯವಿಲ್ಲ. ಆದರೆ, ಅವನು/ಅವಳು 15 ವರ್ಷ […]