ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕೋಲಾರದ ಕೀರ್ತಿ ಕೋಟಿಲಿಂಗೇಶ್ವರ ದೇವಾಲಯ
ನಮ್ಮ ರಾಜ್ಯದ ಪ್ರಖ್ಯಾತ ಶಿವ ದೇಗುಲಗಳಲ್ಲೊಂದು ಕೋಲಾರ ಜಿಲ್ಲೆಯ ಕೋಟಿಲಿಂಗೇಶ್ವರ ದೇಗುಲ. ಇಲ್ಲಿಗೆ ದಕ್ಷಿಣ ಭಾರತದಾದ್ಯಂತದಿಂದ ಭಕ್ತಾದಿಗಳು ಭೇಟಿ ನೀಡುತ್ತಾರೆ. ಇದು ಜಿಲ್ಲೆಯ ಕಮ್ಮಸಂದ್ರ ಎಂಬ ಸಣ್ಣ ಹಳ್ಳಿಯಲ್ಲಿದೆ. ಈ ದೇಗುಲದ ವಿಶೇಷತೆ ಎಂದರೆ, ಇಲ್ಲಿ, ವಿಶ್ವದ ಅತಿದೊಡ್ಡ ಮತ್ತು ಎತ್ತರದ ಶಿವಲಿಂಗವಿದೆ. ಈ ದೇವಾಲಯಕ್ಕೆ ಪ್ರತಿ ವರ್ಷ ೨ ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿ ಕೃತಾರ್ಥರಾಗುತ್ತಿದ್ದರೆ. ಇದು ಈ ದೇಗುಲದ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಈ ದೇಗುಲ ಮಹಾ ಶಿವರಾತ್ರಿ ಸಂಭ್ರಮಾಚರಣೆಗೆ ಬಲು […]

ಆಧುನಿಕ ಕನ್ನಡ ನಾಡಿನ ನಿರ್ಮಾತೃ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್
ಕನ್ನಡ ನಾಡಿನ ಪ್ರಾತಃ ಸ್ಮರಣೀಯ ವ್ಯಕ್ತಿಗಳಲ್ಲಿ ಒಬ್ಬರು ಆಧುನಿಕ ಕನ್ನಡ ನಾಡಿನ ನಿರ್ಮಾತೃ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್. ಇಂದು ನಮ್ಮ ರಾಜ್ಯ ರಾಜಧಾನಿ ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲಾಗುತ್ತದೆ. ವಿಶ್ವದಾದ್ಯಂತ ಬೆಂಗಳೂರು ಸಾಕಷ್ಟು ಪ್ರಸಿದ್ಧಿ ಪಡೆದಿದೆ. ದೇಶ ಯುವಜನರು ಉದ್ಯೋಗಾವಕಾಶಗಳನ್ನು ಅರಸುವಾಗ ಅವರ ಮನಸ್ಸಿನಲ್ಲಿ ಮೂಡುವುದು ಮೊದಲಿಗೆ ಬೆಂಗಳೂರಿನ ಹೆಸರು. ಮಾಹಿತಿ ತಂತ್ರಜ್ಞಾನ, ಕೈಗಾರಿಕೆಗಳು, ಸ್ಟಾರ್ಟ್ ಅಪ್, ಶೈಕ್ಷಣಿಕ ವಲಯ ಹೀಗೆ ಬೆಂಗಳೂರು ಹತ್ತು ಹಲವು ಕ್ಷೇತ್ರಗಳಲ್ಲಿ ಇಂದು ವಿಶ್ವವ್ಯಾಪ್ತಿಯಾಗಿದೆ. ಆದರೆ ಈ […]

ಕೇಂದ್ರದ ಮೇಲ್ಛಾವಣಿ ಸೌರ ಯೋಜನೆ: ನೀವು ತಿಳಿದುಕೊಳ್ಳಲೇ ಬೇಕಾದ ಮಾಹಿತಿ
ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಿಸಿದ ಜನಪ್ರಿಯ ಯೋಜನೆಗಳಲ್ಲಿ ಇದು ಒಂದಾಗಿದೆ. ಮನೆಗಳಲ್ಲಿನ ವಿದ್ಯುತ್ ಬಳಕೆಗೆ ಸೌರ ಶಕ್ತಿ ಬಳಕೆ, ಸ್ಥಳೀಯಸರಕಾರೀ ಸಂಸ್ಥೆಗಳಲ್ಲಿ ಸೌರಶಕ್ತಿಯ ಉತ್ಪಾದನೆ ಹಾಗು ಬಳಕೆ, […]
