ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ ಕಾರ್ಡ್ . ಇ -ಶ್ರಮ್ ಕಾರ್ಡ್ ಹೆಸರೇ ಸೂಚಿಸುವಂತೆ ಒಂದು ದೇಶವ್ಯಾಪ್ತಿ ಏಕೈಕ ಸಂಖ್ಯೆಯ ಜೊತೆಗೆ ಎಲ್ಲಾ ಕಲ್ಯಾಣ ಯೋಜನೆಗಗಳ ಪ್ರಯೋಜನ ಒದಗಿಸುವ ಹೆಬ್ಬಾಗಿಲು ಎಂದೇ ಪರಿಗಣಿಸಲಾಗಿದೆ. ಅಸಂಘಟಿತ ವಲಯದ ಕಾರ್ಮಿಕರು, […]

ಹಂಪಿ: ವಿರೂಪಾಕ್ಷ ದೇಗುಲವೆಂಬ ವಿಸ್ಮಯ
ಹಂಪಿಯ ಹೆಮ್ಮೆಗಳಲ್ಲೊಂದು ಇಲ್ಲಿನ ಶ್ರೀ ವಿರೂಪಾಕ್ಷ ದೇವಾಲಯ. ಇದು ಮೂಲತಃ ಶಿವನಿಗೆ ಅರ್ಪಿತವಾಗಿದೆ. ಬೆಂಗಳೂರಿನಿಂದ ಸುಮಾರು ೩೫೦ ಕಿಲೋಮೀಟರ್ ದೂರದಲ್ಲಿರುವ ಹಂಪಿ ದಕ್ಷಿಣ ಭಾರತದ ಅತಿ ವಿಶಿಷ್ಟ ಹಾಗು ಜನಪ್ರಿಯ ದೇವಾಲಯಗಳ ನಗರ. ಇದು ಯುನೆಸ್ಕೋದ ವಿಶ್ವ ಪರಂಪರೆಯ ತಾಣಗಳಲ್ಲಿ ಒಂದೆಂಬ ಖ್ಯಾತಿ ಗಳಿಸಿದೆ. ಶ್ರೀ ವಿರೂಪಾಕ್ಷ ದೇವಾಲಯವು ಮೂಲತಃ ಒಂದು ಶಿವ ಪರಂಪರೆಯ ದೇಗುಲವಾಗಿದ್ದು, ಹಂಪಿಯ ಅತ್ಯಂತ ಜನಪ್ರಿಯ ಪ್ರವಾಸಿ ಆಕರ್ಷಣೆ ಎಂದರೆ ತಪ್ಪಾಗಲಾರದು. ಇದನ್ನು ಕಟ್ಟಿಸಿದ್ದು ರಾಜ ದೇವ ರಾಯ ೨ […]

ಮನೆ ಬಾಗಿಲಿಗೆ ಸೇವೆ ಒದಗಿಸಲಿರುವ “ಜನ ಸೇವಕ”
ಸರಕಾರದ ಯೋಜನೆ ಮನೆ ಬಾಗಿಲಿಗೆ.. ಈ ಘೋಷಣೆಯೊಂದಿಗೆ, ಆರಂಭವಾದ ಕಾರ್ಯಕ್ರಮ ಜನ ಸೇವಕ. ಸರಕಾರ ನಿಜವಾದ ಜನ ಸೇವಕ ಎಂಬ ಪರಿಕಲ್ಪನೆಯಡಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ 4 ವಿಧಾನ ಸಭಾ ಕ್ಷೇತ್ರಗಳಲ್ಲಿ ಯಶಸ್ವಿ ಯಾಗಿ ಜಾರಿಗೊಳಿಸಿದ ಬಳಿಕ, ಇದೀಗ, ರಾಜ್ಯ ಸರಕಾರ ಇದನ್ನು ಬೆಂಗಳೂರಿನಲ್ಲಿ ಆರಂಭಿಸಿದೆ. ರಾಜ್ಯದ 66ನೇ ರಾಜ್ಯೋತ್ಸವದ ಅಂಗವಾಗಿ ಈ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಈ ಜನಸೇವಕ ಕಾರ್ಯಕ್ರಮದಡಿ ೫೬ ಸರ್ಕಾರಿ ಸೇವೆಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ. ಯೋಜನೆಯನ್ನು ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಲ್ಲಿ […]
