ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆ ವಾರ್ ರೂಮ್
ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಒಂದು ವಾರ್ ರೂಮ್ ತೆರೆದಿದೆ. ಈ ವಾರ್ ರೂಮ್ ದಿನದ 24 ಗಂಟೆಯೂ ತೆರೆದಿರುತ್ತದೆ. ರೋಗಿಗಳು ಹಾಗು ಸರಕಾರ ಈ ವಾರ್ ರೂಮ್ ಮೂಲಕ ಅಗತ್ಯ ವಸ್ತುಗಳನ್ನು ಪಡೆದು ಕೊಳ್ಳಲು ಸೂಚಿಸಲಾಗಿದೆ. ಈ ವಾರ್ ರೂಮ್ ಮುಂದಿನ ಆದೇಶದ ವರೆಗೆ ತೆರೆದಿರುತ್ತದೆ. ಬೆಳಗ್ಗೆ 6ರಿಂದ ಮಧ್ಯಾನ್ಹ 2 ಗಂಟೆಯವರೆಗೆ ಅಧಿಕಾರಿಗಳ ಹೆಸರು ಸಂಪರ್ಕ ಸಂಖ್ಯೆ ಯಶೋದಾ ಎಸ್ ವಿ: 94491-96029 ಚಂದ್ರ ಪ್ರಭಾ ಕೆ: […]
ಇ ಖಾತಾ: ಇದು ಭೌತಿಕ ದಾಖಲೆಯಷ್ಟೇ ಸ್ವೀಕಾರಾರ್ಹ
ಬೆಂಗಳೂರು: ಸ್ವಂತ ಮನೆ/ ಅಪಾರ್ಟ್ಮೆಂಟ್ ಎಲ್ಲರ ಕನಸು. ಅದರಲ್ಲೂ ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಸ್ವಂತ ಸೈಟ್ ಹೊಂದಬೇಕು ಎಂಬ ಕನಸು ಸದಾ ಇರುತ್ತದೆ. ಬೆಂಗಳೂರು ನಗರದಲ್ಲಿ ಸ್ವಂತ ಸೈಟ್ ಖರೀದಿಸಲು ಇಚ್ಛಿಸುವವರು ಈ ಲೇಖನ ಓದಲೇಬೇಕು. ಆಸ್ತಿಗೆ ಸಂಬಂಧಿಸಿದ ವಹಿವಾಟುಗಳಿಗೆ ಅತ್ಯಗತ್ಯ ದಾಖಲಾತಿ ಈ ಆಗಿರುವ ಖಾತಾ ಬಗ್ಗೆ ನೀವು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು. ಈ ದಾಖಲಾತಿ ಪಾತ್ರವನ್ನು ಸುಭದ್ರಗೊಳಿಸಲು ಹಾಗು ಯಾರು ಮೋಸ ಮಾಡದಂತೆ ಮಾಡಲು ರಾಜ್ಯ ಸರಕಾರ ಅನೇಕ ಹೊಸ ಯೋಜನೆಗಳು, ಕಾನೂನುಗಳು […]
ಹಂಪಿ: ಕಲೆ- ಧರ್ಮ -ಸಂಸ್ಕೃತಿಗಳ ಸಮ್ಮಿಲನ
ಹಂಪಿ, ಈ ಶಬ್ದ ಕೇಳಿದೊಡನೆ ನಮ್ಮೆಲ್ಲ ಕಣ್ಣರಳುತ್ತದೆ- ಕಿವಿ ಚುರುಕಾಗುತ್ತದೆ. ಇಂತಹ ಇನ್ನೊಂದು ಐತಿಹಾಸಿಕ ತಾಣ ಇನ್ನೊಂದಿಲ್ಲ. ಇದು ಧರ್ಮ -ಕಲೆ- ಸಂಸ್ಕೃತಿಗಳ ಸಮ್ಮಿಲನಗೊಂಡ ನೆಲ. ಈ ಹಂಪಿ ನಮ್ಮ ರಾಜ್ಯದ ಬಳ್ಳಾರಿ ಜಿಲ್ಲೆಯಲ್ಲಿದೆ. ತುಂಗಾ ಭದ್ರ ನದಿಯ ತಟದಲ್ಲಿ ಈ ಐತಿಹಾಸಿಕ ನಗರಿ ಅರಳಿ ನಿಂತಿದೆ. ನಮ್ಮ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲೊಂದಾದ ಬಳ್ಳಾರಿಯಿಂದ ೭೪ ಕಿಮೀ ದೂರದಲ್ಲಿದೆ. ನಮ್ಮ ದೇಶದ ಬಹು ಮುಖ್ಯ ರಾಜಮನೆತನಗಳಲ್ಲಿ ಒಂದಾದ, ವಿಜಯನಗರ ಅರಸರ ಕಾಲ ಘಟ್ಟದಲ್ಲಿ (೧೩೪೩-೧೫೬೫) ಹಂಪಿ […]
