ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ರಾಷ್ಟ್ರೀಯ ನೇಮಕಾತಿ ಸಂಸ್ಥೆ – ಸರಕಾರಿ ಉದ್ಯೋಗಕ್ಕಾಗಿ ಒಂದೇ ಸಿಇಟಿ
ಸರಕಾರದ ನಾನಾ ಇಲಾಖೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು, ಬಹು ಪರೀಕ್ಷೆಗಳನ್ನು ಬರೆಯಬೇಕಾದ ಅನಿವಾರ್ಯತೆ ಈಗ ಇದೆ. ಈ ಬಹು ಪರೀಕ್ಷೆ ವ್ಯವಸ್ಥೆಯ ಬದಲಾಗೇ, ಸರಕಾರಿ ಉದ್ಯೋಗಾಕಾಂಕ್ಷಿಗಳು ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವ ಹೊಸ ವ್ಯವಸ್ಥೆ ಸದ್ಯದಲ್ಲೇ ಜಾರಿಗೆ ಬರಲಿದೆ. ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ವ್ಯವಸ್ಥೆಯನ್ನು ರಾಷ್ಟ್ರೀಯ ನೇಮಕಾತಿ ಸಂಸ್ಥೆಯ ಮೂಲಕ ಜಾರಿಗೆ ತರಲು ಕೇಂದ್ರ ಸರಕಾರ ನಿರ್ಧರಿಸಿದೆ. ಇದು, ಸುಮಾರು ೨.೫ ಕೋಟಿ ಯುವ ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲಿದೆ. ಕೇಂದ್ರದ ಈ ಹೊಸ ನಿರ್ಧಾರದ ಪ್ರಕಾರ, […]

ಮೈಸೂರು ಯೋಗ ನಗರಿಯಾದ ಇತಿಹಾಸ
ಮೈಸೂರು ಎಂದ ಕೂಡಲೇ ನಮ್ಮ ಮನ್ಸಸ್ಸಿನಲ್ಲಿ ಮೂಡುವ ಚಿತ್ರಣ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟದ ಮೇಲಿರುವ ಶ್ರೀ ಚಾಮುಂಡೇಶ್ವರಿ ದೇಗುಲ, ಬಂಡೀಪುರ, ನಾಗರಹೊಳೆ, ಹಾಗು ನಂಜನಗೂಡಿನ ಶ್ರೀ ನಂಜುಂಡೇಶ್ವರ ದೇವಾಲಯ. ಸಾಂಸ್ಕೃತಿಕ ನಗರಿ ಎಂದೇ ಪ್ರಖ್ಯಾತವಾಗಿರುವ ನಮ್ಮ ಮೈಸೂರು ಭಾರತದ ಯೋಗದ ಕೇಂದ್ರ ಎಂದು ಕರೆಯಲ್ಪಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ನಮ್ಮ ಅರಮನೆ ನಗರಿ ಮೈಸೂರಿಗೆ ಈ ಯೋಗ ನಗರಿ ಎಂಬ ಬಿರುದು ದೊರೆತಿರುವುದರ ಹಿಂದಿನ ಇತಿಹಾಸವನ್ನು ತಿಳಿಯಲು ಬಯಸುವಿರಾ? ಇಲ್ಲಿಗೆ ಮೈಸೂರಿನ ಯೋಗ ಇತಿಹಾಸ. 2022 […]

ಶಿಲ್ಪಕಲೆಯ ಮಹಾ ಅನುಭೂತಿ: ಹಂಪಿ ವಿಜಯ ವಿಠಲ ದೇವಸ್ಥಾನ
ಹಂಪಿ ಎಂದರೆ ನಮ್ಮ ಕಣ್ಮುಂದೆ ಸುಳಿಯುವುದು ಪುರಾತನ ದೇಗುಲಗಳ ಮಹಾಗುಚ್ಛ. ಪ್ರಾಚೀನಭಾರತೀಯ ಶಿಲ್ಪಕಲೆಯ ಸೊಬಗು-ಸೊಗಸು ಇಲ್ಲಿ ಮೇಳೈಸಿದೆ. ಈ ಎಲ್ಲಾ ದೇಗುಲಗಳಿಗೆಕಲಶವಿಟ್ಟಂತೆ ಇರುವುದು ಸದಾ ಜುಳುಜುಳುಯೆಂದು ಹರಿಯುವ ತುಂಗಭದ್ರ ನದಿ ತಟದದಲ್ಲಿರುವವಿಟಲಾ ಅಥವಾ ವಿಠ್ಠಲ ದೇವಾಲಯ. ಇದೊಂದು ಅತ್ಯಂತ ಪುರಾತನ ದೇಗುಲವಾಗಿದ್ದು, ಇದುಅನನ್ಯ, ಅಸಾಧಾರಣ, ವಿಶಿಷ್ಟ ಬಗೆಯ ವಾಸ್ತುಶಿಲ್ಪ ಮತ್ತು ಸರಿಸಾಟಿಯಿಲ್ಲದಕರಕುಶಲತೆಯ ಶಿಲ್ಪಕಲಾ ವೈಭವಕ್ಕೆ ಜಗತ್ಪ್ರಸಿದ್ಧವಾಗಿದೆ. ಇದು ಹಂಪಿಯ ಅತಿ ದೊಡ್ಡಮತ್ತು ಅತ್ಯಂತ ಜನಪ್ರಿಯ ದೇವಾಲಯ. ಇದು ಹಂಪಿಯ ಈಶಾನ್ಯ ಭಾಗದಲ್ಲಿದೆ. ಈ ದೇಗುಲದ ಶಿಲ್ಪಕಲೆ, ಸೌಂದರ್ಯವನ್ನು […]
