ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆ ವಾರ್ ರೂಮ್
ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಒಂದು ವಾರ್ ರೂಮ್ ತೆರೆದಿದೆ. ಈ ವಾರ್ ರೂಮ್ ದಿನದ 24 ಗಂಟೆಯೂ ತೆರೆದಿರುತ್ತದೆ. ರೋಗಿಗಳು ಹಾಗು ಸರಕಾರ ಈ ವಾರ್ ರೂಮ್ ಮೂಲಕ ಅಗತ್ಯ ವಸ್ತುಗಳನ್ನು ಪಡೆದು ಕೊಳ್ಳಲು ಸೂಚಿಸಲಾಗಿದೆ. ಈ ವಾರ್ ರೂಮ್ ಮುಂದಿನ ಆದೇಶದ ವರೆಗೆ ತೆರೆದಿರುತ್ತದೆ. ಬೆಳಗ್ಗೆ 6ರಿಂದ ಮಧ್ಯಾನ್ಹ 2 ಗಂಟೆಯವರೆಗೆ ಅಧಿಕಾರಿಗಳ ಹೆಸರು ಸಂಪರ್ಕ ಸಂಖ್ಯೆ ಯಶೋದಾ ಎಸ್ ವಿ: 94491-96029 ಚಂದ್ರ ಪ್ರಭಾ ಕೆ: […]
ಹಂಪಿಯ ಬಗ್ಗೆ ನಿಮಗೆ ತಿಳಿದಿರದ ೧೦ ಸಂಗತಿಗಳು!
ಹಂಪಿಯನ್ನು ಕರ್ನಾಟಕದಲ್ಲಿ ಕೆಲವೊಮ್ಮೆ ಹಾಳು ಹಂಪಿ ಎಂದು ಕೂಡ ಕರೆಯುತ್ತಾರೆ. ಕಾರಣ, ವಿಜಯ ನಗರ ಅರಸರ ರಾಜಧಾನಿಯಾಗಿದ್ದ ಈ ನಗರ ಈಗ ನಾಶಗೊಳಿಸಲ್ಪಟ್ಟ ಅವಶೇಷಗಳ ಒಂದು ಪಟ್ಟಣವಾಗಿ ಉಳಿದಿದೆ. ಆದರೆ ಇಲ್ಲಿನ ಕರಕುಶಲತೆ, ಶಿಲ್ಪಿ ಕಲಾ ಸೌಂದರ್ಯ ಎಷ್ಟೊಂದು ಪ್ರಸಿದ್ಧವಾಗಿದೆಯೆಂದರೆ, ಇದಕ್ಕೆ ಯುನೆಸ್ಕೋ ವಿಶ್ವ ಪರಂಪರೆಯ ತಾಣದ ಮಾನ್ಯತೆ ನೀಡಿದೆ. ಹಂಪಿಯು ಭಾರತದ ಅತ್ಯಂತ ಪ್ರಸಿದ್ಧ ಪುರಾತತ್ವ ಕೇಂದ್ರಗಳಲ್ಲಿ ಒಂದಾಗಿದ್ದು ಇಲ್ಲಿಗೆ ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು, ಇತಿಹಾಸ ಪ್ರಿಯರು ಭೇಟಿ ನೀಡುತ್ತಾರೆ. ಹಂಪಿ ಪಟ್ಟಣ ಅತ್ಯಂತ ದೂರದ […]
ಆರ್ ಆರ್ ನಗರ ಹಾಗೂ ಶಿರಾ ಉಪಚುನಾವಣೆ
ನವಂಬರ್ 3ರಂದು ರಾಜ್ಯದ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ನಡೆಯಲಿದೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರ (ಆರ್ ಆರ್ ನಗರ) ಹಾಗೂ ತುಮಕೂರು ಜಿಲ್ಲೆಯ ಶಿರಾ ವಿಧಾನ ಸಭಾ ಕ್ಷೇತ್ರಗಳಲ್ಲಿ ಈ ಉಪಚುನಾವಣೆ ನಡೆಯಲಿದೆ. ಶಿರಾ ಕೇತ್ರದ ಶಾಸಕರಾಗಿದ್ದ ಜೆಡಿಎಸ್ನ ಬಿ ಸತ್ಯನಾರಾಯಣ ನಿಧನದಿಂದ ಹಾಗೂ ಆರ್ಆರ್ ನಗರದ ಶಾಸಕರಾಗಿದ್ದ ಕಾಂಗ್ರೆಸ್ ಪಕ್ಷದ ಮುನಿರತ್ನ 2019ರಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ಹಿನ್ನಲೆಯಲ್ಲಿ ಈ ಉಪಚುನಾವಣೆ ನಡೆಯುತ್ತಿದೆ. ರಾಜ್ಯದ ಇನ್ನೂ ಎರಡು […]
