ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕರ್ನಾಟಕದಲ್ಲಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಹೇಗೆ?
ನೀವು ಆಧಾರ್ ಕಾರ್ಡ್ ಹೊಂದಿದ್ದರೆ, ಕರ್ನಾಟಕದಲ್ಲಿ ಅದನ್ನು ಹೇಗೆ ಅಪ್ಡೇಟ್ ಮಾಡುವುದು ಎಂದು ಯೋಚಿಸುತ್ತಿದ್ದರೆ ಈ ಲೇಖನವನ್ನು ಓದುವುದು ಅವಶ್ಯಕ. ಏಕೆಂದರೆ, ಈ ಲೇಖನದಲ್ಲಿ ನಾವು, ಇಡೀ ಪ್ರಕ್ರಿಯೆಯ ವಿವರಗಳನ್ನು ಹಂತಗಳಲ್ಲಿ ದಾಖಲಿಸಿದ್ದೇವೆ. . ಪರಿಷ್ಕರಿಸಲಾದ ನಿಯಮಗಳ ಪ್ರಕಾರ, ಆಧಾರ್ ಕಾರ್ಡ್ನಲ್ಲಿ ಹುಟ್ಟಿದ ದಿನಾಂಕ, ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿ ನಮೂದಿಸುವುದು ಕಡ್ಡಾಯ. ಸರಕಾರದ ನಿರ್ದೆಶನದ ಪ್ರಕಾರ, 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ವಿವರಗಳನ್ನು ಅಪ್ಡೇಟ್ ಮಾಡುವ ಅಗತ್ಯವಿಲ್ಲ. ಆದರೆ, ಅವನು/ಅವಳು 15 ವರ್ಷ […]

ಕೇಂದ್ರದ ಮೇಲ್ಛಾವಣಿ ಸೌರ ಯೋಜನೆ: ನೀವು ತಿಳಿದುಕೊಳ್ಳಲೇ ಬೇಕಾದ ಮಾಹಿತಿ
ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಿಸಿದ ಜನಪ್ರಿಯ ಯೋಜನೆಗಳಲ್ಲಿ ಇದು ಒಂದಾಗಿದೆ. ಮನೆಗಳಲ್ಲಿನ ವಿದ್ಯುತ್ ಬಳಕೆಗೆ ಸೌರ ಶಕ್ತಿ ಬಳಕೆ, ಸ್ಥಳೀಯಸರಕಾರೀ ಸಂಸ್ಥೆಗಳಲ್ಲಿ ಸೌರಶಕ್ತಿಯ ಉತ್ಪಾದನೆ ಹಾಗು ಬಳಕೆ, […]

ಹಂಪಿ: ವಿರೂಪಾಕ್ಷ ದೇಗುಲವೆಂಬ ವಿಸ್ಮಯ
ಹಂಪಿಯ ಹೆಮ್ಮೆಗಳಲ್ಲೊಂದು ಇಲ್ಲಿನ ಶ್ರೀ ವಿರೂಪಾಕ್ಷ ದೇವಾಲಯ. ಇದು ಮೂಲತಃ ಶಿವನಿಗೆ ಅರ್ಪಿತವಾಗಿದೆ. ಬೆಂಗಳೂರಿನಿಂದ ಸುಮಾರು ೩೫೦ ಕಿಲೋಮೀಟರ್ ದೂರದಲ್ಲಿರುವ ಹಂಪಿ ದಕ್ಷಿಣ ಭಾರತದ ಅತಿ ವಿಶಿಷ್ಟ ಹಾಗು ಜನಪ್ರಿಯ ದೇವಾಲಯಗಳ ನಗರ. ಇದು ಯುನೆಸ್ಕೋದ ವಿಶ್ವ ಪರಂಪರೆಯ ತಾಣಗಳಲ್ಲಿ ಒಂದೆಂಬ ಖ್ಯಾತಿ ಗಳಿಸಿದೆ. ಶ್ರೀ ವಿರೂಪಾಕ್ಷ ದೇವಾಲಯವು ಮೂಲತಃ ಒಂದು ಶಿವ ಪರಂಪರೆಯ ದೇಗುಲವಾಗಿದ್ದು, ಹಂಪಿಯ ಅತ್ಯಂತ ಜನಪ್ರಿಯ ಪ್ರವಾಸಿ ಆಕರ್ಷಣೆ ಎಂದರೆ ತಪ್ಪಾಗಲಾರದು. ಇದನ್ನು ಕಟ್ಟಿಸಿದ್ದು ರಾಜ ದೇವ ರಾಯ ೨ […]