ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆ ವಾರ್ ರೂಮ್
ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಒಂದು ವಾರ್ ರೂಮ್ ತೆರೆದಿದೆ. ಈ ವಾರ್ ರೂಮ್ ದಿನದ 24 ಗಂಟೆಯೂ ತೆರೆದಿರುತ್ತದೆ. ರೋಗಿಗಳು ಹಾಗು ಸರಕಾರ ಈ ವಾರ್ ರೂಮ್ ಮೂಲಕ ಅಗತ್ಯ ವಸ್ತುಗಳನ್ನು ಪಡೆದು ಕೊಳ್ಳಲು ಸೂಚಿಸಲಾಗಿದೆ. ಈ ವಾರ್ ರೂಮ್ ಮುಂದಿನ ಆದೇಶದ ವರೆಗೆ ತೆರೆದಿರುತ್ತದೆ. ಬೆಳಗ್ಗೆ 6ರಿಂದ ಮಧ್ಯಾನ್ಹ 2 ಗಂಟೆಯವರೆಗೆ ಅಧಿಕಾರಿಗಳ ಹೆಸರು ಸಂಪರ್ಕ ಸಂಖ್ಯೆ ಯಶೋದಾ ಎಸ್ ವಿ: 94491-96029 ಚಂದ್ರ ಪ್ರಭಾ ಕೆ: […]

ಕ್ಯೂಆರ್ ಕೋಡ್ ಮೂಲಕ ಮೈಸೂರು ನಗರದಲ್ಲಿ ಆಸ್ತಿ ತೆರಿಗೆ ಪಾವತಿ
ಕರ್ನಾಟಕದ ಪ್ರತಿಯೊಂದು ನಗರ-ಹಳ್ಳಿಗಳಲ್ಲೂ ವಾರ್ಷಿಕ ಆಸ್ತಿ ತೆರಿಗೆ ಪಾವತಿ ಕಡ್ಡಾಯ. ಹೀಗೆ ನಾಗರಿಕರು ಪಾವತಿಸುವ, ಆಸ್ತಿ ತೆರಿಗೆಯನ್ನು ನಾನಾ ಅಭಿವೃದ್ಧಿ ಕೆಲಸಗಳಿಗೆ ಬಳಸಲಾಗುತ್ತದೆ. ಆದರೆ, ಬೆಂಗಳೂರು ಹೊರತು ಪಡಿಸಿ, ರಾಜ್ಯದ ಉಳಿದ ಪಟ್ಟಣ ಹಾಗೂ ಗ್ರಾಮಗಳಲ್ಲಿ ಜನರು ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆಯೆಂದರೆ, ಆಸ್ತಿ ತೆರಿಗೆ ಪಾವತಿಗೆ ಆನ್ಲೈನ್ ಮೂಲಕ ಅವಕಾಶ ಇಲ್ಲದಿರುವುದು. ಆದರೆ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕ್ಯೂ ಆರ್ ಕೋಡ್ ಬಳಸಿ, ಆಸ್ತಿ ತೆರಿಗೆ ಪಾವತಿಸುವ ಹೊಸ ವ್ಯವಸ್ಥೆಯೊಂದನ್ನು ಮೈಸೂರು ಮಹಾನಗರ ಪಾಲಿಕೆ […]
ಹಂಪಿ: ಕಲೆ- ಧರ್ಮ -ಸಂಸ್ಕೃತಿಗಳ ಸಮ್ಮಿಲನ
ಹಂಪಿ, ಈ ಶಬ್ದ ಕೇಳಿದೊಡನೆ ನಮ್ಮೆಲ್ಲ ಕಣ್ಣರಳುತ್ತದೆ- ಕಿವಿ ಚುರುಕಾಗುತ್ತದೆ. ಇಂತಹ ಇನ್ನೊಂದು ಐತಿಹಾಸಿಕ ತಾಣ ಇನ್ನೊಂದಿಲ್ಲ. ಇದು ಧರ್ಮ -ಕಲೆ- ಸಂಸ್ಕೃತಿಗಳ ಸಮ್ಮಿಲನಗೊಂಡ ನೆಲ. ಈ ಹಂಪಿ ನಮ್ಮ ರಾಜ್ಯದ ಬಳ್ಳಾರಿ ಜಿಲ್ಲೆಯಲ್ಲಿದೆ. ತುಂಗಾ ಭದ್ರ ನದಿಯ ತಟದಲ್ಲಿ ಈ ಐತಿಹಾಸಿಕ ನಗರಿ ಅರಳಿ ನಿಂತಿದೆ. ನಮ್ಮ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲೊಂದಾದ ಬಳ್ಳಾರಿಯಿಂದ ೭೪ ಕಿಮೀ ದೂರದಲ್ಲಿದೆ. ನಮ್ಮ ದೇಶದ ಬಹು ಮುಖ್ಯ ರಾಜಮನೆತನಗಳಲ್ಲಿ ಒಂದಾದ, ವಿಜಯನಗರ ಅರಸರ ಕಾಲ ಘಟ್ಟದಲ್ಲಿ (೧೩೪೩-೧೫೬೫) ಹಂಪಿ […]
