ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story
ಕರ್ನಾಟಕದಲ್ಲಿ ಉದ್ದಿಮೆ ಪರವಾನಿಗೆಗಳ ಸ್ವಯಂ ನವೀಕರಣ
ದೇಶದ ಉದ್ಯಮ ಸ್ನೇಹಿ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆ ಕರ್ನಾಟಕ ರಾಜ್ಯದ್ದು. ಇದೀಗ ರಾಜ್ಯದಲ್ಲಿ ಉದ್ದಿಮೆ ಪರವಾನಿಗೆಯ ಸ್ವಯಂ- ನವೀಕರಣದ ಕನಸು ನನಸಾಗುತ್ತಿದೆ. ಈವರೆಗೆ, ಕರ್ನಾಟಕದಲ್ಲಿ ಉದ್ಯಮ ಸಂಸ್ಥೆಗಳ ಸ್ಥಾಪನೆ, ನಿಯಂತ್ರಣ ಕಾನೂನುಗಳು ಅತಿ ಕಠಿಣವಾಗಿದ್ದರಿಂದ ಇದು ಪ್ರಾಮುಖ್ಯತೆ ಪಡೆದುಕೊಂಡಿದೆ. ಕಳೆದ ಕೆಲವು ಸಮಯದಿಂದ ಕರ್ನಾಟಕ ಸರ್ಕಾರ ಉದ್ಯಮ ಸ್ನೇಹಿ ರಾಜ್ಯವಾಗುವತ್ತ ಹೆಜ್ಜೆ ಇಡುತ್ತಿದೆ. ರಾಜ್ಯದಲ್ಲಿ ಉದ್ಯಮ ಆರಂಭಿಸುವ ಹಾಗು ನಡೆಸುವ ಸಂಬಂಧ ಇರುವ ನೀತಿ ನಿಯಮಗಳನ್ನು ಸಡಿಲಿಕೆ ಮಾಡುವ ಸಂಬಂಧ […]

ಸಕಲ ಭಾಗ್ಯವಿದಾತೆ ಗೊರವನಹಳ್ಳಿ ಮಹಾಲಕ್ಷ್ಮಿ
ನಮ್ಮ ದೇಶದಲ್ಲಿ ನಮ್ಮ ರಾಜ್ಯ ಪ್ರವಾಸಿಗರ ಆಕರ್ಷಣೆಯಲ್ಲಿ ನಾಲ್ಕನೇ ಅತ್ಯಂತ ಜನಪ್ರಿಯ ತಾಣ ಎಂದೇ ಪ್ರಸಿದ್ದಿಯಾಗಿದೆ. ಇದಕ್ಕೆ ಬಹು ಮುಖ್ಯ ಕಾರಣವೆಂದರೆ, ನಮ್ಮ ರಾಜ್ಯದ ಪ್ರವಾಸಿ ತಾಣಗಳು ದೇಶ-ವಿದೇಶಗಳಲ್ಲಿ ಹೆಸರುವಾಸಿಯಾಗಿವೆ. ಅದರಲ್ಲಿಯೂ ಇಲ್ಲಿನ ಆಧ್ಯಾತ್ಹ್ಮಿಕ ಕ್ಷೇತ್ರಗಳಿಗೆ ಎಲ್ಲೆಡೆಯಿಂದ ಪ್ರವಾಸಿಗರು ಆಗಮಿಸುತ್ತಾರೆ. ಇಂತಹ ಒಂದು ಪ್ರಸಿದ್ಧ ದೇಗುಲವೆಂದರೆ, ತುಮಕೂರು ಜಿಲ್ಲೆಯ ಕೊರಟಗೆರೆಯ ಗೊರವನಹಳ್ಳಿಯಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಸ್ಥಾನ. ಈ ದೇಗುಲದ ಹೆಸರೇ ಸೂಚಿಸುವಂತೆ, ಈ ದೇವಾಲಯವು ಭಗವಾನ್ ಶ್ರೀ ಮಹಾವಿಷ್ಣುವಿನ ಪತ್ನಿ ಮತ್ತು […]

ರಾಷ್ಟ್ರೀಯ ನೇಮಕಾತಿ ಸಂಸ್ಥೆ – ಸರಕಾರಿ ಉದ್ಯೋಗಕ್ಕಾಗಿ ಒಂದೇ ಸಿಇಟಿ
ಸರಕಾರದ ನಾನಾ ಇಲಾಖೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು, ಬಹು ಪರೀಕ್ಷೆಗಳನ್ನು ಬರೆಯಬೇಕಾದ ಅನಿವಾರ್ಯತೆ ಈಗ ಇದೆ. ಈ ಬಹು ಪರೀಕ್ಷೆ ವ್ಯವಸ್ಥೆಯ ಬದಲಾಗೇ, ಸರಕಾರಿ ಉದ್ಯೋಗಾಕಾಂಕ್ಷಿಗಳು ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವ ಹೊಸ ವ್ಯವಸ್ಥೆ ಸದ್ಯದಲ್ಲೇ ಜಾರಿಗೆ ಬರಲಿದೆ. ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ವ್ಯವಸ್ಥೆಯನ್ನು ರಾಷ್ಟ್ರೀಯ ನೇಮಕಾತಿ ಸಂಸ್ಥೆಯ ಮೂಲಕ ಜಾರಿಗೆ ತರಲು ಕೇಂದ್ರ ಸರಕಾರ ನಿರ್ಧರಿಸಿದೆ. ಇದು, ಸುಮಾರು ೨.೫ ಕೋಟಿ ಯುವ ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲಿದೆ. ಕೇಂದ್ರದ ಈ ಹೊಸ ನಿರ್ಧಾರದ ಪ್ರಕಾರ, […]
