ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆ ವಾರ್ ರೂಮ್
ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಒಂದು ವಾರ್ ರೂಮ್ ತೆರೆದಿದೆ. ಈ ವಾರ್ ರೂಮ್ ದಿನದ 24 ಗಂಟೆಯೂ ತೆರೆದಿರುತ್ತದೆ. ರೋಗಿಗಳು ಹಾಗು ಸರಕಾರ ಈ ವಾರ್ ರೂಮ್ ಮೂಲಕ ಅಗತ್ಯ ವಸ್ತುಗಳನ್ನು ಪಡೆದು ಕೊಳ್ಳಲು ಸೂಚಿಸಲಾಗಿದೆ. ಈ ವಾರ್ ರೂಮ್ ಮುಂದಿನ ಆದೇಶದ ವರೆಗೆ ತೆರೆದಿರುತ್ತದೆ. ಬೆಳಗ್ಗೆ 6ರಿಂದ ಮಧ್ಯಾನ್ಹ 2 ಗಂಟೆಯವರೆಗೆ ಅಧಿಕಾರಿಗಳ ಹೆಸರು ಸಂಪರ್ಕ ಸಂಖ್ಯೆ ಯಶೋದಾ ಎಸ್ ವಿ: 94491-96029 ಚಂದ್ರ ಪ್ರಭಾ ಕೆ: […]

ಕರ್ನಾಟಕದಲ್ಲಿ ಮರಣ ಪತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದಲ್ಲಿ ಮರಣ ನೋಂದಾಣಿ ಪತ್ರಕ್ಕೆ ಅರ್ಜಿ ಸಲ್ಲಿಕೆ ಹೇಗೆ? ಕರ್ನಾಟಕದಲ್ಲಿ ಮರಣವನ್ನು ಏಕೆ ನೋಂದಾಯಿಸಿಕೊಳ್ಳಬೇಕು? ಕರ್ನಾಟಕದಲ್ಲಿ ಮರಣ ನೋಂದಾವಣೆ ಹೇಗೆ ಹಾಗೂ ನೋಂದಣಿ ಪ್ರಮಾಣ ಪತ್ರ ಪಡೆಯುವುದು ಹೇಗೆ? ನಿಮ್ಮೆಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ. ಕರ್ನಾಟಕ ಜನನ ಹಾಗೂ ಮರಣ ನೋಂದಣೆ ಕಾಯ್ದೆ 1969ರ ಪ್ರಕಾರ, ಕರ್ನಾಟಕದಲ್ಲಿ ಸಂಭವಿಸುವ ಎಲ್ಲಾ ಮರಣಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕು. ಕರ್ನಾಟಕದಲ್ಲಿ ಈಗ ಮರಣಪಟ್ಟ ವ್ಯಕ್ತಿಗಳ ಡಿಜಿಟಲ್ ದತ್ತಾಂಶ ದೊರೆಯುತ್ತದೆ. ಇದಕ್ಕಾಗಿ ನಾವು ಡಿಜಿಟಲ್ ತಂತ್ರಜ್ಞಾನಕ್ಕೆ ವಂದನೆ ಹೇಳಲೇಬೇಕು. ಕರ್ನಾಟಕದಲ್ಲಿ ಈಗ ಶತಮಾನಗಳಷ್ಟು […]

ಮೈಸೂರು ಯೋಗ ನಗರಿಯಾದ ಇತಿಹಾಸ
ಮೈಸೂರು ಎಂದ ಕೂಡಲೇ ನಮ್ಮ ಮನ್ಸಸ್ಸಿನಲ್ಲಿ ಮೂಡುವ ಚಿತ್ರಣ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟದ ಮೇಲಿರುವ ಶ್ರೀ ಚಾಮುಂಡೇಶ್ವರಿ ದೇಗುಲ, ಬಂಡೀಪುರ, ನಾಗರಹೊಳೆ, ಹಾಗು ನಂಜನಗೂಡಿನ ಶ್ರೀ ನಂಜುಂಡೇಶ್ವರ ದೇವಾಲಯ. ಸಾಂಸ್ಕೃತಿಕ ನಗರಿ ಎಂದೇ ಪ್ರಖ್ಯಾತವಾಗಿರುವ ನಮ್ಮ ಮೈಸೂರು ಭಾರತದ ಯೋಗದ ಕೇಂದ್ರ ಎಂದು ಕರೆಯಲ್ಪಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ನಮ್ಮ ಅರಮನೆ ನಗರಿ ಮೈಸೂರಿಗೆ ಈ ಯೋಗ ನಗರಿ ಎಂಬ ಬಿರುದು ದೊರೆತಿರುವುದರ ಹಿಂದಿನ ಇತಿಹಾಸವನ್ನು ತಿಳಿಯಲು ಬಯಸುವಿರಾ? ಇಲ್ಲಿಗೆ ಮೈಸೂರಿನ ಯೋಗ ಇತಿಹಾಸ. 2022 […]
