ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕೊಲ್ಲೂರಿನ ಐತಿಹಾಸಿಕ ಮೂಕಾಂಬಿಕಾ ದೇಗುಲ
ನಮ್ಮ ದೇಶದ ಪ್ರಮುಖ ದುರ್ಗಾ ದೇವಸ್ಥಾನಗಳಲ್ಲಿ ಒಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ. ಈ ದೇಗುಲ ಶ್ರೀ ಕೃಷ್ಣನ ನಾಡು, ದೇಶದ ಇನ್ನೊಂದು ಪ್ರಸಿದ್ಧ ದೇಗುಲ ನಗರಿ ಉಡುಪಿಯಿಂದ ಸರಿಸುಮಾರು 80 ಕಿಲೋ ಮೀಟರ್ ಮತ್ತು ಕಡಲ ತಡಿ ಮಂಗಳೂರಿನಿಂದ 135 ಕಿಮೀ ದೂರದಲ್ಲಿದೆ. ಈ ದೇವಾಲಯವು ಕೊಡಚಾದ್ರಿ ಶಿಖರದ ತಪ್ಪಲಲ್ಲಿದೆ. ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನವು ದೇಶದ ಎಲ್ಲೆಡೆಗಳಿಂದ ಭಕ್ತಾಧಿಗಳನ್ನು ಆಕರ್ಷಿಸುತ್ತಿದೆ. s ಕೊಲ್ಲೂರು ಮೂಕಾಂಬಿಕಾ ದೇಗುಲ: ಫೋಟೋ ಕೃಪೆ: ಪ್ರೇಮ್ ಕುಡ್ವ […]

ಕರ್ನಾಟಕದಲ್ಲಿ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಅಥವಾ ಪಿಎಂ ಕಿಸಾನ್
ಇತ್ತೀಚಿನ ದಿನಗಳಲ್ಲಿ ಅತ್ಯಂತ ಹೆಚ್ಚು ಚರ್ಚೆಗೆ ಒಳಗಾಗಿರುವ, ಜನಪ್ರಿಯ ಯೋಜನೆಯೆಂದರೆ, ಅದು ಪಿಎಂ ಕಿಸಾನ್. ಕರ್ನಾಟಕದಲ್ಲಿ, ಈ ಯೋಜನೆಯನ್ನು ನಾನಾ ಇಲಾಖೆಗಳ ಸಹಯೋಗದಲ್ಲಿ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ, ಜಾರಿಗೊಳಿಸಲಾಗಿದೆ. ಸಣ್ಣ ಹಾಗೂ ಅತಿ ಸಣ್ಣ ಹಿಡುವಳಿಯ ರೈತರನ್ನು ಈ ಯೋಜನೆಯಡಿ ತರಲಾಗಿದೆ. ಈ ಯೋಜನೆಯ ಧ್ಯೇಯವೆಂದರೆ, ರೈತರಿಗೆ ಹಣಕಾಸಿನ ನೆರವು ನೀಡುವುದು. ಈ ಯೋಜನೆಯನ್ನು 2019ರ ಸಾರ್ವತ್ರಿಕ ಚುನಾವಣೆಯ ಕೆಲವೇ ಸಮಯದ ಮೊದಲು ಪ್ರಧಾನ ಮಂತ್ರಿಗಳು ಘೋಷಿಸಿದರು. ಈ ಯೋಜನೆಯ ಪ್ರಮುಖ ಉದ್ದೇಶವೆಂದರೆ, ಸಣ್ಣ ಹಾಗೂ […]

ಕರುನಾಡಿನ ಶಿವರಾತ್ರಿ ಸಂಭ್ರಮ
ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದು ಶಿವರಾತ್ರಿ. ಪ್ರತಿ ವರ್ಷ ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಪ್ರತಿವರ್ಷ ಫೆಬ್ರವರಿ -ಮಾರ್ಚ್ ತಿಂಗಳಿನಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಕರ್ನಾಟಕ ಶಿವನ ದೇಗುಲಗಳಿಗೆ ಪ್ರಸಿದ್ಧ. ಈ ಹಬ್ಬವನ್ನು ಶಿವನ ದೇಗುಲಗಳಲ್ಲಿ ಜಾತಿ- ಮತ- ಪಂಥ ಬೇಧವಿಲ್ಲದೆ ಆಚರಿಸಲಾಗುತ್ತದೆ. ಈ ಹಬ್ಬದ ಪ್ರಮುಖ ಆಚರಣೆಯೆಂದರೆ ಶಿವನಾಮ ಸ್ಮರಣೆ (ಪಂಚಾಕ್ಷರಿ ಮಂತ್ರ) ಹಾಗು ರಾತ್ರಿ ಜಾಗರಣೆ. ಮರುದಿನ ಪವಿತ್ರ ಸ್ನಾನದೊಂದಿಗೆ ಈ ಹಬ್ಬದ ಆಚರಣೆ ಮುಕ್ತಾಯಗೊಳ್ಳುತ್ತದೆ. […]
