ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಮೈಸೂರು ಯೋಗ ನಗರಿಯಾದ ಇತಿಹಾಸ
ಮೈಸೂರು ಎಂದ ಕೂಡಲೇ ನಮ್ಮ ಮನ್ಸಸ್ಸಿನಲ್ಲಿ ಮೂಡುವ ಚಿತ್ರಣ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟದ ಮೇಲಿರುವ ಶ್ರೀ ಚಾಮುಂಡೇಶ್ವರಿ ದೇಗುಲ, ಬಂಡೀಪುರ, ನಾಗರಹೊಳೆ, ಹಾಗು ನಂಜನಗೂಡಿನ ಶ್ರೀ ನಂಜುಂಡೇಶ್ವರ ದೇವಾಲಯ. ಸಾಂಸ್ಕೃತಿಕ ನಗರಿ ಎಂದೇ ಪ್ರಖ್ಯಾತವಾಗಿರುವ ನಮ್ಮ ಮೈಸೂರು ಭಾರತದ ಯೋಗದ ಕೇಂದ್ರ ಎಂದು ಕರೆಯಲ್ಪಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ನಮ್ಮ ಅರಮನೆ ನಗರಿ ಮೈಸೂರಿಗೆ ಈ ಯೋಗ ನಗರಿ ಎಂಬ ಬಿರುದು ದೊರೆತಿರುವುದರ ಹಿಂದಿನ ಇತಿಹಾಸವನ್ನು ತಿಳಿಯಲು ಬಯಸುವಿರಾ? ಇಲ್ಲಿಗೆ ಮೈಸೂರಿನ ಯೋಗ ಇತಿಹಾಸ. 2022 […]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಲಾ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಮಾತ್ರ ಸಫವಾಗಿದ್ದವು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ, ನಟಿ ಸುಮಲತಾ ಅಂಬರೀಷ್ ಗೆಲುವು ಸಾಧಿಸಿದ್ದರು. ಅವರು ತಮ್ಮ ಎದುರಾಳಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರನ್ನು ಸೋಲಿಸಿದ್ದರು. 2024ರ […]
ಕರ್ನಾಟಕ ಬಜೆಟ್: ನವ ಕರ್ನಾಟಕಕ್ಕೆ “ಬಸವರಾಜ ಮಾರ್ಗ”
ಮಾರ್ಚ್ ೪ ರಂದು ರಾಜ್ಯದ ವಿತ್ತ ಸಚಿವರಾಗಿರುವ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದರು. ಕರ್ನಾಟಕ ವಿಧಾನ ಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಈ ಹಿನ್ನಲ್ಲೆಯಲ್ಲಿ ಇದು ಈ ಸರಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಆಗಿದೆ. ಮುಂದಿನ ವರ್ಷ ಈ ಸರಕಾರ ಲೇಖಾನುದಾನ ಮಂಡಿಸಿ, ಹೊಸ ಸರಕಾರಕ್ಕೆ ಪೂರ್ಣಾವಧಿ ಬಜೆಟ್ ಮಂಡಿಸುವ ಅವಕಾಶ ನೀಡುವ ಸಾಧ್ಯತೆ ಇದೆ. ರಾಜ್ಯ ಬಜೆಟ್ ತೆರಿಗೆದಾರರು ನಿಟ್ಟುಸಿರುವಂತೆ ಮಾಡಿದೆ. ಏಕೆಂದರೆ ಈ ಬಜೆಟ್ ನಲ್ಲಿ […]
