ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ನೇತ್ರದಾನ ಮೂಲಕ ಜೀವಸಾರ್ಥಕತೆ: ನೀವು ನೆನಪಿನಲ್ಲಿಟ್ಟುಕೊಳ್ಳಬೇಕು ಅಂಶಗಳು
ನಮ್ಮ ರಾಜ್ಯದಲ್ಲಿ ಲಕ್ಷಾಂತರ ಮಂದಿ, ತಮ್ಮ ಕುರುಡುತನ ನಿವಾರಿಸಿಕೊಳ್ಳಲು, ನೇತ್ರದಾನಿಗಳ ನಿರೀಕ್ಷೆಯಲ್ಲಿದ್ದಾರೆ. ನೇತ್ರ ದಾನ ಮಹಾದಾನವಾಗಿದ್ದು, ನಮ್ಮ ರಾಜ್ಯದಲ್ಲಿ ನೇತ್ರ ದಾನ ಮಾಡುವುದರಿಂದ ಒಂದು ಅಥವಾ ಹೆಚ್ಚಿನ ವ್ಯಕ್ತಿಗಳಲ್ಲಿ ಅಂಧತ್ವ ಸರಿಪಡಿಸಲು ಸಹಾಯ ಮಾಡಿದಂತಾಗುತ್ತದೆ. ಇದರರ್ಥ ಒಬ್ಬ ವ್ಯಕ್ತಿಯ ನೇತ್ರದಾನದಿಂದ, ಕನಿಷ್ಠ ಇಬ್ಬರು ವ್ಯಕ್ತಿಗಳ ಜೀವನವನ್ನು ಬೆಳಗಿಸಲು ಸಾಧ್ಯವಿದೆ. ಕರ್ನಾಟಕದಲ್ಲಿ ನೇತ್ರ ದಾನ ಎಂದ ಕೂಡಲೇ ನಮಗೆ ನೆನಪಾಗುವುದು ಖ್ಯಾತ ನಟ ಡಾ. ರಾಜ್ ಕುಮಾರ್. ಅವರು ರಾಜ್ಯದಲ್ಲಿ ನೇತ್ರ ದಾನದ ಬಗ್ಗೆ ಸಾಕಷ್ಟು ಜನ […]

ಬೆಂಗಳೂರಿನಲ್ಲಿ ಆನ್ಲೈನ್ ಎಫ್ಐಆರ್ ಹಾಗೂ ಕಳ್ಳತನ ಬಗ್ಗೆ ಇ-ರಿಪೋರ್ಟ್
ನಿಮಗೆ ಬೆಂಗಳೂರಿನಲ್ಲಿ ಆನ್ಲೈನ್ ಪ್ರಥಮ ವರ್ತಮಾನ ವರದಿ (ಎಫ್ಐಆರ್) ದಾಖಲಿಸಲು ಸಾಧ್ಯವಿದೆಯೆ? ಉತ್ತರ: ನಿಮಗೆ ಸಾಧ್ಯವಿಲ್ಲ. ಆದರೂ, ನೀವೂ ಬೆಂಗಳೂರಿನಲ್ಲಿ ನಿಮ್ಮ ಕಳೆದು ಹೋದ ವಸ್ತುಗಳ ಬಗ್ಗೆ ಆನ್ಲೈನ್ ವರದಿ ಸಲ್ಲಿಸಬಹುದು. ಇದನ್ನು ನಗರ ಪೊಲೀಸರ ಅಂತರ್ಜಾಲ ಹಾಗೂ ಇ-ಲಾಸ್ಟ್ ರಿಪೊರ್ಟ್ ಆಪ್ ಮೂಲಕ ದಾಖಲಿಸಲು ಸಾಧ್ಯವಿದೆ. ಇ-ಲಾಸ್ಟ್ ಆಪ್ ಮೂಲಕ, ನಿಮಗೆ ಕಳೆದು ಹೋದ ವಸ್ತುಗಳ ವರದಿ-ಆನ್ಲೈನ್ ಮೂಲಕ ಎಫ್ಐಆರ್ ದಾಖಲಿಸುವ ಮಾಹಿತಿ ಬೇಕಿದೆಯೆ? ಈ ಲೇಖನದಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲಾಗಿದೆ. ಪ್ರಥಮ ವರ್ತಮಾನ […]
ಭಕ್ತರ ಹರಸುತ್ತಿರುವ ಶ್ರೀ ಭೂ ವರಾಹಸ್ವಾಮಿ ದೇವಾಲಯ
ಮೈಸೂರು ಎಂದರೆ ದೇಗುಲಗಳ ನಾಡು. ಇಲ್ಲಿ ಹಳ್ಳಿ ಹಳ್ಳಿಗಳ್ಲಲೂ ಪುರಾಣ ಪ್ರಸಿದ್ದ ದೇಗುಲಗಳನ್ನು ನೋಡಬಹುದು. ಈ ಪೈಕಿ ಅತ್ಯಂತ ಪ್ರಸಿದ್ಧ ದೇಗುಲಗಳಲ್ಲೊಂದು ಭೂ ವರಾಹಸ್ವಾಮಿ ದೇವಾಲಯ, ಕಲ್ಲಳ್ಳಿ. ಈ ದೇಗುಲ ವಿಷ್ಣುವಿನ ಮೂರನೇ ಅವತಾರಕ್ಕೆ (ವರಾಹಾವತಾರ)ಕ್ಕೆ ಸಮರ್ಪಿತವಾಗಿದೆ. ಈ ದೇವಾಲಯವು ಹೇಮಾವತಿ ನದಿಯ ದಂಡೆಯಲ್ಲಿದ್ದು ಭಕ್ತರನ್ನು ಆಕರ್ಷಿಸುತ್ತಿದೆ. ಈ ದೇಗುಲದಲ್ಲಿರುವ ಶ್ರೀ ಭೂ ವರಾಹ ಸ್ವಾಮಿಯ ವಿಗ್ರಹವು 18 ಅಡಿ ಎತ್ತರವಿದ್ದು, ಬೂದು ಕಲ್ಲಿನಿಂದ ಮಾಡಲ್ಪಟ್ಟಿದೆ. ಇಲ್ಲಿ ವಿಗ್ರಹವು ಕುಳಿತ ಭಂಗಿಯಲ್ಲಿದೆ. ಜೊತೆಗೆ ವರಾಹ […]
