ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕೊಲ್ಲೂರಿನ ಐತಿಹಾಸಿಕ ಮೂಕಾಂಬಿಕಾ ದೇಗುಲ
ನಮ್ಮ ದೇಶದ ಪ್ರಮುಖ ದುರ್ಗಾ ದೇವಸ್ಥಾನಗಳಲ್ಲಿ ಒಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ. ಈ ದೇಗುಲ ಶ್ರೀ ಕೃಷ್ಣನ ನಾಡು, ದೇಶದ ಇನ್ನೊಂದು ಪ್ರಸಿದ್ಧ ದೇಗುಲ ನಗರಿ ಉಡುಪಿಯಿಂದ ಸರಿಸುಮಾರು 80 ಕಿಲೋ ಮೀಟರ್ ಮತ್ತು ಕಡಲ ತಡಿ ಮಂಗಳೂರಿನಿಂದ 135 ಕಿಮೀ ದೂರದಲ್ಲಿದೆ. ಈ ದೇವಾಲಯವು ಕೊಡಚಾದ್ರಿ ಶಿಖರದ ತಪ್ಪಲಲ್ಲಿದೆ. ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನವು ದೇಶದ ಎಲ್ಲೆಡೆಗಳಿಂದ ಭಕ್ತಾಧಿಗಳನ್ನು ಆಕರ್ಷಿಸುತ್ತಿದೆ. s ಕೊಲ್ಲೂರು ಮೂಕಾಂಬಿಕಾ ದೇಗುಲ: ಫೋಟೋ ಕೃಪೆ: ಪ್ರೇಮ್ ಕುಡ್ವ […]

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ ಕಾರ್ಡ್ . ಇ -ಶ್ರಮ್ ಕಾರ್ಡ್ ಹೆಸರೇ ಸೂಚಿಸುವಂತೆ ಒಂದು ದೇಶವ್ಯಾಪ್ತಿ ಏಕೈಕ ಸಂಖ್ಯೆಯ ಜೊತೆಗೆ ಎಲ್ಲಾ ಕಲ್ಯಾಣ ಯೋಜನೆಗಗಳ ಪ್ರಯೋಜನ ಒದಗಿಸುವ ಹೆಬ್ಬಾಗಿಲು ಎಂದೇ ಪರಿಗಣಿಸಲಾಗಿದೆ. ಅಸಂಘಟಿತ ವಲಯದ ಕಾರ್ಮಿಕರು, […]

ಬಡವಿಲಿಂಗ ಶಿವ ದೇವಸ್ಥಾನದ ಆಕರ್ಷಣೆ
ಹಂಪಿಯ ಬಹು ಪುರಾತನ ಹಾಗು ಪ್ರಸಿದ್ಧ ದೇವಾಲಯಗಳಲ್ಲೊಂದು ಬಡವಿಲಿಂಗ ದೇವಸ್ಥಾ. ಇದು ಹಂಪಿಯಲ್ಲಿ ಶಿವನಿಗೆ ಅರ್ಪಿತವಾದ ಒಂದು ಅದ್ಭುತ ಕುಸುರಿ ಕಲೆಯ ದೇವಾಲಯವಾಗಿದೆ. ಈ ದೇವಸ್ಥಾನದಲ್ಲಿ ಹಿಂದೂಗಳ ಆರಾಧ್ಯ ದೈವ ಶಿವನನ್ನು ಲಿಂಗ ರೂಪದಲ್ಲಿ ಪೂಜಿಸಲಾಗುತ್ತದೆ. ಬೃಹದಾಕಾರದ ಶಿವಲಿಂಗ ಇಲ್ಲಿಯ ಪ್ರಧಾನ ಆಕರ್ಷಣೆ. ಬಡವಿಲಿಂಗ ದೇವಸ್ಥಾನವು ಹಂಪಿಯ ಲಕ್ಷ್ಮಿ ನರಸಿಂಹ ದೇವಾಲಯದ ಬಳಿ ಇದೆ. ವರ್ಷದ ಎಲ್ಲ ದಿನಗಳಲ್ಲೂ ಪ್ರವಾಸಿಗರು ಮತ್ತು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡಿ ಪುನೀತರಾಗುತ್ತಾರೆ. ಕೆಲವು ಮಹತ್ವದ ಮಾಹಿತಿಗಳು ಭೇಟಿಯ […]
