ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story
ಕರ್ನಾಟಕ ಬಜೆಟ್: ನವ ಕರ್ನಾಟಕಕ್ಕೆ “ಬಸವರಾಜ ಮಾರ್ಗ”
ಮಾರ್ಚ್ ೪ ರಂದು ರಾಜ್ಯದ ವಿತ್ತ ಸಚಿವರಾಗಿರುವ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದರು. ಕರ್ನಾಟಕ ವಿಧಾನ ಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಈ ಹಿನ್ನಲ್ಲೆಯಲ್ಲಿ ಇದು ಈ ಸರಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಆಗಿದೆ. ಮುಂದಿನ ವರ್ಷ ಈ ಸರಕಾರ ಲೇಖಾನುದಾನ ಮಂಡಿಸಿ, ಹೊಸ ಸರಕಾರಕ್ಕೆ ಪೂರ್ಣಾವಧಿ ಬಜೆಟ್ ಮಂಡಿಸುವ ಅವಕಾಶ ನೀಡುವ ಸಾಧ್ಯತೆ ಇದೆ. ರಾಜ್ಯ ಬಜೆಟ್ ತೆರಿಗೆದಾರರು ನಿಟ್ಟುಸಿರುವಂತೆ ಮಾಡಿದೆ. ಏಕೆಂದರೆ ಈ ಬಜೆಟ್ ನಲ್ಲಿ […]

ಕರ್ನಾಟಕದಲ್ಲಿ ಸರಿಯಾದ ಪಿಯು ಕಾಲೇಜು ಆಯ್ಕೆ
ಕರ್ನಾಟಕದಲ್ಲಿ ಪಿಯುಸಿ ಅಧ್ಯಯನ ಮಾಡಲು ಇಚ್ಛೆ ಇದೆಯಾ? ಹಾಗಾದರೆ ಇಲ್ಲಿನ ಪಿಯು ಕಾಲೇಜುಗಳ ಬಗ್ಗೆ ತಿಳಿದು ಕೊಳ್ಳೋಣ. ಪಿಯು ಕೋರ್ಸ್, ಐಚ್ಚಿಕ ವಿಷಯಗಳ ಬಗ್ಗೆ ನಿಮಗೆ ಇಲ್ಲಿ ಸಮಗ್ರ ಮಾಹಿತಿ ಇದೆ. ಕರ್ನಾಟಕದಲ್ಲಿ, ವಿದ್ಯಾರ್ಥಿಗಳು ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಮುಂದಿನ ಹಂತದ ‘ಪ್ರಿ ಯೂನಿವರ್ಸಿಟಿ ಕಾಲೇಜು’ (ಪಿಯು ಕಾಲೇಜು)/ ಪದವಿ ಪೂರ್ವ ಕಾಲೇಜು ಪ್ರವೇಶ ಪಡೆಯ ಬಹುದು. ಈ ಕೋರ್ಸ್ ನ ಅವಧಿ ೨ ವರ್ಷಗಳು. ವಿದ್ಯಾಭ್ಯಾಸದ ಮುಂದಿನ ಹಂತವಾದ […]

ಜ್ಞಾನ ದೇವತೆಯ ದೇಗುಲ ಶೃಂಗೇರಿ ಶಾರದಾ ಪೀಠ
ಶೃಂಗೇರಿ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ, ಮಲೆನಾಡಿನ ತಪ್ಪಲಲ್ಲಿರುವ ಒಂದು ಪುಟ್ಟ ಪಟ್ಟಣ. ಶ್ರೀ ಶಾರದಾಂಬೆಯ ದೇಗುಲಕ್ಕೆ ಹೆಸರುವಾಸಿಯಾಗಿರುವ ಈ ಪಟ್ಟಣವು ಕರ್ನಾಟಕದ ಪವಿತ್ರ ನದಿ ತುಂಗಾ ನದಿಯ ದಡದಲ್ಲಿದೆ. ಶೃಂಗೇರಿ ಕರ್ನಾಟಕದ ಪ್ರಮುಖ ನಗರಗಳಾಗಿರುವ ಮಂಗಳೂರಿನಿಂದ 107 ಕಿಮೀ ಮತ್ತು ಬೆಂಗಳೂರಿನಿಂದ 336 ಕಿಮೀ ದೂರದಲ್ಲಿದೆ. ಮಂಗಳೂರಿನಿಂದ ಕಾರ್ಕಳ ಮಾರ್ಗವಾಗಿ ಈ ಪಟ್ಟಣವನ್ನು ಸುಲಭವಾಗಿ ತಲುಪಬಹುದು. ಬೆಂಗಳೂರಿನಿಂದ ಹಾಸನ ಅಥವಾ ಶಿವಮೊಗ್ಗ ಮೂಲಕ ಇಲ್ಲಿಗೆ ತಲುಪಬಹುದು. ಶ್ರೀ ಶಾರದಾಂಬಾ ಮತ್ತು ವಿದ್ಯಾಶಂಕರ ದೇವಸ್ಥಾನ, ಶೃಂಗೇರಿ (ಶೃಂಗೇರಿ […]
