ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕೇಂದ್ರದ ಮೇಲ್ಛಾವಣಿ ಸೌರ ಯೋಜನೆ: ನೀವು ತಿಳಿದುಕೊಳ್ಳಲೇ ಬೇಕಾದ ಮಾಹಿತಿ
ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಿಸಿದ ಜನಪ್ರಿಯ ಯೋಜನೆಗಳಲ್ಲಿ ಇದು ಒಂದಾಗಿದೆ. ಮನೆಗಳಲ್ಲಿನ ವಿದ್ಯುತ್ ಬಳಕೆಗೆ ಸೌರ ಶಕ್ತಿ ಬಳಕೆ, ಸ್ಥಳೀಯಸರಕಾರೀ ಸಂಸ್ಥೆಗಳಲ್ಲಿ ಸೌರಶಕ್ತಿಯ ಉತ್ಪಾದನೆ ಹಾಗು ಬಳಕೆ, […]

ಕರ್ನಾಟಕದಲ್ಲಿ ಚುನಾವಣಾ ಗುರುತಿನ ಚೀಟಿಗೆ ಅರ್ಜಿ ಸಲ್ಲಿಕೆ ಹೇಗೆ?
ಚುನಾವಣಾ ಆಯೋಗ ನೀಡುವ, ಚುನಾವಣಾ ಗುರುತಿನ ಚೀಟಿ (ಮತದಾರರ ಗುರುತಿನ ಚೀಟಿ), ನಮ್ಮ ನಾಗರಿಕತ್ವ ಹಾಗೂ ರಾಷ್ಟ್ರೀಯತೆ ನಿರ್ಧರಿಸಲು ನೆರವು ನೀಡುವ ಅತ್ಯಂತ ಪ್ರಮುಖ ದಾಖಲೆ. ಈ ಗುರುತಿನ ಚೀಟಿ, ಪ್ರಾಥಮಿಕವಾಗಿ, ನಾವು ಚುನಾವಣೆಯಲ್ಲಿ ಮತ ಚಲಾಯಿಸಲು, ದಾಖಲೆಯಾಗಿ ಗುರುತಿಸಲ್ಪಟ್ಟಿದೆ. ಇದರ ಜೊತೆಗೆ, ಸರಕಾರದ ಹಾಗೂ ಇತರ ಸಂಸ್ಥೆಗಳ ನಾನಾ ಸೌಲಭ್ಯ, ಪಡೆಯಲು ಇದನ್ನು ಗುರುತಿನ ದಾಖಲೆಯಾಗಿ ಬಳಸಬಹುದು. ಇಲ್ಲಿ, ಈ ಗುರುತಿನ ಚೀಟಿಗೆ ಕರ್ನಾಟಕದಲ್ಲಿ ಅರ್ಜಿ ಸಲ್ಲಿಸಿ, ಪಡೆಯುವುದು ಹೇಗೆ ಎಂಬುದರ ಬಗ್ಗೆ ಉಪಯುಕ್ತ ಮಾಹಿತಿ […]
ಭಕ್ತರ ಹರಸುತ್ತಿರುವ ಶ್ರೀ ಭೂ ವರಾಹಸ್ವಾಮಿ ದೇವಾಲಯ
ಮೈಸೂರು ಎಂದರೆ ದೇಗುಲಗಳ ನಾಡು. ಇಲ್ಲಿ ಹಳ್ಳಿ ಹಳ್ಳಿಗಳ್ಲಲೂ ಪುರಾಣ ಪ್ರಸಿದ್ದ ದೇಗುಲಗಳನ್ನು ನೋಡಬಹುದು. ಈ ಪೈಕಿ ಅತ್ಯಂತ ಪ್ರಸಿದ್ಧ ದೇಗುಲಗಳಲ್ಲೊಂದು ಭೂ ವರಾಹಸ್ವಾಮಿ ದೇವಾಲಯ, ಕಲ್ಲಳ್ಳಿ. ಈ ದೇಗುಲ ವಿಷ್ಣುವಿನ ಮೂರನೇ ಅವತಾರಕ್ಕೆ (ವರಾಹಾವತಾರ)ಕ್ಕೆ ಸಮರ್ಪಿತವಾಗಿದೆ. ಈ ದೇವಾಲಯವು ಹೇಮಾವತಿ ನದಿಯ ದಂಡೆಯಲ್ಲಿದ್ದು ಭಕ್ತರನ್ನು ಆಕರ್ಷಿಸುತ್ತಿದೆ. ಈ ದೇಗುಲದಲ್ಲಿರುವ ಶ್ರೀ ಭೂ ವರಾಹ ಸ್ವಾಮಿಯ ವಿಗ್ರಹವು 18 ಅಡಿ ಎತ್ತರವಿದ್ದು, ಬೂದು ಕಲ್ಲಿನಿಂದ ಮಾಡಲ್ಪಟ್ಟಿದೆ. ಇಲ್ಲಿ ವಿಗ್ರಹವು ಕುಳಿತ ಭಂಗಿಯಲ್ಲಿದೆ. ಜೊತೆಗೆ ವರಾಹ […]
