ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕೋವಿಡ್ ಸಂತ್ರಸ್ತ ಮಕ್ಕಳಿಗೆ ಬಾಲ ಸ್ವರಾಜ್ – ಬಾಲ ಸೇವಾ ಯೋಜನೆ
ಕೋವಿಡ್ ೧೯ ಸಾಂಕ್ರಾಮಿಕ ರೋಗ ಹಲವಾರು ಚಿಕ್ಕ ಮಕ್ಕಳನ್ನು ಅನಾಥವಾಗಿಸಿದೆ. ಈ ಹಿನ್ನಲೆಯಲ್ಲಿ ನೊಂದ ಮಕ್ಕಳ ರಕ್ಷಣೆ ಹಾಗು ಪೋಷಣೆಗೆ ಕೇಂದ್ರ ಹಾಗು ರಾಜ್ಯ ಸರಕಾರಗಳೆರಡೂ ಮುಂದಾಗಿವೆ. ರಾಜ್ಯ ಸರಕಾರ ಬಾಲ ಸೇವಾ ಯೋಜನೆ ಹಾಗು ಕೇಂದ್ರ ಸರಕಾರ ಬಾಲ್ ಸ್ವರಾಜ್ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ಕೋವಿಡ್ ೧೯ ಮೊದಲ ಹಾಗು ದ್ವಿತೀಯಯ ಅಲೆಗಳಲ್ಲಿ ದೇಶಾದ್ಯಂತ ಸುಮಾರು ೩೦,೦೦೦ ಕ್ಕೂ ಅಧಿಕ ಕುಟುಂಬಗಳಲ್ಲಿ ಮಕ್ಕಳು ತಮ್ಮ ಇಬ್ಬರು ಪೋಷಕರು […]

ಕ್ಯೂಆರ್ ಕೋಡ್ ಮೂಲಕ ಮೈಸೂರು ನಗರದಲ್ಲಿ ಆಸ್ತಿ ತೆರಿಗೆ ಪಾವತಿ
ಕರ್ನಾಟಕದ ಪ್ರತಿಯೊಂದು ನಗರ-ಹಳ್ಳಿಗಳಲ್ಲೂ ವಾರ್ಷಿಕ ಆಸ್ತಿ ತೆರಿಗೆ ಪಾವತಿ ಕಡ್ಡಾಯ. ಹೀಗೆ ನಾಗರಿಕರು ಪಾವತಿಸುವ, ಆಸ್ತಿ ತೆರಿಗೆಯನ್ನು ನಾನಾ ಅಭಿವೃದ್ಧಿ ಕೆಲಸಗಳಿಗೆ ಬಳಸಲಾಗುತ್ತದೆ. ಆದರೆ, ಬೆಂಗಳೂರು ಹೊರತು ಪಡಿಸಿ, ರಾಜ್ಯದ ಉಳಿದ ಪಟ್ಟಣ ಹಾಗೂ ಗ್ರಾಮಗಳಲ್ಲಿ ಜನರು ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆಯೆಂದರೆ, ಆಸ್ತಿ ತೆರಿಗೆ ಪಾವತಿಗೆ ಆನ್ಲೈನ್ ಮೂಲಕ ಅವಕಾಶ ಇಲ್ಲದಿರುವುದು. ಆದರೆ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕ್ಯೂ ಆರ್ ಕೋಡ್ ಬಳಸಿ, ಆಸ್ತಿ ತೆರಿಗೆ ಪಾವತಿಸುವ ಹೊಸ ವ್ಯವಸ್ಥೆಯೊಂದನ್ನು ಮೈಸೂರು ಮಹಾನಗರ ಪಾಲಿಕೆ […]

ಕೋವಿಡ್ ೧೯ ಕರ್ಫ್ಯೂ ನಿಯಮಾವಳಿಗಳು
ಕೋವಿಡ್ ೧೯ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಮೇ 12 ಬೆಳಗ್ಗೆ 6 ಗಂಟೆಯವರೆಗೆ ಈ ಕ್ರಮಗಳು ಜಾರಿಯಲ್ಲಿರುತ್ತವೆ. ಈ ಅವಧಿಯಲ್ಲಿ ಜನರ ಓಡಾಟ ಸಂಪೂರ್ಣ ನಿಷೇದಿಸಲಾಗಿದೆ. ತುರ್ತು, ಅವಶ್ಯಕ ಸೇವೆಗಳು ಮಾತ್ರ ಲಭ್ಯವಿರುತ್ತವೆ. ವ್ಯಕ್ತಿಗಳು ತುರ್ತು ಸೇವೆಗಳಿಗಾಗಿ ಓಡಾಡಬಹುದು. ಹೊಟೇಲಿಂದ ಪಾರ್ಸೆಲ್ ಸೇವೆಗೆ ಅವಕಾಶ ರೈಲು ಹಾಗು ವಿಮಾನ ಸೇವೆ ಲಭ್ಯವಿರುತ್ತದೆ. ಯಾವುದೇ ಬಸ್ ಸಂಚಾರ ಇರುವುದಿಲ್ಲ ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ. ಆಟೋ ಸಂಚಾರ ರದ್ದು ಅಂತರ್ ಜಿಲ್ಲಾ – ಅಂತರ್ ರಾಜ್ಯ ಪ್ರಯಾಣಕ್ಕೆ […]
