ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story
ಭಕ್ತರ ಹರಸುತ್ತಿರುವ ಶ್ರೀ ಭೂ ವರಾಹಸ್ವಾಮಿ ದೇವಾಲಯ
ಮೈಸೂರು ಎಂದರೆ ದೇಗುಲಗಳ ನಾಡು. ಇಲ್ಲಿ ಹಳ್ಳಿ ಹಳ್ಳಿಗಳ್ಲಲೂ ಪುರಾಣ ಪ್ರಸಿದ್ದ ದೇಗುಲಗಳನ್ನು ನೋಡಬಹುದು. ಈ ಪೈಕಿ ಅತ್ಯಂತ ಪ್ರಸಿದ್ಧ ದೇಗುಲಗಳಲ್ಲೊಂದು ಭೂ ವರಾಹಸ್ವಾಮಿ ದೇವಾಲಯ, ಕಲ್ಲಳ್ಳಿ. ಈ ದೇಗುಲ ವಿಷ್ಣುವಿನ ಮೂರನೇ ಅವತಾರಕ್ಕೆ (ವರಾಹಾವತಾರ)ಕ್ಕೆ ಸಮರ್ಪಿತವಾಗಿದೆ. ಈ ದೇವಾಲಯವು ಹೇಮಾವತಿ ನದಿಯ ದಂಡೆಯಲ್ಲಿದ್ದು ಭಕ್ತರನ್ನು ಆಕರ್ಷಿಸುತ್ತಿದೆ. ಈ ದೇಗುಲದಲ್ಲಿರುವ ಶ್ರೀ ಭೂ ವರಾಹ ಸ್ವಾಮಿಯ ವಿಗ್ರಹವು 18 ಅಡಿ ಎತ್ತರವಿದ್ದು, ಬೂದು ಕಲ್ಲಿನಿಂದ ಮಾಡಲ್ಪಟ್ಟಿದೆ. ಇಲ್ಲಿ ವಿಗ್ರಹವು ಕುಳಿತ ಭಂಗಿಯಲ್ಲಿದೆ. ಜೊತೆಗೆ ವರಾಹ […]
ಕರ್ನಾಟಕ ಸರ್ಕಾರದ ಪ್ರಮುಖ ವಿದ್ಯಾರ್ಥಿ ವೇತನ ಯೋಜನೆಗಳು
ನಿಮಗೆ ಕರ್ನಾಟಕ ಸರ್ಕಾರದ ವಿದ್ಯಾರ್ಥಿ ವೇತನ ಯೋಜನೆಗಳ ಬಗ್ಗೆ ಒಂದಷ್ಟು ತಿಳಿದುಕೊಳ್ಳಬೇಕಿದೆಯೇ? ನೀವು ಕರ್ನಾಟಕ ಸರ್ಕಾರ ಕೊಡಮಾಡುವ ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಹರಾಗಿದ್ದೀರೇ? ನೋಡೋಣ ಬನ್ನಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಜೀವನಾಡಿಯೆಂದೇ ಪರಿಗಣಿತವಾಗಿದೆ. ಪ್ರತಿವರ್ಷ, ಅನೇಕ ಇಲಾಖೆಗಳು ಮತ್ತು ನಿಗಮಗಳು ವಿದ್ಯಾರ್ಥಿ ವೇತನವನ್ನು ವಿವಿಧ ಸ್ಥರಗಳಲ್ಲಿ ವಿತರಿಸುತ್ತವೆ. ಈ ವಿದ್ಯಾರ್ಥಿ ವೇತನಗಳನ್ನು ಬಳಸಿಕೊಂಡು ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ವರ್ಷ, ಲಕ್ಷಾಂತರ ವಿದ್ಯಾರ್ಥಿಗಳ ಬದುಕನ್ನು ಈ ವಿದ್ಯಾರ್ಥಿ […]

ರಾಷ್ಟ್ರೀಯ ನೇಮಕಾತಿ ಸಂಸ್ಥೆ – ಸರಕಾರಿ ಉದ್ಯೋಗಕ್ಕಾಗಿ ಒಂದೇ ಸಿಇಟಿ
ಸರಕಾರದ ನಾನಾ ಇಲಾಖೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು, ಬಹು ಪರೀಕ್ಷೆಗಳನ್ನು ಬರೆಯಬೇಕಾದ ಅನಿವಾರ್ಯತೆ ಈಗ ಇದೆ. ಈ ಬಹು ಪರೀಕ್ಷೆ ವ್ಯವಸ್ಥೆಯ ಬದಲಾಗೇ, ಸರಕಾರಿ ಉದ್ಯೋಗಾಕಾಂಕ್ಷಿಗಳು ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವ ಹೊಸ ವ್ಯವಸ್ಥೆ ಸದ್ಯದಲ್ಲೇ ಜಾರಿಗೆ ಬರಲಿದೆ. ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ವ್ಯವಸ್ಥೆಯನ್ನು ರಾಷ್ಟ್ರೀಯ ನೇಮಕಾತಿ ಸಂಸ್ಥೆಯ ಮೂಲಕ ಜಾರಿಗೆ ತರಲು ಕೇಂದ್ರ ಸರಕಾರ ನಿರ್ಧರಿಸಿದೆ. ಇದು, ಸುಮಾರು ೨.೫ ಕೋಟಿ ಯುವ ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲಿದೆ. ಕೇಂದ್ರದ ಈ ಹೊಸ ನಿರ್ಧಾರದ ಪ್ರಕಾರ, […]
