ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ ಕಾರ್ಡ್ . ಇ -ಶ್ರಮ್ ಕಾರ್ಡ್ ಹೆಸರೇ ಸೂಚಿಸುವಂತೆ ಒಂದು ದೇಶವ್ಯಾಪ್ತಿ ಏಕೈಕ ಸಂಖ್ಯೆಯ ಜೊತೆಗೆ ಎಲ್ಲಾ ಕಲ್ಯಾಣ ಯೋಜನೆಗಗಳ ಪ್ರಯೋಜನ ಒದಗಿಸುವ ಹೆಬ್ಬಾಗಿಲು ಎಂದೇ ಪರಿಗಣಿಸಲಾಗಿದೆ. ಅಸಂಘಟಿತ ವಲಯದ ಕಾರ್ಮಿಕರು, […]

ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಲು ತಯಾರಿ ಹೇಗಿದೆ ಗೊತ್ತಾ?
ಕೋವಿಡ್ ೧೯ ನಿಂದ ಬಾಧಿತವಾಗಿರುವ ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಿಕೆ ಸಂಬಂಧ ಸರಕಾರ ನಡೆಸಿರುವ ಸಿದ್ಧತೆಗಳೇನು? ಕೇಂದ್ರ ಸರಕಾರದಿಂದ ಅನುಮೋದನೆಗೊಂಡ ಲಸಿಕೆಗಳನ್ನು ಆ ಬಳಿಕ ಕರ್ನಾಟಕದಲ್ಲಿ ಹಂಚುವಿಕೆ ಸಂಬಂಧ ಮೇಲ್ವಿಚಾರಣೆಗೆ ಒಂದು ಹೈ ಪವರ್ ಸಮಿತಿಯನ್ನು ರಚಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೋವಿಡ್ ೧೯ ಲಸಿಕೆ ಕಾರ್ಯಕ್ರಮದ ಸಿದ್ಧತೆಗಳು: ಕರ್ನಾಟಕದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ ರಾಜ್ಯದ ಕೋವಿಡ್ ೧೯ ಲಸಿಕೆ ಮೇಲ್ವಿಚಾರಣೆ ಸಮಿತಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯುರಪ್ಪ ಅವರು ಕೋವಿಡ್ ೧೯ ವಿರುದ್ಧದ ಹೋರಾಟದ […]

ರಾಷ್ಟ್ರೀಯ ನೇಮಕಾತಿ ಸಂಸ್ಥೆ – ಸರಕಾರಿ ಉದ್ಯೋಗಕ್ಕಾಗಿ ಒಂದೇ ಸಿಇಟಿ
ಸರಕಾರದ ನಾನಾ ಇಲಾಖೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು, ಬಹು ಪರೀಕ್ಷೆಗಳನ್ನು ಬರೆಯಬೇಕಾದ ಅನಿವಾರ್ಯತೆ ಈಗ ಇದೆ. ಈ ಬಹು ಪರೀಕ್ಷೆ ವ್ಯವಸ್ಥೆಯ ಬದಲಾಗೇ, ಸರಕಾರಿ ಉದ್ಯೋಗಾಕಾಂಕ್ಷಿಗಳು ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವ ಹೊಸ ವ್ಯವಸ್ಥೆ ಸದ್ಯದಲ್ಲೇ ಜಾರಿಗೆ ಬರಲಿದೆ. ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ವ್ಯವಸ್ಥೆಯನ್ನು ರಾಷ್ಟ್ರೀಯ ನೇಮಕಾತಿ ಸಂಸ್ಥೆಯ ಮೂಲಕ ಜಾರಿಗೆ ತರಲು ಕೇಂದ್ರ ಸರಕಾರ ನಿರ್ಧರಿಸಿದೆ. ಇದು, ಸುಮಾರು ೨.೫ ಕೋಟಿ ಯುವ ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲಿದೆ. ಕೇಂದ್ರದ ಈ ಹೊಸ ನಿರ್ಧಾರದ ಪ್ರಕಾರ, […]
