ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story
ಭಕ್ತರ ಹರಸುತ್ತಿರುವ ಶ್ರೀ ಭೂ ವರಾಹಸ್ವಾಮಿ ದೇವಾಲಯ
ಮೈಸೂರು ಎಂದರೆ ದೇಗುಲಗಳ ನಾಡು. ಇಲ್ಲಿ ಹಳ್ಳಿ ಹಳ್ಳಿಗಳ್ಲಲೂ ಪುರಾಣ ಪ್ರಸಿದ್ದ ದೇಗುಲಗಳನ್ನು ನೋಡಬಹುದು. ಈ ಪೈಕಿ ಅತ್ಯಂತ ಪ್ರಸಿದ್ಧ ದೇಗುಲಗಳಲ್ಲೊಂದು ಭೂ ವರಾಹಸ್ವಾಮಿ ದೇವಾಲಯ, ಕಲ್ಲಳ್ಳಿ. ಈ ದೇಗುಲ ವಿಷ್ಣುವಿನ ಮೂರನೇ ಅವತಾರಕ್ಕೆ (ವರಾಹಾವತಾರ)ಕ್ಕೆ ಸಮರ್ಪಿತವಾಗಿದೆ. ಈ ದೇವಾಲಯವು ಹೇಮಾವತಿ ನದಿಯ ದಂಡೆಯಲ್ಲಿದ್ದು ಭಕ್ತರನ್ನು ಆಕರ್ಷಿಸುತ್ತಿದೆ. ಈ ದೇಗುಲದಲ್ಲಿರುವ ಶ್ರೀ ಭೂ ವರಾಹ ಸ್ವಾಮಿಯ ವಿಗ್ರಹವು 18 ಅಡಿ ಎತ್ತರವಿದ್ದು, ಬೂದು ಕಲ್ಲಿನಿಂದ ಮಾಡಲ್ಪಟ್ಟಿದೆ. ಇಲ್ಲಿ ವಿಗ್ರಹವು ಕುಳಿತ ಭಂಗಿಯಲ್ಲಿದೆ. ಜೊತೆಗೆ ವರಾಹ […]
ಕರ್ನಾಟಕದಲ್ಲಿ ಉದ್ದಿಮೆ ಪರವಾನಿಗೆಗಳ ಸ್ವಯಂ ನವೀಕರಣ
ದೇಶದ ಉದ್ಯಮ ಸ್ನೇಹಿ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆ ಕರ್ನಾಟಕ ರಾಜ್ಯದ್ದು. ಇದೀಗ ರಾಜ್ಯದಲ್ಲಿ ಉದ್ದಿಮೆ ಪರವಾನಿಗೆಯ ಸ್ವಯಂ- ನವೀಕರಣದ ಕನಸು ನನಸಾಗುತ್ತಿದೆ. ಈವರೆಗೆ, ಕರ್ನಾಟಕದಲ್ಲಿ ಉದ್ಯಮ ಸಂಸ್ಥೆಗಳ ಸ್ಥಾಪನೆ, ನಿಯಂತ್ರಣ ಕಾನೂನುಗಳು ಅತಿ ಕಠಿಣವಾಗಿದ್ದರಿಂದ ಇದು ಪ್ರಾಮುಖ್ಯತೆ ಪಡೆದುಕೊಂಡಿದೆ. ಕಳೆದ ಕೆಲವು ಸಮಯದಿಂದ ಕರ್ನಾಟಕ ಸರ್ಕಾರ ಉದ್ಯಮ ಸ್ನೇಹಿ ರಾಜ್ಯವಾಗುವತ್ತ ಹೆಜ್ಜೆ ಇಡುತ್ತಿದೆ. ರಾಜ್ಯದಲ್ಲಿ ಉದ್ಯಮ ಆರಂಭಿಸುವ ಹಾಗು ನಡೆಸುವ ಸಂಬಂಧ ಇರುವ ನೀತಿ ನಿಯಮಗಳನ್ನು ಸಡಿಲಿಕೆ ಮಾಡುವ ಸಂಬಂಧ […]

ನೇತ್ರದಾನ ಮೂಲಕ ಜೀವಸಾರ್ಥಕತೆ: ನೀವು ನೆನಪಿನಲ್ಲಿಟ್ಟುಕೊಳ್ಳಬೇಕು ಅಂಶಗಳು
ನಮ್ಮ ರಾಜ್ಯದಲ್ಲಿ ಲಕ್ಷಾಂತರ ಮಂದಿ, ತಮ್ಮ ಕುರುಡುತನ ನಿವಾರಿಸಿಕೊಳ್ಳಲು, ನೇತ್ರದಾನಿಗಳ ನಿರೀಕ್ಷೆಯಲ್ಲಿದ್ದಾರೆ. ನೇತ್ರ ದಾನ ಮಹಾದಾನವಾಗಿದ್ದು, ನಮ್ಮ ರಾಜ್ಯದಲ್ಲಿ ನೇತ್ರ ದಾನ ಮಾಡುವುದರಿಂದ ಒಂದು ಅಥವಾ ಹೆಚ್ಚಿನ ವ್ಯಕ್ತಿಗಳಲ್ಲಿ ಅಂಧತ್ವ ಸರಿಪಡಿಸಲು ಸಹಾಯ ಮಾಡಿದಂತಾಗುತ್ತದೆ. ಇದರರ್ಥ ಒಬ್ಬ ವ್ಯಕ್ತಿಯ ನೇತ್ರದಾನದಿಂದ, ಕನಿಷ್ಠ ಇಬ್ಬರು ವ್ಯಕ್ತಿಗಳ ಜೀವನವನ್ನು ಬೆಳಗಿಸಲು ಸಾಧ್ಯವಿದೆ. ಕರ್ನಾಟಕದಲ್ಲಿ ನೇತ್ರ ದಾನ ಎಂದ ಕೂಡಲೇ ನಮಗೆ ನೆನಪಾಗುವುದು ಖ್ಯಾತ ನಟ ಡಾ. ರಾಜ್ ಕುಮಾರ್. ಅವರು ರಾಜ್ಯದಲ್ಲಿ ನೇತ್ರ ದಾನದ ಬಗ್ಗೆ ಸಾಕಷ್ಟು ಜನ […]
