ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಬಡವಿಲಿಂಗ ಶಿವ ದೇವಸ್ಥಾನದ ಆಕರ್ಷಣೆ
ಹಂಪಿಯ ಬಹು ಪುರಾತನ ಹಾಗು ಪ್ರಸಿದ್ಧ ದೇವಾಲಯಗಳಲ್ಲೊಂದು ಬಡವಿಲಿಂಗ ದೇವಸ್ಥಾ. ಇದು ಹಂಪಿಯಲ್ಲಿ ಶಿವನಿಗೆ ಅರ್ಪಿತವಾದ ಒಂದು ಅದ್ಭುತ ಕುಸುರಿ ಕಲೆಯ ದೇವಾಲಯವಾಗಿದೆ. ಈ ದೇವಸ್ಥಾನದಲ್ಲಿ ಹಿಂದೂಗಳ ಆರಾಧ್ಯ ದೈವ ಶಿವನನ್ನು ಲಿಂಗ ರೂಪದಲ್ಲಿ ಪೂಜಿಸಲಾಗುತ್ತದೆ. ಬೃಹದಾಕಾರದ ಶಿವಲಿಂಗ ಇಲ್ಲಿಯ ಪ್ರಧಾನ ಆಕರ್ಷಣೆ. ಬಡವಿಲಿಂಗ ದೇವಸ್ಥಾನವು ಹಂಪಿಯ ಲಕ್ಷ್ಮಿ ನರಸಿಂಹ ದೇವಾಲಯದ ಬಳಿ ಇದೆ. ವರ್ಷದ ಎಲ್ಲ ದಿನಗಳಲ್ಲೂ ಪ್ರವಾಸಿಗರು ಮತ್ತು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡಿ ಪುನೀತರಾಗುತ್ತಾರೆ. ಕೆಲವು ಮಹತ್ವದ ಮಾಹಿತಿಗಳು ಭೇಟಿಯ […]
ಕರ್ನಾಟಕದಲ್ಲಿ ಉದ್ದಿಮೆ ಪರವಾನಿಗೆಗಳ ಸ್ವಯಂ ನವೀಕರಣ
ದೇಶದ ಉದ್ಯಮ ಸ್ನೇಹಿ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆ ಕರ್ನಾಟಕ ರಾಜ್ಯದ್ದು. ಇದೀಗ ರಾಜ್ಯದಲ್ಲಿ ಉದ್ದಿಮೆ ಪರವಾನಿಗೆಯ ಸ್ವಯಂ- ನವೀಕರಣದ ಕನಸು ನನಸಾಗುತ್ತಿದೆ. ಈವರೆಗೆ, ಕರ್ನಾಟಕದಲ್ಲಿ ಉದ್ಯಮ ಸಂಸ್ಥೆಗಳ ಸ್ಥಾಪನೆ, ನಿಯಂತ್ರಣ ಕಾನೂನುಗಳು ಅತಿ ಕಠಿಣವಾಗಿದ್ದರಿಂದ ಇದು ಪ್ರಾಮುಖ್ಯತೆ ಪಡೆದುಕೊಂಡಿದೆ. ಕಳೆದ ಕೆಲವು ಸಮಯದಿಂದ ಕರ್ನಾಟಕ ಸರ್ಕಾರ ಉದ್ಯಮ ಸ್ನೇಹಿ ರಾಜ್ಯವಾಗುವತ್ತ ಹೆಜ್ಜೆ ಇಡುತ್ತಿದೆ. ರಾಜ್ಯದಲ್ಲಿ ಉದ್ಯಮ ಆರಂಭಿಸುವ ಹಾಗು ನಡೆಸುವ ಸಂಬಂಧ ಇರುವ ನೀತಿ ನಿಯಮಗಳನ್ನು ಸಡಿಲಿಕೆ ಮಾಡುವ ಸಂಬಂಧ […]

ಹಂಪಿ: ವಿರೂಪಾಕ್ಷ ದೇಗುಲವೆಂಬ ವಿಸ್ಮಯ
ಹಂಪಿಯ ಹೆಮ್ಮೆಗಳಲ್ಲೊಂದು ಇಲ್ಲಿನ ಶ್ರೀ ವಿರೂಪಾಕ್ಷ ದೇವಾಲಯ. ಇದು ಮೂಲತಃ ಶಿವನಿಗೆ ಅರ್ಪಿತವಾಗಿದೆ. ಬೆಂಗಳೂರಿನಿಂದ ಸುಮಾರು ೩೫೦ ಕಿಲೋಮೀಟರ್ ದೂರದಲ್ಲಿರುವ ಹಂಪಿ ದಕ್ಷಿಣ ಭಾರತದ ಅತಿ ವಿಶಿಷ್ಟ ಹಾಗು ಜನಪ್ರಿಯ ದೇವಾಲಯಗಳ ನಗರ. ಇದು ಯುನೆಸ್ಕೋದ ವಿಶ್ವ ಪರಂಪರೆಯ ತಾಣಗಳಲ್ಲಿ ಒಂದೆಂಬ ಖ್ಯಾತಿ ಗಳಿಸಿದೆ. ಶ್ರೀ ವಿರೂಪಾಕ್ಷ ದೇವಾಲಯವು ಮೂಲತಃ ಒಂದು ಶಿವ ಪರಂಪರೆಯ ದೇಗುಲವಾಗಿದ್ದು, ಹಂಪಿಯ ಅತ್ಯಂತ ಜನಪ್ರಿಯ ಪ್ರವಾಸಿ ಆಕರ್ಷಣೆ ಎಂದರೆ ತಪ್ಪಾಗಲಾರದು. ಇದನ್ನು ಕಟ್ಟಿಸಿದ್ದು ರಾಜ ದೇವ ರಾಯ ೨ […]
