ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕರ್ನಾಟಕದಲ್ಲಿ ಚುನಾವಣಾ ಗುರುತಿನ ಚೀಟಿಗೆ ಅರ್ಜಿ ಸಲ್ಲಿಕೆ ಹೇಗೆ?
ಚುನಾವಣಾ ಆಯೋಗ ನೀಡುವ, ಚುನಾವಣಾ ಗುರುತಿನ ಚೀಟಿ (ಮತದಾರರ ಗುರುತಿನ ಚೀಟಿ), ನಮ್ಮ ನಾಗರಿಕತ್ವ ಹಾಗೂ ರಾಷ್ಟ್ರೀಯತೆ ನಿರ್ಧರಿಸಲು ನೆರವು ನೀಡುವ ಅತ್ಯಂತ ಪ್ರಮುಖ ದಾಖಲೆ. ಈ ಗುರುತಿನ ಚೀಟಿ, ಪ್ರಾಥಮಿಕವಾಗಿ, ನಾವು ಚುನಾವಣೆಯಲ್ಲಿ ಮತ ಚಲಾಯಿಸಲು, ದಾಖಲೆಯಾಗಿ ಗುರುತಿಸಲ್ಪಟ್ಟಿದೆ. ಇದರ ಜೊತೆಗೆ, ಸರಕಾರದ ಹಾಗೂ ಇತರ ಸಂಸ್ಥೆಗಳ ನಾನಾ ಸೌಲಭ್ಯ, ಪಡೆಯಲು ಇದನ್ನು ಗುರುತಿನ ದಾಖಲೆಯಾಗಿ ಬಳಸಬಹುದು. ಇಲ್ಲಿ, ಈ ಗುರುತಿನ ಚೀಟಿಗೆ ಕರ್ನಾಟಕದಲ್ಲಿ ಅರ್ಜಿ ಸಲ್ಲಿಸಿ, ಪಡೆಯುವುದು ಹೇಗೆ ಎಂಬುದರ ಬಗ್ಗೆ ಉಪಯುಕ್ತ ಮಾಹಿತಿ […]

ಕೋವಿಡ್ ಸಂತ್ರಸ್ತ ಮಕ್ಕಳಿಗೆ ಬಾಲ ಸ್ವರಾಜ್ – ಬಾಲ ಸೇವಾ ಯೋಜನೆ
ಕೋವಿಡ್ ೧೯ ಸಾಂಕ್ರಾಮಿಕ ರೋಗ ಹಲವಾರು ಚಿಕ್ಕ ಮಕ್ಕಳನ್ನು ಅನಾಥವಾಗಿಸಿದೆ. ಈ ಹಿನ್ನಲೆಯಲ್ಲಿ ನೊಂದ ಮಕ್ಕಳ ರಕ್ಷಣೆ ಹಾಗು ಪೋಷಣೆಗೆ ಕೇಂದ್ರ ಹಾಗು ರಾಜ್ಯ ಸರಕಾರಗಳೆರಡೂ ಮುಂದಾಗಿವೆ. ರಾಜ್ಯ ಸರಕಾರ ಬಾಲ ಸೇವಾ ಯೋಜನೆ ಹಾಗು ಕೇಂದ್ರ ಸರಕಾರ ಬಾಲ್ ಸ್ವರಾಜ್ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ಕೋವಿಡ್ ೧೯ ಮೊದಲ ಹಾಗು ದ್ವಿತೀಯಯ ಅಲೆಗಳಲ್ಲಿ ದೇಶಾದ್ಯಂತ ಸುಮಾರು ೩೦,೦೦೦ ಕ್ಕೂ ಅಧಿಕ ಕುಟುಂಬಗಳಲ್ಲಿ ಮಕ್ಕಳು ತಮ್ಮ ಇಬ್ಬರು ಪೋಷಕರು […]

ಕೋಲಾರದ ಕೀರ್ತಿ ಕೋಟಿಲಿಂಗೇಶ್ವರ ದೇವಾಲಯ
ನಮ್ಮ ರಾಜ್ಯದ ಪ್ರಖ್ಯಾತ ಶಿವ ದೇಗುಲಗಳಲ್ಲೊಂದು ಕೋಲಾರ ಜಿಲ್ಲೆಯ ಕೋಟಿಲಿಂಗೇಶ್ವರ ದೇಗುಲ. ಇಲ್ಲಿಗೆ ದಕ್ಷಿಣ ಭಾರತದಾದ್ಯಂತದಿಂದ ಭಕ್ತಾದಿಗಳು ಭೇಟಿ ನೀಡುತ್ತಾರೆ. ಇದು ಜಿಲ್ಲೆಯ ಕಮ್ಮಸಂದ್ರ ಎಂಬ ಸಣ್ಣ ಹಳ್ಳಿಯಲ್ಲಿದೆ. ಈ ದೇಗುಲದ ವಿಶೇಷತೆ ಎಂದರೆ, ಇಲ್ಲಿ, ವಿಶ್ವದ ಅತಿದೊಡ್ಡ ಮತ್ತು ಎತ್ತರದ ಶಿವಲಿಂಗವಿದೆ. ಈ ದೇವಾಲಯಕ್ಕೆ ಪ್ರತಿ ವರ್ಷ ೨ ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿ ಕೃತಾರ್ಥರಾಗುತ್ತಿದ್ದರೆ. ಇದು ಈ ದೇಗುಲದ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಈ ದೇಗುಲ ಮಹಾ ಶಿವರಾತ್ರಿ ಸಂಭ್ರಮಾಚರಣೆಗೆ ಬಲು […]
