ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕಲ್ಲಿನಲ್ಲಿ ಮೂಡಿದೆ ಹಜಾರ ರಾಮ ದೇಗುಲದ ಕಥೆ
ಹಂಪಿಯ ಇನ್ನೊಂದು ಪ್ರಮುಖ ದೇಗುಲವೆಂದರೆ ಅದು ಹಜಾರ ರಾಮ ದೇವಸ್ಥಾನ. ಸಣ್ಣ ದೇಗುಲವಾದರೂ ಇದು ಅತ್ಯಂತ ನಯನ ಮನೋಹರವಾದ ಸುಂದರ ದೇಗುಲ. ಇದು ಹಂಪಿಯ ಮುಕುಟ ಮಣಿಯಂತಹ ರಾಜ ಆಡಳಿತ ಅರಮನೆ ಪ್ರದೇಶದ ಮಧ್ಯದಲ್ಲಿದೆ. ಈ ದೇವಾಲಯವು ಹಿಂದೂ ದೇವತೆಯಾದ ಶ್ರೀ ರಾಮನಿಗೆ ಸಮರ್ಪಿತಗೊಂಡ ದೇಗುಲ. ಇಲ್ಲಿ ಶ್ರೀ ರಾಮನೇ ಆರಾಧ್ಯ ದೈವ. ವಿಜಯ ನಗರ ಅರಸರ ಆಳ್ವಿಕೆ ಕಾಲದಲ್ಲಿ ಇದು ರಾಜ ಮನೆತನದ ಖಾಸಗಿ ದೇವಾಲಯವಾಗಿತ್ತು. ಈ ದೇಗುಲ ವಿಜಯನಗರ ರಾಜಮನೆತನದ ಪಟ್ಟದ […]

ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಲು ತಯಾರಿ ಹೇಗಿದೆ ಗೊತ್ತಾ?
ಕೋವಿಡ್ ೧೯ ನಿಂದ ಬಾಧಿತವಾಗಿರುವ ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಿಕೆ ಸಂಬಂಧ ಸರಕಾರ ನಡೆಸಿರುವ ಸಿದ್ಧತೆಗಳೇನು? ಕೇಂದ್ರ ಸರಕಾರದಿಂದ ಅನುಮೋದನೆಗೊಂಡ ಲಸಿಕೆಗಳನ್ನು ಆ ಬಳಿಕ ಕರ್ನಾಟಕದಲ್ಲಿ ಹಂಚುವಿಕೆ ಸಂಬಂಧ ಮೇಲ್ವಿಚಾರಣೆಗೆ ಒಂದು ಹೈ ಪವರ್ ಸಮಿತಿಯನ್ನು ರಚಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೋವಿಡ್ ೧೯ ಲಸಿಕೆ ಕಾರ್ಯಕ್ರಮದ ಸಿದ್ಧತೆಗಳು: ಕರ್ನಾಟಕದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ ರಾಜ್ಯದ ಕೋವಿಡ್ ೧೯ ಲಸಿಕೆ ಮೇಲ್ವಿಚಾರಣೆ ಸಮಿತಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯುರಪ್ಪ ಅವರು ಕೋವಿಡ್ ೧೯ ವಿರುದ್ಧದ ಹೋರಾಟದ […]

ಕರುನಾಡಿನ ಶಿವರಾತ್ರಿ ಸಂಭ್ರಮ
ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದು ಶಿವರಾತ್ರಿ. ಪ್ರತಿ ವರ್ಷ ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಪ್ರತಿವರ್ಷ ಫೆಬ್ರವರಿ -ಮಾರ್ಚ್ ತಿಂಗಳಿನಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಕರ್ನಾಟಕ ಶಿವನ ದೇಗುಲಗಳಿಗೆ ಪ್ರಸಿದ್ಧ. ಈ ಹಬ್ಬವನ್ನು ಶಿವನ ದೇಗುಲಗಳಲ್ಲಿ ಜಾತಿ- ಮತ- ಪಂಥ ಬೇಧವಿಲ್ಲದೆ ಆಚರಿಸಲಾಗುತ್ತದೆ. ಈ ಹಬ್ಬದ ಪ್ರಮುಖ ಆಚರಣೆಯೆಂದರೆ ಶಿವನಾಮ ಸ್ಮರಣೆ (ಪಂಚಾಕ್ಷರಿ ಮಂತ್ರ) ಹಾಗು ರಾತ್ರಿ ಜಾಗರಣೆ. ಮರುದಿನ ಪವಿತ್ರ ಸ್ನಾನದೊಂದಿಗೆ ಈ ಹಬ್ಬದ ಆಚರಣೆ ಮುಕ್ತಾಯಗೊಳ್ಳುತ್ತದೆ. […]
