ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕರ್ನಾಟಕದಲ್ಲಿ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಅಥವಾ ಪಿಎಂ ಕಿಸಾನ್
ಇತ್ತೀಚಿನ ದಿನಗಳಲ್ಲಿ ಅತ್ಯಂತ ಹೆಚ್ಚು ಚರ್ಚೆಗೆ ಒಳಗಾಗಿರುವ, ಜನಪ್ರಿಯ ಯೋಜನೆಯೆಂದರೆ, ಅದು ಪಿಎಂ ಕಿಸಾನ್. ಕರ್ನಾಟಕದಲ್ಲಿ, ಈ ಯೋಜನೆಯನ್ನು ನಾನಾ ಇಲಾಖೆಗಳ ಸಹಯೋಗದಲ್ಲಿ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ, ಜಾರಿಗೊಳಿಸಲಾಗಿದೆ. ಸಣ್ಣ ಹಾಗೂ ಅತಿ ಸಣ್ಣ ಹಿಡುವಳಿಯ ರೈತರನ್ನು ಈ ಯೋಜನೆಯಡಿ ತರಲಾಗಿದೆ. ಈ ಯೋಜನೆಯ ಧ್ಯೇಯವೆಂದರೆ, ರೈತರಿಗೆ ಹಣಕಾಸಿನ ನೆರವು ನೀಡುವುದು. ಈ ಯೋಜನೆಯನ್ನು 2019ರ ಸಾರ್ವತ್ರಿಕ ಚುನಾವಣೆಯ ಕೆಲವೇ ಸಮಯದ ಮೊದಲು ಪ್ರಧಾನ ಮಂತ್ರಿಗಳು ಘೋಷಿಸಿದರು. ಈ ಯೋಜನೆಯ ಪ್ರಮುಖ ಉದ್ದೇಶವೆಂದರೆ, ಸಣ್ಣ ಹಾಗೂ […]

ಕರ್ನಾಟಕದಲ್ಲಿ ವಿವಾಹ ನೋಂದಣಿ ಪತ್ರ ಪಡೆಯುವುದು ಹೇಗೆ?
ವಿವಾಹ ನೋಂದಣಿ ಪತ್ರ ದಂಪತಿಯ ವೈವಾಹಿಕ ಸಂಬಂಧವನ್ನು ಶ್ರುತಪಡಿಸುವ ಕಾನೂನು ಬದ್ಧ ದಾಖಲೆ ಪತ್ರವಾಗಿದೆ. ಇಂದು ಅತಿ ಅಗತ್ಯವಾದ ದಾಖಲೆಪತ್ರಗಳಲ್ಲಿ ಒಂದು; ಅದರಲ್ಲೂ ಮುಖ್ಯವಾಗಿ ವಿವಾಹಿತ ಮಹಿಳೆಯರಿಗೆ. ಭಾರತದಲ್ಲಿ ನಾನಾ ಕಾನೂನುಗಳ ಮೂಲಕ ವಿವಾಹವನ್ನು ನೋಂದಣಿ ಮಾಡಿಸಿಕೊಳ್ಳಬಹುದು. ಈ ಪೈಕಿ ಮುಖ್ಯ ಕಾನೂನುಗಳೆಂದರೆ, ಹಿಂದೂ ಮದುವೆ ಕಾನೂನು 1955, ವಿಶೇಷ ಮದುವೆ ಕಾನೂನು 1954, ಪಾರ್ಸಿ ಮದುವೆ ಕಾನೂನು ಹಾಗೂ ವಿಚ್ಛೇದನ ಕಾನೂನು 1936. ಹಿಂದೂ ವೈವಾಹಿಕ ಕಾಯ್ದೆ ಹಿಂದೂಗಳಿಗೆ ಮಾತ್ರ ಅನ್ವಯಿಸುತ್ತದೆ. ಅಂದರೆ, ಹಿಂದೂ ಧರ್ಮಿಯರು, […]

ಕರ್ನಾಟಕ ಕೋವಿಡ್ ಪ್ರಕರಣಗಳ ಜಿಲ್ಲಾವಾರು ವಿವರ
ಕರ್ನಾಟಕದಲ್ಲಿ ದಿನೇ ದಿನೇ ಕೋವಿಡ್ 19 ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಶುಕ್ರವಾರ ಕೇವಲ 2,960 ಮಂದಿಯಲ್ಲಿ ಕೋವಿಡ್ 19 ಪತ್ತೆಯಾಗಿದೆ. 2,701 ಕೋವಿಡ್ 19 ರೋಗಿಗಳು ಗುಣಮುಖರಾಗಿದ್ದರೆ. 19 ಮಂದಿ ಕೋವಿಡ್ ಗೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ, ರಾಜ್ಯದಲ್ಲಿ ಕೋವಿಡ್ 19 ಸಕ್ರಿಯ ಪ್ರಕರಣಗಳ ಸಂಖ್ಯೆ 33,319ಕ್ಕೆ ಕುಸಿದಿದೆ. ಈವರೆಗೆ, 7,97,204 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.11,347 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಈವರೆಗೆ ಕರ್ನಾಕದಲ್ಲಿ 8,41,889 ಮಂದಿ ಕೋವಿಡ್ ತುತ್ತಾಗಿದ್ದಾರೆ. Also see, In English: […]
