ಮೈಸೂರು ಎಂದರೆ ದೇಗುಲಗಳ ನಾಡು. ಇಲ್ಲಿ ಹಳ್ಳಿ ಹಳ್ಳಿಗಳ್ಲಲೂ ಪುರಾಣ ಪ್ರಸಿದ್ದ ದೇಗುಲಗಳನ್ನು ನೋಡಬಹುದು. ಈ ಪೈಕಿ ಅತ್ಯಂತ ಪ್ರಸಿದ್ಧ ದೇಗುಲಗಳಲ್ಲೊಂದು ಭೂ ವರಾಹಸ್ವಾಮಿ ದೇವಾಲಯ, ಕಲ್ಲಳ್ಳಿ. ಈ ದೇಗುಲ ವಿಷ್ಣುವಿನ ಮೂರನೇ ಅವತಾರಕ್ಕೆ (ವರಾಹಾವತಾರ)ಕ್ಕೆ ಸಮರ್ಪಿತವಾಗಿದೆ. ಈ … [Read More...]
Featured Story

ಜ್ಞಾನ ದೇವತೆಯ ದೇಗುಲ ಶೃಂಗೇರಿ ಶಾರದಾ ಪೀಠ
ಶೃಂಗೇರಿ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ, ಮಲೆನಾಡಿನ ತಪ್ಪಲಲ್ಲಿರುವ ಒಂದು ಪುಟ್ಟ ಪಟ್ಟಣ. ಶ್ರೀ ಶಾರದಾಂಬೆಯ ದೇಗುಲಕ್ಕೆ ಹೆಸರುವಾಸಿಯಾಗಿರುವ ಈ ಪಟ್ಟಣವು ಕರ್ನಾಟಕದ ಪವಿತ್ರ ನದಿ ತುಂಗಾ ನದಿಯ ದಡದಲ್ಲಿದೆ. ಶೃಂಗೇರಿ ಕರ್ನಾಟಕದ ಪ್ರಮುಖ ನಗರಗಳಾಗಿರುವ ಮಂಗಳೂರಿನಿಂದ 107 ಕಿಮೀ ಮತ್ತು … [Read More...]

ಕನ್ನಡ ನೆಲದ ನಾಡದೇವತೆ ಮೈಸೂರಿನ ಶ್ರೀ ಚಾಮುಂಡೇಶ್ವರಿ
ಈ ಭಜನಾ ಪದ್ಯ ಕೇಳಿ ಬಾರದ ಮನೆಗಳು ಕರ್ನಾಟಕದಲ್ಲಿಲ್ಲ. ಈ ಭಜನೆ ಮೈಸೂರಿನ ಚಾಮುಂಡೇಶ್ವರಿ ದೇವಿಯ ಸ್ತುತಿ. ಕರ್ನಾಟಕದ ನಾಡದೇವತೆ ಎಂದೇ ಪ್ರಸಿದ್ದವಾಗಿರುವ ಶ್ರೀ ಚಾಮುಂಡೇಶ್ವರಿ ದೇಗುಲದ ಬಗ್ಗೆಗಿನ ವಿವರ ಇಲ್ಲಿದೆ. ಕರ್ನಾಟಕದ ಪ್ರಸಿದ್ಧ ದೇವಾಲಯಗಳ ಸಾಲಿನಲ್ಲಿ ಚಾಮುಂಡಿ ಬೆಟ್ಟ … [Read More...]
Featured Story
Featured Story
Featured Story
ಕರ್ನಾಟಕದಲ್ಲಿ ಉದ್ದಿಮೆ ಪರವಾನಿಗೆಗಳ ಸ್ವಯಂ ನವೀಕರಣ
ದೇಶದ ಉದ್ಯಮ ಸ್ನೇಹಿ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆ ಕರ್ನಾಟಕ ರಾಜ್ಯದ್ದು. ಇದೀಗ ರಾಜ್ಯದಲ್ಲಿ ಉದ್ದಿಮೆ ಪರವಾನಿಗೆಯ ಸ್ವಯಂ- ನವೀಕರಣದ ಕನಸು ನನಸಾಗುತ್ತಿದೆ. ಈವರೆಗೆ, ಕರ್ನಾಟಕದಲ್ಲಿ ಉದ್ಯಮ ಸಂಸ್ಥೆಗಳ ಸ್ಥಾಪನೆ, ನಿಯಂತ್ರಣ ಕಾನೂನುಗಳು ಅತಿ ಕಠಿಣವಾಗಿದ್ದರಿಂದ ಇದು ಪ್ರಾಮುಖ್ಯತೆ ಪಡೆದುಕೊಂಡಿದೆ. ಕಳೆದ ಕೆಲವು ಸಮಯದಿಂದ ಕರ್ನಾಟಕ ಸರ್ಕಾರ ಉದ್ಯಮ ಸ್ನೇಹಿ ರಾಜ್ಯವಾಗುವತ್ತ ಹೆಜ್ಜೆ ಇಡುತ್ತಿದೆ. ರಾಜ್ಯದಲ್ಲಿ ಉದ್ಯಮ ಆರಂಭಿಸುವ ಹಾಗು ನಡೆಸುವ ಸಂಬಂಧ ಇರುವ ನೀತಿ ನಿಯಮಗಳನ್ನು ಸಡಿಲಿಕೆ ಮಾಡುವ ಸಂಬಂಧ […]

ಕರ್ನಾಟಕದ “ನಯಾಗರ” ಜೋಗ ಜಲಪಾತ
ಜೋಗದ ಸಿರಿ ಬೆಳಕಿನಲ್ಲಿ… ಸಾಯೋದಕ್ಕೆ ಮುನ್ನ ನೋಡು ಜೋಗದ ಗುಂಡಿ…. ಹೀಗೆ ಕನ್ನಡ ಮನೆ -ಮನಗಳಲ್ಲಿ ಪ್ರಸಿದ್ದವಾಗಿರುವ ಜಲಪಾತ ಜೋಗ ಜಲಪಾತ. ಇದು ಉತ್ತರ ಕನ್ನಡ ಹಾಗು ಶಿವಮೊಗ್ಗ ಜಿಲ್ಲೆಗಳ ಗಡಿ ಭಾಗದಲ್ಲಿ. ಶಿವಮೊಗ್ಗ ನಗರದಿಂದ ೧೦೦ ಕಿಲೋ ಮೀಟರ್ ದೂರದಲ್ಲಿರುವ ಈ ಜಲಪಾತ ನೋಡಲು ಎರಡು ಕಣ್ಣುಗಳು ಸಾಲದು. ಪಶ್ಚಿಮ ಘಟ್ಟ ಶ್ರೇಣಿಯಲ್ಲಿ ಹುಟ್ಟಿ ಪಶ್ಚಿಮಾಭಿಮುಖವಾಗಿ ಹರಿಯುವ ಶರಾವತಿ ನದಿ ಇಲ್ಲಿ ರಾಜ, ರಾಣಿ, ರೋರರ್ ಮತ್ತು ರಾಕೆಟ್ ಎಂಬ ನಾಲ್ಕು ಭವ್ಯವಾದ ಜಲಪಾತದ ರೂಪದಲ್ಲಿ […]

ಕೋಲಾರದ ಕೀರ್ತಿ ಕೋಟಿಲಿಂಗೇಶ್ವರ ದೇವಾಲಯ
ನಮ್ಮ ರಾಜ್ಯದ ಪ್ರಖ್ಯಾತ ಶಿವ ದೇಗುಲಗಳಲ್ಲೊಂದು ಕೋಲಾರ ಜಿಲ್ಲೆಯ ಕೋಟಿಲಿಂಗೇಶ್ವರ ದೇಗುಲ. ಇಲ್ಲಿಗೆ ದಕ್ಷಿಣ ಭಾರತದಾದ್ಯಂತದಿಂದ ಭಕ್ತಾದಿಗಳು ಭೇಟಿ ನೀಡುತ್ತಾರೆ. ಇದು ಜಿಲ್ಲೆಯ ಕಮ್ಮಸಂದ್ರ ಎಂಬ ಸಣ್ಣ ಹಳ್ಳಿಯಲ್ಲಿದೆ. ಈ ದೇಗುಲದ ವಿಶೇಷತೆ ಎಂದರೆ, ಇಲ್ಲಿ, ವಿಶ್ವದ ಅತಿದೊಡ್ಡ ಮತ್ತು ಎತ್ತರದ ಶಿವಲಿಂಗವಿದೆ. ಈ ದೇವಾಲಯಕ್ಕೆ ಪ್ರತಿ ವರ್ಷ ೨ ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿ ಕೃತಾರ್ಥರಾಗುತ್ತಿದ್ದರೆ. ಇದು ಈ ದೇಗುಲದ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಈ ದೇಗುಲ ಮಹಾ ಶಿವರಾತ್ರಿ ಸಂಭ್ರಮಾಚರಣೆಗೆ ಬಲು […]