ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಮೈಸೂರು ಯೋಗ ನಗರಿಯಾದ ಇತಿಹಾಸ
ಮೈಸೂರು ಎಂದ ಕೂಡಲೇ ನಮ್ಮ ಮನ್ಸಸ್ಸಿನಲ್ಲಿ ಮೂಡುವ ಚಿತ್ರಣ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟದ ಮೇಲಿರುವ ಶ್ರೀ ಚಾಮುಂಡೇಶ್ವರಿ ದೇಗುಲ, ಬಂಡೀಪುರ, ನಾಗರಹೊಳೆ, ಹಾಗು ನಂಜನಗೂಡಿನ ಶ್ರೀ ನಂಜುಂಡೇಶ್ವರ ದೇವಾಲಯ. ಸಾಂಸ್ಕೃತಿಕ ನಗರಿ ಎಂದೇ ಪ್ರಖ್ಯಾತವಾಗಿರುವ ನಮ್ಮ ಮೈಸೂರು ಭಾರತದ ಯೋಗದ ಕೇಂದ್ರ ಎಂದು ಕರೆಯಲ್ಪಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ನಮ್ಮ ಅರಮನೆ ನಗರಿ ಮೈಸೂರಿಗೆ ಈ ಯೋಗ ನಗರಿ ಎಂಬ ಬಿರುದು ದೊರೆತಿರುವುದರ ಹಿಂದಿನ ಇತಿಹಾಸವನ್ನು ತಿಳಿಯಲು ಬಯಸುವಿರಾ? ಇಲ್ಲಿಗೆ ಮೈಸೂರಿನ ಯೋಗ ಇತಿಹಾಸ. 2022 […]

ಬಡವಿಲಿಂಗ ಶಿವ ದೇವಸ್ಥಾನದ ಆಕರ್ಷಣೆ
ಹಂಪಿಯ ಬಹು ಪುರಾತನ ಹಾಗು ಪ್ರಸಿದ್ಧ ದೇವಾಲಯಗಳಲ್ಲೊಂದು ಬಡವಿಲಿಂಗ ದೇವಸ್ಥಾ. ಇದು ಹಂಪಿಯಲ್ಲಿ ಶಿವನಿಗೆ ಅರ್ಪಿತವಾದ ಒಂದು ಅದ್ಭುತ ಕುಸುರಿ ಕಲೆಯ ದೇವಾಲಯವಾಗಿದೆ. ಈ ದೇವಸ್ಥಾನದಲ್ಲಿ ಹಿಂದೂಗಳ ಆರಾಧ್ಯ ದೈವ ಶಿವನನ್ನು ಲಿಂಗ ರೂಪದಲ್ಲಿ ಪೂಜಿಸಲಾಗುತ್ತದೆ. ಬೃಹದಾಕಾರದ ಶಿವಲಿಂಗ ಇಲ್ಲಿಯ ಪ್ರಧಾನ ಆಕರ್ಷಣೆ. ಬಡವಿಲಿಂಗ ದೇವಸ್ಥಾನವು ಹಂಪಿಯ ಲಕ್ಷ್ಮಿ ನರಸಿಂಹ ದೇವಾಲಯದ ಬಳಿ ಇದೆ. ವರ್ಷದ ಎಲ್ಲ ದಿನಗಳಲ್ಲೂ ಪ್ರವಾಸಿಗರು ಮತ್ತು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡಿ ಪುನೀತರಾಗುತ್ತಾರೆ. ಕೆಲವು ಮಹತ್ವದ ಮಾಹಿತಿಗಳು ಭೇಟಿಯ […]

ಕರ್ನಾಟಕ ಬಜೆಟ್ 2024: ಮುಖ್ಯಾಂಶಗಳು
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ 15ನೇ ಬಜೆಟ್ ಮಂಡಿಸಿದರು. ಐದು ಖಾತರಿ ಯೋಜನೆಗಳ ಅನುಷ್ಠಾನದ ಜೊತೆ ಜೊತೆಗೆ, ರಾಜ್ಯದ ಅಭಿವೃದ್ಧಿಗೆ ಈ ಬಜೆಟ್ ನಲ್ಲಿ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಐದು ಗ್ಯಾರಂಟಿ ಯೋಜನೆಗಳಿಗೆ ಹಣ ನೀಡುತ್ತಲೇ ಈ ಬಾರಿ ಮುಖ್ಯ ಮಂತ್ರಿಯವರು ತಮ್ಮ ದಾಖಲೆಯ ೧೫ನೇ ಬಜೆಟ್ ನಲ್ಲಿ ನಾನಾ ಹೊಸ ಘೋಷಣೆಗಳನ್ನು ಮಾಡಿದ್ದಾರೆ. ನಿರೀಕ್ಷೆಯಂತೆ ಕೃಷಿ, ಅರೋಗ್ಯ, ಗ್ರಾಮೀಣಾಭಿವೃದ್ಧಿ, ಐಟಿ & ಬಿಟಿ ಕ್ಷೇತ್ರಗಳಿಗೆ ಹೆಚ್ಚಿನ ನೆರವು ಪ್ರಕಟಿಸಲಾಗಿದೆ. ಬಜೆಟ್ ಪ್ರಕಾರ ರಾಜ್ಯದ ಆದಾಯದ […]
