ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಸಕಲ ಭಾಗ್ಯವಿದಾತೆ ಗೊರವನಹಳ್ಳಿ ಮಹಾಲಕ್ಷ್ಮಿ
ನಮ್ಮ ದೇಶದಲ್ಲಿ ನಮ್ಮ ರಾಜ್ಯ ಪ್ರವಾಸಿಗರ ಆಕರ್ಷಣೆಯಲ್ಲಿ ನಾಲ್ಕನೇ ಅತ್ಯಂತ ಜನಪ್ರಿಯ ತಾಣ ಎಂದೇ ಪ್ರಸಿದ್ದಿಯಾಗಿದೆ. ಇದಕ್ಕೆ ಬಹು ಮುಖ್ಯ ಕಾರಣವೆಂದರೆ, ನಮ್ಮ ರಾಜ್ಯದ ಪ್ರವಾಸಿ ತಾಣಗಳು ದೇಶ-ವಿದೇಶಗಳಲ್ಲಿ ಹೆಸರುವಾಸಿಯಾಗಿವೆ. ಅದರಲ್ಲಿಯೂ ಇಲ್ಲಿನ ಆಧ್ಯಾತ್ಹ್ಮಿಕ ಕ್ಷೇತ್ರಗಳಿಗೆ ಎಲ್ಲೆಡೆಯಿಂದ ಪ್ರವಾಸಿಗರು ಆಗಮಿಸುತ್ತಾರೆ. ಇಂತಹ ಒಂದು ಪ್ರಸಿದ್ಧ ದೇಗುಲವೆಂದರೆ, ತುಮಕೂರು ಜಿಲ್ಲೆಯ ಕೊರಟಗೆರೆಯ ಗೊರವನಹಳ್ಳಿಯಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಸ್ಥಾನ. ಈ ದೇಗುಲದ ಹೆಸರೇ ಸೂಚಿಸುವಂತೆ, ಈ ದೇವಾಲಯವು ಭಗವಾನ್ ಶ್ರೀ ಮಹಾವಿಷ್ಣುವಿನ ಪತ್ನಿ ಮತ್ತು […]

ಕರ್ನಾಟಕದಲ್ಲಿ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಅಥವಾ ಪಿಎಂ ಕಿಸಾನ್
ಇತ್ತೀಚಿನ ದಿನಗಳಲ್ಲಿ ಅತ್ಯಂತ ಹೆಚ್ಚು ಚರ್ಚೆಗೆ ಒಳಗಾಗಿರುವ, ಜನಪ್ರಿಯ ಯೋಜನೆಯೆಂದರೆ, ಅದು ಪಿಎಂ ಕಿಸಾನ್. ಕರ್ನಾಟಕದಲ್ಲಿ, ಈ ಯೋಜನೆಯನ್ನು ನಾನಾ ಇಲಾಖೆಗಳ ಸಹಯೋಗದಲ್ಲಿ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ, ಜಾರಿಗೊಳಿಸಲಾಗಿದೆ. ಸಣ್ಣ ಹಾಗೂ ಅತಿ ಸಣ್ಣ ಹಿಡುವಳಿಯ ರೈತರನ್ನು ಈ ಯೋಜನೆಯಡಿ ತರಲಾಗಿದೆ. ಈ ಯೋಜನೆಯ ಧ್ಯೇಯವೆಂದರೆ, ರೈತರಿಗೆ ಹಣಕಾಸಿನ ನೆರವು ನೀಡುವುದು. ಈ ಯೋಜನೆಯನ್ನು 2019ರ ಸಾರ್ವತ್ರಿಕ ಚುನಾವಣೆಯ ಕೆಲವೇ ಸಮಯದ ಮೊದಲು ಪ್ರಧಾನ ಮಂತ್ರಿಗಳು ಘೋಷಿಸಿದರು. ಈ ಯೋಜನೆಯ ಪ್ರಮುಖ ಉದ್ದೇಶವೆಂದರೆ, ಸಣ್ಣ ಹಾಗೂ […]

ದಸರಾ 2023: 414 ನೇ ಮೈಸೂರು ದಸರಾದ ಬಗ್ಗೆ ನೀವು ತಿಳಿಯಬೇಕಾದ ಸಂಗತಿಗಳು
ಮೈಸೂರು ದಸರಾಗೆ ಈವರ್ಷ 414ನೇ ವರ್ಷದ ಸಂಭ್ರಮ. ಈ ಬಾರಿ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ನಾಡಹಬ್ಬ ದಸರಾವನ್ನು ಚಾಮುಂಡಿ ಬೆಟ್ಟದ ಬೆಲೆ ಭಾನುವಾರ ಉದ್ಘಾಟಿಸಿದರು. ಈ ಬಾರಿ ರಾಜ್ಯಾದ್ಯಂತ ಬರದ ಕಾರಣಕ್ಕೆ ದಸರಾವನ್ನು ಅತ್ತ ಅದ್ದೂರಿಯೂ ಅಲ್ಲದೆ, ಇತ್ತ ಸರಳವೂ ಅಲ್ಲದೆ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ. ಅಕ್ಟೋಬರ್ ೨೪, ಮಂಗಳ ವಾರದಂದು ವಿಶ್ವ ಪ್ರಸಿದ್ದ ಜಂಬೂ ಸವರಿ ನಡೆಯಲಿದೆ. ಅಂದು ಮಧ್ಯಾಹ್ನ 1.46 ರಿಂದ 2.08 ಗಂಟೆಯವರೆಗೆ ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆ ಹಾಗೂ […]
