ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆ ವಾರ್ ರೂಮ್
ವೈದ್ಯಕೀಯ ಆಮ್ಲಜನಕ ಹಾಗು ರೆಮಿಡಿಸಿವಿರ್ ಲಸಿಕೆ ಪೂರೈಕೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಒಂದು ವಾರ್ ರೂಮ್ ತೆರೆದಿದೆ. ಈ ವಾರ್ ರೂಮ್ ದಿನದ 24 ಗಂಟೆಯೂ ತೆರೆದಿರುತ್ತದೆ. ರೋಗಿಗಳು ಹಾಗು ಸರಕಾರ ಈ ವಾರ್ ರೂಮ್ ಮೂಲಕ ಅಗತ್ಯ ವಸ್ತುಗಳನ್ನು ಪಡೆದು ಕೊಳ್ಳಲು ಸೂಚಿಸಲಾಗಿದೆ. ಈ ವಾರ್ ರೂಮ್ ಮುಂದಿನ ಆದೇಶದ ವರೆಗೆ ತೆರೆದಿರುತ್ತದೆ. ಬೆಳಗ್ಗೆ 6ರಿಂದ ಮಧ್ಯಾನ್ಹ 2 ಗಂಟೆಯವರೆಗೆ ಅಧಿಕಾರಿಗಳ ಹೆಸರು ಸಂಪರ್ಕ ಸಂಖ್ಯೆ ಯಶೋದಾ ಎಸ್ ವಿ: 94491-96029 ಚಂದ್ರ ಪ್ರಭಾ ಕೆ: […]

ಕರ್ನಾಟಕದಲ್ಲಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಹೇಗೆ?
ನೀವು ಆಧಾರ್ ಕಾರ್ಡ್ ಹೊಂದಿದ್ದರೆ, ಕರ್ನಾಟಕದಲ್ಲಿ ಅದನ್ನು ಹೇಗೆ ಅಪ್ಡೇಟ್ ಮಾಡುವುದು ಎಂದು ಯೋಚಿಸುತ್ತಿದ್ದರೆ ಈ ಲೇಖನವನ್ನು ಓದುವುದು ಅವಶ್ಯಕ. ಏಕೆಂದರೆ, ಈ ಲೇಖನದಲ್ಲಿ ನಾವು, ಇಡೀ ಪ್ರಕ್ರಿಯೆಯ ವಿವರಗಳನ್ನು ಹಂತಗಳಲ್ಲಿ ದಾಖಲಿಸಿದ್ದೇವೆ. . ಪರಿಷ್ಕರಿಸಲಾದ ನಿಯಮಗಳ ಪ್ರಕಾರ, ಆಧಾರ್ ಕಾರ್ಡ್ನಲ್ಲಿ ಹುಟ್ಟಿದ ದಿನಾಂಕ, ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿ ನಮೂದಿಸುವುದು ಕಡ್ಡಾಯ. ಸರಕಾರದ ನಿರ್ದೆಶನದ ಪ್ರಕಾರ, 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ವಿವರಗಳನ್ನು ಅಪ್ಡೇಟ್ ಮಾಡುವ ಅಗತ್ಯವಿಲ್ಲ. ಆದರೆ, ಅವನು/ಅವಳು 15 ವರ್ಷ […]
ಕರ್ನಾಟಕ ವಿಧಾನ ಸಭಾ ಚುನಾವಣೆ 2023
16 ನೇ ಕರ್ನಾಟಕ ವಿಧಾನಸಭೆ ಆಯ್ಕೆಗೆ ಮತದಾನ ಮೇ 10 ರಂದು ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ಕುರಿತು ಬುಧವಾರ ಘೋಷಣೆ ಮಾಡಿದ್ದಾರೆ. 15ನೇ ವಿಧಾನಸಭೆಯಲ್ಲಿ ಸದ್ಯ ಬಿಜೆಪಿ 119. ಕಾಂಗ್ರೆಸ್ 75 ಹಾಗೂ ಜೆಡಿಎಸ್ 28 ಶಾಸಕರನ್ನು ಹೊಂದಿದೆ. ೨೦೧೮ರ ಚುನಾವಣೆಯಲ್ಲಿ ತ್ರಿಶಂಕು ಸ್ಥಿತಿ ನಿರ್ಮಾಣವಾಗಿತ್ತು. ಜೆಡಿಎಸ್ ಹಾಗು ಕಾಂಗ್ರೆಸ್ ಮೊದಲು ಎಚ್ ಡಿ […]
