ಹಂಪಿಯ ಬಹು ಪುರಾತನ ಹಾಗು ಪ್ರಸಿದ್ಧ ದೇವಾಲಯಗಳಲ್ಲೊಂದು ಬಡವಿಲಿಂಗ ದೇವಸ್ಥಾ. ಇದು ಹಂಪಿಯಲ್ಲಿ ಶಿವನಿಗೆ ಅರ್ಪಿತವಾದ ಒಂದು ಅದ್ಭುತ ಕುಸುರಿ ಕಲೆಯ ದೇವಾಲಯವಾಗಿದೆ. ಈ ದೇವಸ್ಥಾನದಲ್ಲಿ ಹಿಂದೂಗಳ ಆರಾಧ್ಯ ದೈವ ಶಿವನನ್ನು ಲಿಂಗ ರೂಪದಲ್ಲಿ ಪೂಜಿಸಲಾಗುತ್ತದೆ. … [Read More...]
Featured Story
ಹಂಪಿಯ ಬಗ್ಗೆ ನಿಮಗೆ ತಿಳಿದಿರದ ೧೦ ಸಂಗತಿಗಳು!
ಹಂಪಿಯನ್ನು ಕರ್ನಾಟಕದಲ್ಲಿ ಕೆಲವೊಮ್ಮೆ ಹಾಳು ಹಂಪಿ ಎಂದು ಕೂಡ ಕರೆಯುತ್ತಾರೆ. ಕಾರಣ, ವಿಜಯ ನಗರ ಅರಸರ ರಾಜಧಾನಿಯಾಗಿದ್ದ ಈ ನಗರ ಈಗ ನಾಶಗೊಳಿಸಲ್ಪಟ್ಟ ಅವಶೇಷಗಳ ಒಂದು ಪಟ್ಟಣವಾಗಿ ಉಳಿದಿದೆ. ಆದರೆ ಇಲ್ಲಿನ ಕರಕುಶಲತೆ, ಶಿಲ್ಪಿ ಕಲಾ ಸೌಂದರ್ಯ ಎಷ್ಟೊಂದು ಪ್ರಸಿದ್ಧವಾಗಿದೆಯೆಂದರೆ, … [Read More...]

ಕಲ್ಲಲ್ಲಿ ಅರಳಿದ ಸೌಂದರ್ಯದ ಖನಿ ಈ ಕಮಲ ಮಹಲ್
ನಿಮ್ಮ ಹಂಪಿ ಪ್ರವಾಸ ಲೋಟಸ್ ಮಹಲ್ (ಕಮಲ ಮಹಲ್) ಗೆ ಭೇಟಿ ನೀಡದೆ ಪೂರ್ಣವಾಗುವುದಿಲ್ಲ. ಹಂಪಿಯ ಪ್ರಮುಖ ವಾಸ್ತುಶಿಲ್ಪ ವಿನ್ಯಾಸ -ಅದ್ಭುತಗಳಲ್ಲಿ ಇದು ಒಂದು. ಇದರ ವಿನ್ಯಾಸ ಕಮಲದ ರೀತಿಯಲ್ಲಿದೆ. ಹೀಗಾಗಿ ಇದು ಲೋಟಸ್ ಮಹಲ್ ಎಂದೇ ಪ್ರಸಿದ್ಧ. ಈ ಅದ್ಭುತ ಅರಮನೆ ಹಂಪಿಯ ಜೆನಾನಾ … [Read More...]
Featured Story
Featured Story
Featured Story

ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಲು ತಯಾರಿ ಹೇಗಿದೆ ಗೊತ್ತಾ?
ಕೋವಿಡ್ ೧೯ ನಿಂದ ಬಾಧಿತವಾಗಿರುವ ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಿಕೆ ಸಂಬಂಧ ಸರಕಾರ ನಡೆಸಿರುವ ಸಿದ್ಧತೆಗಳೇನು? ಕೇಂದ್ರ ಸರಕಾರದಿಂದ ಅನುಮೋದನೆಗೊಂಡ ಲಸಿಕೆಗಳನ್ನು ಆ ಬಳಿಕ ಕರ್ನಾಟಕದಲ್ಲಿ ಹಂಚುವಿಕೆ ಸಂಬಂಧ ಮೇಲ್ವಿಚಾರಣೆಗೆ ಒಂದು ಹೈ ಪವರ್ ಸಮಿತಿಯನ್ನು ರಚಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೋವಿಡ್ ೧೯ ಲಸಿಕೆ ಕಾರ್ಯಕ್ರಮದ ಸಿದ್ಧತೆಗಳು: ಕರ್ನಾಟಕದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ ರಾಜ್ಯದ ಕೋವಿಡ್ ೧೯ ಲಸಿಕೆ ಮೇಲ್ವಿಚಾರಣೆ ಸಮಿತಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯುರಪ್ಪ ಅವರು ಕೋವಿಡ್ ೧೯ ವಿರುದ್ಧದ ಹೋರಾಟದ […]
ಕರ್ನಾಟಕದಲ್ಲಿ ಉದ್ದಿಮೆ ಪರವಾನಿಗೆಗಳ ಸ್ವಯಂ ನವೀಕರಣ
ದೇಶದ ಉದ್ಯಮ ಸ್ನೇಹಿ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆ ಕರ್ನಾಟಕ ರಾಜ್ಯದ್ದು. ಇದೀಗ ರಾಜ್ಯದಲ್ಲಿ ಉದ್ದಿಮೆ ಪರವಾನಿಗೆಯ ಸ್ವಯಂ- ನವೀಕರಣದ ಕನಸು ನನಸಾಗುತ್ತಿದೆ. ಈವರೆಗೆ, ಕರ್ನಾಟಕದಲ್ಲಿ ಉದ್ಯಮ ಸಂಸ್ಥೆಗಳ ಸ್ಥಾಪನೆ, ನಿಯಂತ್ರಣ ಕಾನೂನುಗಳು ಅತಿ ಕಠಿಣವಾಗಿದ್ದರಿಂದ ಇದು ಪ್ರಾಮುಖ್ಯತೆ ಪಡೆದುಕೊಂಡಿದೆ. ಕಳೆದ ಕೆಲವು ಸಮಯದಿಂದ ಕರ್ನಾಟಕ ಸರ್ಕಾರ ಉದ್ಯಮ ಸ್ನೇಹಿ ರಾಜ್ಯವಾಗುವತ್ತ ಹೆಜ್ಜೆ ಇಡುತ್ತಿದೆ. ರಾಜ್ಯದಲ್ಲಿ ಉದ್ಯಮ ಆರಂಭಿಸುವ ಹಾಗು ನಡೆಸುವ ಸಂಬಂಧ ಇರುವ ನೀತಿ ನಿಯಮಗಳನ್ನು ಸಡಿಲಿಕೆ ಮಾಡುವ ಸಂಬಂಧ […]

ಕರ್ನಾಟಕದಲ್ಲಿ ಮರಣ ಪತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದಲ್ಲಿ ಮರಣ ನೋಂದಾಣಿ ಪತ್ರಕ್ಕೆ ಅರ್ಜಿ ಸಲ್ಲಿಕೆ ಹೇಗೆ? ಕರ್ನಾಟಕದಲ್ಲಿ ಮರಣವನ್ನು ಏಕೆ ನೋಂದಾಯಿಸಿಕೊಳ್ಳಬೇಕು? ಕರ್ನಾಟಕದಲ್ಲಿ ಮರಣ ನೋಂದಾವಣೆ ಹೇಗೆ ಹಾಗೂ ನೋಂದಣಿ ಪ್ರಮಾಣ ಪತ್ರ ಪಡೆಯುವುದು ಹೇಗೆ? ನಿಮ್ಮೆಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ. ಕರ್ನಾಟಕ ಜನನ ಹಾಗೂ ಮರಣ ನೋಂದಣೆ ಕಾಯ್ದೆ 1969ರ ಪ್ರಕಾರ, ಕರ್ನಾಟಕದಲ್ಲಿ ಸಂಭವಿಸುವ ಎಲ್ಲಾ ಮರಣಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕು. ಕರ್ನಾಟಕದಲ್ಲಿ ಈಗ ಮರಣಪಟ್ಟ ವ್ಯಕ್ತಿಗಳ ಡಿಜಿಟಲ್ ದತ್ತಾಂಶ ದೊರೆಯುತ್ತದೆ. ಇದಕ್ಕಾಗಿ ನಾವು ಡಿಜಿಟಲ್ ತಂತ್ರಜ್ಞಾನಕ್ಕೆ ವಂದನೆ ಹೇಳಲೇಬೇಕು. ಕರ್ನಾಟಕದಲ್ಲಿ ಈಗ ಶತಮಾನಗಳಷ್ಟು […]