ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕರ್ನಾಟಕ ಕೋವಿಡ್ ಪ್ರಕರಣಗಳ ಜಿಲ್ಲಾವಾರು ವಿವರ
ಕರ್ನಾಟಕದಲ್ಲಿ ದಿನೇ ದಿನೇ ಕೋವಿಡ್ 19 ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಶುಕ್ರವಾರ ಕೇವಲ 2,960 ಮಂದಿಯಲ್ಲಿ ಕೋವಿಡ್ 19 ಪತ್ತೆಯಾಗಿದೆ. 2,701 ಕೋವಿಡ್ 19 ರೋಗಿಗಳು ಗುಣಮುಖರಾಗಿದ್ದರೆ. 19 ಮಂದಿ ಕೋವಿಡ್ ಗೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ, ರಾಜ್ಯದಲ್ಲಿ ಕೋವಿಡ್ 19 ಸಕ್ರಿಯ ಪ್ರಕರಣಗಳ ಸಂಖ್ಯೆ 33,319ಕ್ಕೆ ಕುಸಿದಿದೆ. ಈವರೆಗೆ, 7,97,204 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.11,347 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಈವರೆಗೆ ಕರ್ನಾಕದಲ್ಲಿ 8,41,889 ಮಂದಿ ಕೋವಿಡ್ ತುತ್ತಾಗಿದ್ದಾರೆ. Also see, In English: […]
ಕರ್ನಾಟಕ ವಿಧಾನ ಸಭಾ ಚುನಾವಣೆ 2023
16 ನೇ ಕರ್ನಾಟಕ ವಿಧಾನಸಭೆ ಆಯ್ಕೆಗೆ ಮತದಾನ ಮೇ 10 ರಂದು ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ಕುರಿತು ಬುಧವಾರ ಘೋಷಣೆ ಮಾಡಿದ್ದಾರೆ. 15ನೇ ವಿಧಾನಸಭೆಯಲ್ಲಿ ಸದ್ಯ ಬಿಜೆಪಿ 119. ಕಾಂಗ್ರೆಸ್ 75 ಹಾಗೂ ಜೆಡಿಎಸ್ 28 ಶಾಸಕರನ್ನು ಹೊಂದಿದೆ. ೨೦೧೮ರ ಚುನಾವಣೆಯಲ್ಲಿ ತ್ರಿಶಂಕು ಸ್ಥಿತಿ ನಿರ್ಮಾಣವಾಗಿತ್ತು. ಜೆಡಿಎಸ್ ಹಾಗು ಕಾಂಗ್ರೆಸ್ ಮೊದಲು ಎಚ್ ಡಿ […]

ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಲು ತಯಾರಿ ಹೇಗಿದೆ ಗೊತ್ತಾ?
ಕೋವಿಡ್ ೧೯ ನಿಂದ ಬಾಧಿತವಾಗಿರುವ ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಿಕೆ ಸಂಬಂಧ ಸರಕಾರ ನಡೆಸಿರುವ ಸಿದ್ಧತೆಗಳೇನು? ಕೇಂದ್ರ ಸರಕಾರದಿಂದ ಅನುಮೋದನೆಗೊಂಡ ಲಸಿಕೆಗಳನ್ನು ಆ ಬಳಿಕ ಕರ್ನಾಟಕದಲ್ಲಿ ಹಂಚುವಿಕೆ ಸಂಬಂಧ ಮೇಲ್ವಿಚಾರಣೆಗೆ ಒಂದು ಹೈ ಪವರ್ ಸಮಿತಿಯನ್ನು ರಚಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೋವಿಡ್ ೧೯ ಲಸಿಕೆ ಕಾರ್ಯಕ್ರಮದ ಸಿದ್ಧತೆಗಳು: ಕರ್ನಾಟಕದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ ರಾಜ್ಯದ ಕೋವಿಡ್ ೧೯ ಲಸಿಕೆ ಮೇಲ್ವಿಚಾರಣೆ ಸಮಿತಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯುರಪ್ಪ ಅವರು ಕೋವಿಡ್ ೧೯ ವಿರುದ್ಧದ ಹೋರಾಟದ […]
