ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕೇಂದ್ರದ ಮೇಲ್ಛಾವಣಿ ಸೌರ ಯೋಜನೆ: ನೀವು ತಿಳಿದುಕೊಳ್ಳಲೇ ಬೇಕಾದ ಮಾಹಿತಿ
ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಿಸಿದ ಜನಪ್ರಿಯ ಯೋಜನೆಗಳಲ್ಲಿ ಇದು ಒಂದಾಗಿದೆ. ಮನೆಗಳಲ್ಲಿನ ವಿದ್ಯುತ್ ಬಳಕೆಗೆ ಸೌರ ಶಕ್ತಿ ಬಳಕೆ, ಸ್ಥಳೀಯಸರಕಾರೀ ಸಂಸ್ಥೆಗಳಲ್ಲಿ ಸೌರಶಕ್ತಿಯ ಉತ್ಪಾದನೆ ಹಾಗು ಬಳಕೆ, […]

ಮೈಸೂರು ಯೋಗ ನಗರಿಯಾದ ಇತಿಹಾಸ
ಮೈಸೂರು ಎಂದ ಕೂಡಲೇ ನಮ್ಮ ಮನ್ಸಸ್ಸಿನಲ್ಲಿ ಮೂಡುವ ಚಿತ್ರಣ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟದ ಮೇಲಿರುವ ಶ್ರೀ ಚಾಮುಂಡೇಶ್ವರಿ ದೇಗುಲ, ಬಂಡೀಪುರ, ನಾಗರಹೊಳೆ, ಹಾಗು ನಂಜನಗೂಡಿನ ಶ್ರೀ ನಂಜುಂಡೇಶ್ವರ ದೇವಾಲಯ. ಸಾಂಸ್ಕೃತಿಕ ನಗರಿ ಎಂದೇ ಪ್ರಖ್ಯಾತವಾಗಿರುವ ನಮ್ಮ ಮೈಸೂರು ಭಾರತದ ಯೋಗದ ಕೇಂದ್ರ ಎಂದು ಕರೆಯಲ್ಪಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ನಮ್ಮ ಅರಮನೆ ನಗರಿ ಮೈಸೂರಿಗೆ ಈ ಯೋಗ ನಗರಿ ಎಂಬ ಬಿರುದು ದೊರೆತಿರುವುದರ ಹಿಂದಿನ ಇತಿಹಾಸವನ್ನು ತಿಳಿಯಲು ಬಯಸುವಿರಾ? ಇಲ್ಲಿಗೆ ಮೈಸೂರಿನ ಯೋಗ ಇತಿಹಾಸ. 2022 […]

ಕರ್ನಾಟಕದ “ನಯಾಗರ” ಜೋಗ ಜಲಪಾತ
ಜೋಗದ ಸಿರಿ ಬೆಳಕಿನಲ್ಲಿ… ಸಾಯೋದಕ್ಕೆ ಮುನ್ನ ನೋಡು ಜೋಗದ ಗುಂಡಿ…. ಹೀಗೆ ಕನ್ನಡ ಮನೆ -ಮನಗಳಲ್ಲಿ ಪ್ರಸಿದ್ದವಾಗಿರುವ ಜಲಪಾತ ಜೋಗ ಜಲಪಾತ. ಇದು ಉತ್ತರ ಕನ್ನಡ ಹಾಗು ಶಿವಮೊಗ್ಗ ಜಿಲ್ಲೆಗಳ ಗಡಿ ಭಾಗದಲ್ಲಿ. ಶಿವಮೊಗ್ಗ ನಗರದಿಂದ ೧೦೦ ಕಿಲೋ ಮೀಟರ್ ದೂರದಲ್ಲಿರುವ ಈ ಜಲಪಾತ ನೋಡಲು ಎರಡು ಕಣ್ಣುಗಳು ಸಾಲದು. ಪಶ್ಚಿಮ ಘಟ್ಟ ಶ್ರೇಣಿಯಲ್ಲಿ ಹುಟ್ಟಿ ಪಶ್ಚಿಮಾಭಿಮುಖವಾಗಿ ಹರಿಯುವ ಶರಾವತಿ ನದಿ ಇಲ್ಲಿ ರಾಜ, ರಾಣಿ, ರೋರರ್ ಮತ್ತು ರಾಕೆಟ್ ಎಂಬ ನಾಲ್ಕು ಭವ್ಯವಾದ ಜಲಪಾತದ ರೂಪದಲ್ಲಿ […]
