ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಕ್ಯೂಆರ್ ಕೋಡ್ ಮೂಲಕ ಮೈಸೂರು ನಗರದಲ್ಲಿ ಆಸ್ತಿ ತೆರಿಗೆ ಪಾವತಿ
ಕರ್ನಾಟಕದ ಪ್ರತಿಯೊಂದು ನಗರ-ಹಳ್ಳಿಗಳಲ್ಲೂ ವಾರ್ಷಿಕ ಆಸ್ತಿ ತೆರಿಗೆ ಪಾವತಿ ಕಡ್ಡಾಯ. ಹೀಗೆ ನಾಗರಿಕರು ಪಾವತಿಸುವ, ಆಸ್ತಿ ತೆರಿಗೆಯನ್ನು ನಾನಾ ಅಭಿವೃದ್ಧಿ ಕೆಲಸಗಳಿಗೆ ಬಳಸಲಾಗುತ್ತದೆ. ಆದರೆ, ಬೆಂಗಳೂರು ಹೊರತು ಪಡಿಸಿ, ರಾಜ್ಯದ ಉಳಿದ ಪಟ್ಟಣ ಹಾಗೂ ಗ್ರಾಮಗಳಲ್ಲಿ ಜನರು ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆಯೆಂದರೆ, ಆಸ್ತಿ ತೆರಿಗೆ ಪಾವತಿಗೆ ಆನ್ಲೈನ್ ಮೂಲಕ ಅವಕಾಶ ಇಲ್ಲದಿರುವುದು. ಆದರೆ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕ್ಯೂ ಆರ್ ಕೋಡ್ ಬಳಸಿ, ಆಸ್ತಿ ತೆರಿಗೆ ಪಾವತಿಸುವ ಹೊಸ ವ್ಯವಸ್ಥೆಯೊಂದನ್ನು ಮೈಸೂರು ಮಹಾನಗರ ಪಾಲಿಕೆ […]

ಸುಧಾ ಮೂರ್ತಿ – ಅಸಾಧಾರಣ ಸಾಧಕಿ, ದಾನಿ ಮತ್ತು ಲೇಖಕಿ
ಶ್ರೀಮತಿ ಸುಧಾ ಮೂರ್ತಿ… ಈ ಹೆಸರಿನಲ್ಲಿಯೇ ಅದೇನೋ ಒಂದು ಆಕರ್ಷಣೆ ಇದೆ. ಕನ್ನಡ ಮಣ್ಣಿನ ಕುವರಿ, ಅಸಾಮಾನ್ಯ ಸಾಧಕಿ ಇವರು. ಇದರ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ನ ಖ್ಯಾತ ಬರಹಗಾರ್ತಿ, ಸಮಾಜಸೇವಕಿಯೂ ಆಗಿರುವ ಸುಧಾ ಮೂರ್ತಿಯವರು ಜನಿಸಿದ್ದು 19ನೇ ಆಗಸ್ಟ್ 1950ರಂದು. ಅವರು ಜನಸಾಮಾನ್ಯನ ಏಳಿಗೆಗಾಗಿ ಹಲವು ಸಂಘ ಸಂಸ್ಥೆಗಳೊಂದಿಗೆ ದುಡಿದವರು. ಇನ್ಫೋಸಿಸ್ ಪ್ರತಿಷ್ಠಾನದ ಮೂಲಕ, ಸಮಾಜ ಸೇವೆಯೊಂದಿಗೆ, ಜನ ಸಾಮಾನ್ಯರ ಸಮಸ್ಯೆಗಳಿಗೆ ಮಿಡಿದವರು ಅವರು. ಸುಧಾ ಮೂರ್ತಿ. ಚಿತ್ರ ಕೃಪೆ: ರಾಜಗೋಪಾಲ್ ಸುಧಾ ಮೂರ್ತಿ…ಇವರು […]

ಕರ್ನಾಟಕದಲ್ಲಿ ಮರಣ ಪತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದಲ್ಲಿ ಮರಣ ನೋಂದಾಣಿ ಪತ್ರಕ್ಕೆ ಅರ್ಜಿ ಸಲ್ಲಿಕೆ ಹೇಗೆ? ಕರ್ನಾಟಕದಲ್ಲಿ ಮರಣವನ್ನು ಏಕೆ ನೋಂದಾಯಿಸಿಕೊಳ್ಳಬೇಕು? ಕರ್ನಾಟಕದಲ್ಲಿ ಮರಣ ನೋಂದಾವಣೆ ಹೇಗೆ ಹಾಗೂ ನೋಂದಣಿ ಪ್ರಮಾಣ ಪತ್ರ ಪಡೆಯುವುದು ಹೇಗೆ? ನಿಮ್ಮೆಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ. ಕರ್ನಾಟಕ ಜನನ ಹಾಗೂ ಮರಣ ನೋಂದಣೆ ಕಾಯ್ದೆ 1969ರ ಪ್ರಕಾರ, ಕರ್ನಾಟಕದಲ್ಲಿ ಸಂಭವಿಸುವ ಎಲ್ಲಾ ಮರಣಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕು. ಕರ್ನಾಟಕದಲ್ಲಿ ಈಗ ಮರಣಪಟ್ಟ ವ್ಯಕ್ತಿಗಳ ಡಿಜಿಟಲ್ ದತ್ತಾಂಶ ದೊರೆಯುತ್ತದೆ. ಇದಕ್ಕಾಗಿ ನಾವು ಡಿಜಿಟಲ್ ತಂತ್ರಜ್ಞಾನಕ್ಕೆ ವಂದನೆ ಹೇಳಲೇಬೇಕು. ಕರ್ನಾಟಕದಲ್ಲಿ ಈಗ ಶತಮಾನಗಳಷ್ಟು […]
