ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಮೈಸೂರು ಯೋಗ ನಗರಿಯಾದ ಇತಿಹಾಸ
ಮೈಸೂರು ಎಂದ ಕೂಡಲೇ ನಮ್ಮ ಮನ್ಸಸ್ಸಿನಲ್ಲಿ ಮೂಡುವ ಚಿತ್ರಣ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟದ ಮೇಲಿರುವ ಶ್ರೀ ಚಾಮುಂಡೇಶ್ವರಿ ದೇಗುಲ, ಬಂಡೀಪುರ, ನಾಗರಹೊಳೆ, ಹಾಗು ನಂಜನಗೂಡಿನ ಶ್ರೀ ನಂಜುಂಡೇಶ್ವರ ದೇವಾಲಯ. ಸಾಂಸ್ಕೃತಿಕ ನಗರಿ ಎಂದೇ ಪ್ರಖ್ಯಾತವಾಗಿರುವ ನಮ್ಮ ಮೈಸೂರು ಭಾರತದ ಯೋಗದ ಕೇಂದ್ರ ಎಂದು ಕರೆಯಲ್ಪಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ನಮ್ಮ ಅರಮನೆ ನಗರಿ ಮೈಸೂರಿಗೆ ಈ ಯೋಗ ನಗರಿ ಎಂಬ ಬಿರುದು ದೊರೆತಿರುವುದರ ಹಿಂದಿನ ಇತಿಹಾಸವನ್ನು ತಿಳಿಯಲು ಬಯಸುವಿರಾ? ಇಲ್ಲಿಗೆ ಮೈಸೂರಿನ ಯೋಗ ಇತಿಹಾಸ. 2022 […]
ಇ ಖಾತಾ: ಇದು ಭೌತಿಕ ದಾಖಲೆಯಷ್ಟೇ ಸ್ವೀಕಾರಾರ್ಹ
ಬೆಂಗಳೂರು: ಸ್ವಂತ ಮನೆ/ ಅಪಾರ್ಟ್ಮೆಂಟ್ ಎಲ್ಲರ ಕನಸು. ಅದರಲ್ಲೂ ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಸ್ವಂತ ಸೈಟ್ ಹೊಂದಬೇಕು ಎಂಬ ಕನಸು ಸದಾ ಇರುತ್ತದೆ. ಬೆಂಗಳೂರು ನಗರದಲ್ಲಿ ಸ್ವಂತ ಸೈಟ್ ಖರೀದಿಸಲು ಇಚ್ಛಿಸುವವರು ಈ ಲೇಖನ ಓದಲೇಬೇಕು. ಆಸ್ತಿಗೆ ಸಂಬಂಧಿಸಿದ ವಹಿವಾಟುಗಳಿಗೆ ಅತ್ಯಗತ್ಯ ದಾಖಲಾತಿ ಈ ಆಗಿರುವ ಖಾತಾ ಬಗ್ಗೆ ನೀವು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು. ಈ ದಾಖಲಾತಿ ಪಾತ್ರವನ್ನು ಸುಭದ್ರಗೊಳಿಸಲು ಹಾಗು ಯಾರು ಮೋಸ ಮಾಡದಂತೆ ಮಾಡಲು ರಾಜ್ಯ ಸರಕಾರ ಅನೇಕ ಹೊಸ ಯೋಜನೆಗಳು, ಕಾನೂನುಗಳು […]

ಕೋವಿಡ್ ೧೯ ಕರ್ಫ್ಯೂ ನಿಯಮಾವಳಿಗಳು
ಕೋವಿಡ್ ೧೯ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಮೇ 12 ಬೆಳಗ್ಗೆ 6 ಗಂಟೆಯವರೆಗೆ ಈ ಕ್ರಮಗಳು ಜಾರಿಯಲ್ಲಿರುತ್ತವೆ. ಈ ಅವಧಿಯಲ್ಲಿ ಜನರ ಓಡಾಟ ಸಂಪೂರ್ಣ ನಿಷೇದಿಸಲಾಗಿದೆ. ತುರ್ತು, ಅವಶ್ಯಕ ಸೇವೆಗಳು ಮಾತ್ರ ಲಭ್ಯವಿರುತ್ತವೆ. ವ್ಯಕ್ತಿಗಳು ತುರ್ತು ಸೇವೆಗಳಿಗಾಗಿ ಓಡಾಡಬಹುದು. ಹೊಟೇಲಿಂದ ಪಾರ್ಸೆಲ್ ಸೇವೆಗೆ ಅವಕಾಶ ರೈಲು ಹಾಗು ವಿಮಾನ ಸೇವೆ ಲಭ್ಯವಿರುತ್ತದೆ. ಯಾವುದೇ ಬಸ್ ಸಂಚಾರ ಇರುವುದಿಲ್ಲ ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ. ಆಟೋ ಸಂಚಾರ ರದ್ದು ಅಂತರ್ ಜಿಲ್ಲಾ – ಅಂತರ್ ರಾಜ್ಯ ಪ್ರಯಾಣಕ್ಕೆ […]
